Sign In

By signing in or creating an account, you agree with Associated Broadcasting Company's Terms & Conditions and Privacy Policy.

Bad omen: ತುಳಸಿ ಗಿಡ ಬಾಡಿಹೋದರೆ ಅದರ ಅರ್ಥ ಏನು? ವಾಸ್ತುಶಾಸ್ತ್ರ ಏನು ಹೇಳುತ್ತೆ?

Tulsi Plant Decaying: ತುಳಸಿ ಗಿಡವನ್ನು ವಾಸ್ತು ಪ್ರಕಾರ ಬೆಳಸಿ, ಪೋಷಿಸಿದರೆ ಮನೆಯಲ್ಲಿರುವ ದೋಷಗಳು ನಿವಾರಣೆಯಾಗುತ್ತವೆ. ಅಲ್ಲದೆ, ತುಳಸಿ ಗಿಡಕ್ಕೆ ಏಕಾದಶಿ ಮತ್ತು ಭಾನುವಾರಗಳಂದು ನೀರು ಹಾಕಬಾರದು. ಈ ದಿನಗಳಲ್ಲಿ ಲಕ್ಷ್ಮಿ ದೇವಿ ಉಪವಾಸ ವ್ರತದಲ್ಲಿರುತ್ತಾಳೆ ಎಂಬ ಮಾತಿದೆ.

ಸಾಧು ಶ್ರೀನಾಥ್​
|

Updated on: Feb 21, 2024 | 6:06 AM

ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ತುಳಸಿ ಗಿಡವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ತುಳಸಿ ಗಿಡದಲ್ಲಿ ಲಕ್ಷ್ಮಿ ದೇವಿ ಕಂಡುಬರುತ್ತದೆ ಎಂದು ಅದನ್ನು ಪೂಜಿಸಲಾಗುತ್ತದೆ. ಅದಕ್ಕೆ ಭಗವಾನ್​​ ವಿಷ್ಣುವಿಗೂ ತುಳಸಿ ಎಂದರೆ ತುಂಬಾ ಪ್ರೀತಿ. ಅದಕ್ಕಾಗಿಯೇ ವಿಷ್ಣು ಮೂರ್ತಿಯನ್ನು ಪೂಜಿಸುವಾಗ ಖಂಡಿತವಾಗಿಯೂ ತುಳಸಿ ದಳಗಳನ್ನು ಇಡಲಾಗುತ್ತದೆ. ಅಷ್ಟೇ ಅಲ್ಲ ವಾಸ್ತು ಶಾಸ್ತ್ರದಲ್ಲೂ ತುಳಸಿ ಗಿಡಕ್ಕೆ ವಿಶೇಷ ಸ್ಥಾನವಿದೆ. ಹಾಗಾಗಿಯೇ ಎಲ್ಲಾ ಹಿಂದೂಗಳ ಮನೆಗಳಲ್ಲಿ ತುಳಸಿ ಗಿಡವನ್ನು ನೆಡಲಾಗುತ್ತದೆ. ಆದರೆ ಕೆಲವೊಮ್ಮೆ ತುಳಸಿ ಗಿಡ ಕಪ್ಪು ಬಣ್ಣಕ್ಕೆ ತಿರುಗುತ್ತದೆ.

ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ತುಳಸಿ ಗಿಡವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ತುಳಸಿ ಗಿಡದಲ್ಲಿ ಲಕ್ಷ್ಮಿ ದೇವಿ ಕಂಡುಬರುತ್ತದೆ ಎಂದು ಅದನ್ನು ಪೂಜಿಸಲಾಗುತ್ತದೆ. ಅದಕ್ಕೆ ಭಗವಾನ್​​ ವಿಷ್ಣುವಿಗೂ ತುಳಸಿ ಎಂದರೆ ತುಂಬಾ ಪ್ರೀತಿ. ಅದಕ್ಕಾಗಿಯೇ ವಿಷ್ಣು ಮೂರ್ತಿಯನ್ನು ಪೂಜಿಸುವಾಗ ಖಂಡಿತವಾಗಿಯೂ ತುಳಸಿ ದಳಗಳನ್ನು ಇಡಲಾಗುತ್ತದೆ. ಅಷ್ಟೇ ಅಲ್ಲ ವಾಸ್ತು ಶಾಸ್ತ್ರದಲ್ಲೂ ತುಳಸಿ ಗಿಡಕ್ಕೆ ವಿಶೇಷ ಸ್ಥಾನವಿದೆ. ಹಾಗಾಗಿಯೇ ಎಲ್ಲಾ ಹಿಂದೂಗಳ ಮನೆಗಳಲ್ಲಿ ತುಳಸಿ ಗಿಡವನ್ನು ನೆಡಲಾಗುತ್ತದೆ. ಆದರೆ ಕೆಲವೊಮ್ಮೆ ತುಳಸಿ ಗಿಡ ಕಪ್ಪು ಬಣ್ಣಕ್ಕೆ ತಿರುಗುತ್ತದೆ.

