AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಮುಖ್ಯ ಬಾಗಿಲಿನ ಮೇಲೆ ಗಣೇಶನ ಚಿತ್ರ ಹಾಕಿದರೆ ಏನಾಗುತ್ತದೆ?

ಹಿಂದೂ ಧರ್ಮದಲ್ಲಿ ಗಣೇಶನನ್ನು ಆದಿ ದೇವರು ಎಂದು ಪೂಜಿಸಲಾಗುತ್ತದೆ. ಯಾವುದೇ ಶುಭ ಕಾರ್ಯ ಪ್ರಾರಂಭಿಸಿದಾಗ ಬೊಜ್ಜ ಗಣಪಯ್ಯನನ್ನು ಪ್ರಾರ್ಥಿಸುತ್ತೇವೆ. ಏಕೆಂದರೆ ಗಣೇಶ ಯಾವುದೇ ಅಡೆತಡೆಗಳಿಲ್ಲದೆ ಮಾಡುತ್ತಾನೆ ಎಂಬ ನಂಬಿಕೆ ಇದೆ. ಅದಕ್ಕಾಗಿಯೇ ಮನೆಯಲ್ಲಿ ಯಾವುದೇ ಕೆಲಸ ಮಾಡುವ ಮೊದಲು ಗಣೇಶನನ್ನು ಪ್ರಾರ್ಥಿಸುವುದು ಅಭ್ಯಾಸವಾಗಿದೆ. ಈಗ ಮುಖ್ಯದ್ವಾರದ ಮೇಲೆ ಗಣೇಶನ ಫೋಟೋ ಅಥವಾ ಮೂರ್ತಿಯನ್ನು ಇಟ್ಟರೆ ಏನಾಗುತ್ತದೆ ಎಂದು ತಿಳಿಯೋಣ

ಸಾಧು ಶ್ರೀನಾಥ್​
|

Updated on: Jun 24, 2024 | 6:06 AM

Share
ಹಿಂದೂ ಧರ್ಮದಲ್ಲಿ ಗಣೇಶನನ್ನು ಆದಿ ದೇವರು ಎಂದು ಪೂಜಿಸಲಾಗುತ್ತದೆ. ನಾವು ಯಾವುದೇ ಶುಭ ಕಾರ್ಯವನ್ನು ಪ್ರಾರಂಭಿಸಿದಾಗ ಮೊದಲು ಬೊಜ್ಜ ಗಣಪಯ್ಯನನ್ನು ಪ್ರಾರ್ಥಿಸುತ್ತೇವೆ. ಏಕೆಂದರೆ ಗಣೇಶ ಯಾವುದೇ ಅಡೆತಡೆಗಳಿಲ್ಲದೆ ಮಾಡುತ್ತಾನೆ ಎಂಬ ನಂಬಿಕೆ ಇದೆ. ಅದಕ್ಕಾಗಿಯೇ ಮನೆಯಲ್ಲಿ ಯಾವುದೇ ಕೆಲಸ ಮಾಡುವ ಮೊದಲು ಗಣೇಶನನ್ನು ಪ್ರಾರ್ಥಿಸುವುದು ಅಭ್ಯಾಸವಾಗಿದೆ.

ಹಿಂದೂ ಧರ್ಮದಲ್ಲಿ ಗಣೇಶನನ್ನು ಆದಿ ದೇವರು ಎಂದು ಪೂಜಿಸಲಾಗುತ್ತದೆ. ನಾವು ಯಾವುದೇ ಶುಭ ಕಾರ್ಯವನ್ನು ಪ್ರಾರಂಭಿಸಿದಾಗ ಮೊದಲು ಬೊಜ್ಜ ಗಣಪಯ್ಯನನ್ನು ಪ್ರಾರ್ಥಿಸುತ್ತೇವೆ. ಏಕೆಂದರೆ ಗಣೇಶ ಯಾವುದೇ ಅಡೆತಡೆಗಳಿಲ್ಲದೆ ಮಾಡುತ್ತಾನೆ ಎಂಬ ನಂಬಿಕೆ ಇದೆ. ಅದಕ್ಕಾಗಿಯೇ ಮನೆಯಲ್ಲಿ ಯಾವುದೇ ಕೆಲಸ ಮಾಡುವ ಮೊದಲು ಗಣೇಶನನ್ನು ಪ್ರಾರ್ಥಿಸುವುದು ಅಭ್ಯಾಸವಾಗಿದೆ.

1 / 5

ಈಗ ಮುಖ್ಯದ್ವಾರದ ಮೇಲೆ ಗಣೇಶನ ಫೋಟೋ ಅಥವಾ ಮೂರ್ತಿಯನ್ನು ಇಟ್ಟರೆ ಏನಾಗುತ್ತದೆ ಎಂದು ತಿಳಿದುಕೊಳ್ಳೋಣ. ಹೆಚ್ಚಿನವರು ಮನೆಯ ಮುಂದೆ ಗಣೇಶನ ಚಿತ್ರ ಅಥವಾ ಮೂರ್ತಿಗಳನ್ನು ಇಡುತ್ತಾರೆ.

