AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಿರುವ ಬಾಲರಾಮನ ಪ್ರತಿಮೆ ನಿರ್ಮಾಣವಾಗಿದ್ದು ಎಲ್ಲಿ ಗೊತ್ತಾ?

ಅಯೋಧ್ಯೆಯಲ್ಲಿ ಮೂರು ಅಂತಸ್ತಿನ ರಾಮಮಂದಿರದ ನೆಲ ಅಂತಸ್ತಿನ ನಿರ್ಮಾಣ ಡಿಸೆಂಬರ್ ಅಂತ್ಯದ ವೇಳೆಗೆ ಪೂರ್ಣಗೊಳ್ಳಲಿದ್ದು, ಜನವರಿ 22ರಂದು ಶಂಕುಸ್ಥಾಪನೆ ಸಮಾರಂಭ ನಡೆಯಲಿದೆ. ಮುಂದಿನ ವರ್ಷ ಜನವರಿ ಮೂರನೇ ವಾರದಲ್ಲಿ ನಡೆಯಲಿರುವ ಮೂರ್ತಿ ಪ್ರತಿಷ್ಠಾಪನಾ ಸಮಾರಂಭದಲ್ಲಿ ಸಂತರು ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

ಸುಷ್ಮಾ ಚಕ್ರೆ
|

Updated on: Oct 23, 2023 | 3:09 PM

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಸಂಕೀರ್ಣದಲ್ಲಿ ನಿರ್ಮಿಸಲಾಗುತ್ತಿರುವ ಬಾಲರಾಮನ ಪ್ರತಿಮೆಯನ್ನು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಅಲ್ಲಗಡ್ಡದಲ್ಲಿ ನಿರ್ಮಿಸಲಾಗಿದೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಸಂಕೀರ್ಣದಲ್ಲಿ ನಿರ್ಮಿಸಲಾಗುತ್ತಿರುವ ಬಾಲರಾಮನ ಪ್ರತಿಮೆಯನ್ನು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಅಲ್ಲಗಡ್ಡದಲ್ಲಿ ನಿರ್ಮಿಸಲಾಗಿದೆ.

1 / 5
ರಾಮನ ಬಾಲ ರೂಪದ ಪ್ರತಿಮೆಯನ್ನು ಅಲ್ಲಗಡ್ಡ ಶಿಲ್ಪಿಗಳು ವಿನ್ಯಾಸಗೊಳಿಸಿದ್ದಾರೆ. ಹಿಂದೂ ಐಕ್ಯ ಪ್ರತಿಷ್ಠಾನದ ಆಶ್ರಯದಲ್ಲಿ ಈ ಪ್ರತಿಮೆಯನ್ನು ಅಲ್ಲಗಡ್ಡದಿಂದ ನಂದ್ಯಾಲ, ಮಹಾನಂದಿ, ಗಿಡ್ಡ ಲೂರು, ಮಾರ್ಕಾಪುರ, ವಿಜಯವಾಡ ಮಾರ್ಗವಾಗಿ ಪ್ರಕಾಶಂ ಜಿಲ್ಲೆಗೆ ಸಾಗಿಸಲಾಯಿತು. ಇಲ್ಲಿಂದ ಅಯೋಧ್ಯೆಗೆ ಸಾಗಿಸಲಾಗುವುದು.

ರಾಮನ ಬಾಲ ರೂಪದ ಪ್ರತಿಮೆಯನ್ನು ಅಲ್ಲಗಡ್ಡ ಶಿಲ್ಪಿಗಳು ವಿನ್ಯಾಸಗೊಳಿಸಿದ್ದಾರೆ. ಹಿಂದೂ ಐಕ್ಯ ಪ್ರತಿಷ್ಠಾನದ ಆಶ್ರಯದಲ್ಲಿ ಈ ಪ್ರತಿಮೆಯನ್ನು ಅಲ್ಲಗಡ್ಡದಿಂದ ನಂದ್ಯಾಲ, ಮಹಾನಂದಿ, ಗಿಡ್ಡ ಲೂರು, ಮಾರ್ಕಾಪುರ, ವಿಜಯವಾಡ ಮಾರ್ಗವಾಗಿ ಪ್ರಕಾಶಂ ಜಿಲ್ಲೆಗೆ ಸಾಗಿಸಲಾಯಿತು. ಇಲ್ಲಿಂದ ಅಯೋಧ್ಯೆಗೆ ಸಾಗಿಸಲಾಗುವುದು.

2 / 5
ನಂದ್ಯಾಲ ಪಟ್ಟಣದ ಸಂಜೀವನಗರ ರಾಮ ದೇಗುಲದಲ್ಲಿ ಶ್ರೀರಾಮನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ನಗರದ ಬೀದಿಗಳಲ್ಲಿ ರಾಮನಾಮದೊಂದಿಗೆ ಗ್ರಾಮೋತ್ಸವ ನಡೆಯಿತು.

ನಂದ್ಯಾಲ ಪಟ್ಟಣದ ಸಂಜೀವನಗರ ರಾಮ ದೇಗುಲದಲ್ಲಿ ಶ್ರೀರಾಮನ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ನಗರದ ಬೀದಿಗಳಲ್ಲಿ ರಾಮನಾಮದೊಂದಿಗೆ ಗ್ರಾಮೋತ್ಸವ ನಡೆಯಿತು.

3 / 5
ನಂದ್ಯಾಲ ಜಿಲ್ಲೆಯ ಅಲ್ಲಗಡ್ಡ ಶಿಲ್ಪಿಗಳ ಪ್ರತಿಭೆ ಈಗ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಮುಂದಿನ ವರ್ಷ ಜನವರಿ 21, 22 ಮತ್ತು 23ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ದೇವಾಲಯದ ಟ್ರಸ್ಟ್ ಸಂಪ್ರೋಕ್ಷಣ ಕಾರ್ಯಕ್ರಮವನ್ನು ಆಯೋಜಿಸಲಿದೆ.

ನಂದ್ಯಾಲ ಜಿಲ್ಲೆಯ ಅಲ್ಲಗಡ್ಡ ಶಿಲ್ಪಿಗಳ ಪ್ರತಿಭೆ ಈಗ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಮುಂದಿನ ವರ್ಷ ಜನವರಿ 21, 22 ಮತ್ತು 23ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ದೇವಾಲಯದ ಟ್ರಸ್ಟ್ ಸಂಪ್ರೋಕ್ಷಣ ಕಾರ್ಯಕ್ರಮವನ್ನು ಆಯೋಜಿಸಲಿದೆ.

4 / 5
ಮುಂದಿನ ವರ್ಷ ಜನವರಿ ಮೂರನೇ ವಾರದಲ್ಲಿ ನಡೆಯಲಿರುವ ಮೂರ್ತಿ ಪ್ರತಿಷ್ಠಾಪನಾ ಸಮಾರಂಭದಲ್ಲಿ ಸಂತರು ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.

ಮುಂದಿನ ವರ್ಷ ಜನವರಿ ಮೂರನೇ ವಾರದಲ್ಲಿ ನಡೆಯಲಿರುವ ಮೂರ್ತಿ ಪ್ರತಿಷ್ಠಾಪನಾ ಸಮಾರಂಭದಲ್ಲಿ ಸಂತರು ಮತ್ತು ವಿವಿಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.

5 / 5
Follow us
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಪರಮೇಶ್ವರ್ ಹೇಳಿದ್ದೇನು ನೋಡಿ
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್
VIDEO: ಅಪೀಲ್ ಮಾಡುವ ಮುನ್ನವೇ ಔಟ್ ನೀಡಿದ ಅಂಪೈರ್