ಈಗ ಮುಖ್ಯದ್ವಾರದ ಮೇಲೆ ಗಣೇಶನ ಫೋಟೋ ಅಥವಾ ಮೂರ್ತಿಯನ್ನು ಇಟ್ಟರೆ ಏನಾಗುತ್ತದೆ ಎಂದು ತಿಳಿದುಕೊಳ್ಳೋಣ. ಹೆಚ್ಚಿನವರು ಮನೆಯ ಮುಂದೆ ಗಣೇಶನ ಚಿತ್ರ ಅಥವಾ ಮೂರ್ತಿಗಳನ್ನು ಇಡುತ್ತಾರೆ.

2 / 5

ಮನೆಯ ಮುಖ್ಯ ದ್ವಾರದ ಮೇಲಿನ ಭಾಗದಲ್ಲಿ ಗಣೇಶನ ಚಿತ್ರ ಇಡುವುದರಿಂದ ಯಾವುದೇ ಅಡೆತಡೆಗಳಿಲ್ಲದೆ ಆ ಕುಟುಬಸ್ಥರು ಸಮೃದ್ಧಿಯನ್ನು ಹೊಂದುತ್ತಾರೆ ಎನ್ನುತ್ತಾರೆ ಪಂಡಿತರು. ಇದನ್ನು ಹಾಕಿದರೆ ಮನೆಗೆ ಶುಭವಾಗುತ್ತದೆ ಎಂಬ ನಂಬಿಕೆ ಇದೆ.

ಮನೆಯ ಮುಖ್ಯ ದ್ವಾರದ ಮೇಲಿನ ಭಾಗದಲ್ಲಿ ಗಣೇಶನ ಚಿತ್ರ ಇಡುವುದರಿಂದ ಯಾವುದೇ ಅಡೆತಡೆಗಳಿಲ್ಲದೆ ಆ ಕುಟುಬಸ್ಥರು ಸಮೃದ್ಧಿಯನ್ನು ಹೊಂದುತ್ತಾರೆ ಎನ್ನುತ್ತಾರೆ ಪಂಡಿತರು. ಇದನ್ನು ಹಾಕಿದರೆ ಮನೆಗೆ ಶುಭವಾಗುತ್ತದೆ ಎಂಬ ನಂಬಿಕೆ ಇದೆ.

3 / 5

ಮುಖ್ಯ ಬಾಗಿಲಿನ ಮೇಲೆ ಫೋಟೊ ಇಡುವುದರಿಂದ ಮನೆಯೊಳಗೆ ನಕಾರಾತ್ಮಕತೆ ಬರುವುದಿಲ್ಲ. ಮನೆಯಲ್ಲಿ ಎಲ್ಲವೂ ಧನಾತ್ಮಕವಾಗಿರುತ್ತದೆ. ಕುಟುಂಬ ಸದಸ್ಯರ ನಡುವೆ ಯಾವುದೇ ಜಗಳಗಳಿರುವುದಿಲ್ಲ. ಮನೆಯಲ್ಲಿ ಶಾಂತ ವಾತಾವರಣ ನೆಲೆಸುತ್ತದೆ.

ಮುಖ್ಯ ಬಾಗಿಲಿನ ಮೇಲೆ ಫೋಟೊ ಇಡುವುದರಿಂದ ಮನೆಯೊಳಗೆ ನಕಾರಾತ್ಮಕತೆ ಬರುವುದಿಲ್ಲ. ಮನೆಯಲ್ಲಿ ಎಲ್ಲವೂ ಧನಾತ್ಮಕವಾಗಿರುತ್ತದೆ. ಕುಟುಂಬ ಸದಸ್ಯರ ನಡುವೆ ಯಾವುದೇ ಜಗಳಗಳಿರುವುದಿಲ್ಲ. ಮನೆಯಲ್ಲಿ ಶಾಂತ ವಾತಾವರಣ ನೆಲೆಸುತ್ತದೆ.

4 / 5
ಹಾಗೆಯೇ ಮನೆಯಲ್ಲಿರುವ ಎಲ್ಲಾ ವಾಸ್ತು ದೋಷಗಳು ನಿವಾರಣೆಯಾಗುತ್ತವೆ. ಮನೆಯಲ್ಲಿ ಮನಃಶಾಂತಿ ಮನೆ ಮಾಡುತ್ತದೆ. ಪ್ರಮುಖ ಕಾರ್ಯಕ್ಕೆ ಹೋದಾಗ ಮುಖ್ಯದ್ವಾರದಲ್ಲಿರುವ ಗಣೇಶನ ಪ್ರತಿಮೆಗೆ ನಮಸ್ಕರಿಸಿದರೆ ಯಾವುದೇ ಅಡೆತಡೆಗಳು ಇರುವುದಿಲ್ಲ.

ಹಾಗೆಯೇ ಮನೆಯಲ್ಲಿರುವ ಎಲ್ಲಾ ವಾಸ್ತು ದೋಷಗಳು ನಿವಾರಣೆಯಾಗುತ್ತವೆ. ಮನೆಯಲ್ಲಿ ಮನಃಶಾಂತಿ ಮನೆ ಮಾಡುತ್ತದೆ. ಪ್ರಮುಖ ಕಾರ್ಯಕ್ಕೆ ಹೋದಾಗ ಮುಖ್ಯದ್ವಾರದಲ್ಲಿರುವ ಗಣೇಶನ ಪ್ರತಿಮೆಗೆ ನಮಸ್ಕರಿಸಿದರೆ ಯಾವುದೇ ಅಡೆತಡೆಗಳು ಇರುವುದಿಲ್ಲ.

5 / 5