1 / 6
ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ತುಳಸಿ ಗಿಡವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ತುಳಸಿ ಗಿಡದಲ್ಲಿ ಲಕ್ಷ್ಮಿ ದೇವಿ ಕಂಡುಬರುತ್ತದೆ ಎಂದು ಅದನ್ನು ಪೂಜಿಸಲಾಗುತ್ತದೆ. ಅದಕ್ಕೆ ಭಗವಾನ್​​ ವಿಷ್ಣುವಿಗೂ ತುಳಸಿ ಎಂದರೆ ತುಂಬಾ ಪ್ರೀತಿ. ಅದಕ್ಕಾಗಿಯೇ ವಿಷ್ಣು ಮೂರ್ತಿಯನ್ನು ಪೂಜಿಸುವಾಗ ಖಂಡಿತವಾಗಿಯೂ ತುಳಸಿ ದಳಗಳನ್ನು ಇಡಲಾಗುತ್ತದೆ. ಅಷ್ಟೇ ಅಲ್ಲ ವಾಸ್ತು ಶಾಸ್ತ್ರದಲ್ಲೂ ತುಳಸಿ ಗಿಡಕ್ಕೆ ವಿಶೇಷ ಸ್ಥಾನವಿದೆ. ಹಾಗಾಗಿಯೇ ಎಲ್ಲಾ ಹಿಂದೂಗಳ ಮನೆಗಳಲ್ಲಿ ತುಳಸಿ ಗಿಡವನ್ನು ನೆಡಲಾಗುತ್ತದೆ. ಆದರೆ ಕೆಲವೊಮ್ಮೆ ತುಳಸಿ ಗಿಡ ಕಪ್ಪು ಬಣ್ಣಕ್ಕೆ ತಿರುಗುತ್ತದೆ.

ಹಿಂದೂ ಸಂಪ್ರದಾಯದಲ್ಲಿ ತುಳಸಿ ಗಿಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ತುಳಸಿ ಗಿಡವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ತುಳಸಿ ಗಿಡದಲ್ಲಿ ಲಕ್ಷ್ಮಿ ದೇವಿ ಕಂಡುಬರುತ್ತದೆ ಎಂದು ಅದನ್ನು ಪೂಜಿಸಲಾಗುತ್ತದೆ. ಅದಕ್ಕೆ ಭಗವಾನ್​​ ವಿಷ್ಣುವಿಗೂ ತುಳಸಿ ಎಂದರೆ ತುಂಬಾ ಪ್ರೀತಿ. ಅದಕ್ಕಾಗಿಯೇ ವಿಷ್ಣು ಮೂರ್ತಿಯನ್ನು ಪೂಜಿಸುವಾಗ ಖಂಡಿತವಾಗಿಯೂ ತುಳಸಿ ದಳಗಳನ್ನು ಇಡಲಾಗುತ್ತದೆ. ಅಷ್ಟೇ ಅಲ್ಲ ವಾಸ್ತು ಶಾಸ್ತ್ರದಲ್ಲೂ ತುಳಸಿ ಗಿಡಕ್ಕೆ ವಿಶೇಷ ಸ್ಥಾನವಿದೆ. ಹಾಗಾಗಿಯೇ ಎಲ್ಲಾ ಹಿಂದೂಗಳ ಮನೆಗಳಲ್ಲಿ ತುಳಸಿ ಗಿಡವನ್ನು ನೆಡಲಾಗುತ್ತದೆ. ಆದರೆ ಕೆಲವೊಮ್ಮೆ ತುಳಸಿ ಗಿಡ ಕಪ್ಪು ಬಣ್ಣಕ್ಕೆ ತಿರುಗುತ್ತದೆ.

2 / 6
ಈ ನಂಬಿಕೆಯ ಸಮ್ಮುಖದಲ್ಲಿ ಎಲ್ಲ ಹಿಂದೂಗಳ ಮನೆಗಳಲ್ಲಿ  ತುಳಸಿ ಗಿಡವನ್ನು ನೆಡಲಾಗುತ್ತದೆ. ಆದರೆ ಕೆಲವೊಮ್ಮೆ ತುಳಸಿ ಗಿಡ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಅದನ್ನು ನೋಡಿ ನಾವು ಕಂಗಾಲಾಗುತ್ತೇವೆ. ಆದರೆ ಋತುಮಾನಕ್ಕೆ ತಕ್ಕಂತೆ ತುಳಸಿ ಗಿಡದ ಎಲೆಗಳು ಹಳದಿ ಮತ್ತು ಕಪ್ಪು ಬಣ್ಣಕ್ಕೆ ತಿರುಗಿ ಮತ್ತೆ ಬೆಳೆಯ ತೊಡಗುತ್ತದೆ.

ಈ ನಂಬಿಕೆಯ ಸಮ್ಮುಖದಲ್ಲಿ ಎಲ್ಲ ಹಿಂದೂಗಳ ಮನೆಗಳಲ್ಲಿ ತುಳಸಿ ಗಿಡವನ್ನು ನೆಡಲಾಗುತ್ತದೆ. ಆದರೆ ಕೆಲವೊಮ್ಮೆ ತುಳಸಿ ಗಿಡ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಅದನ್ನು ನೋಡಿ ನಾವು ಕಂಗಾಲಾಗುತ್ತೇವೆ. ಆದರೆ ಋತುಮಾನಕ್ಕೆ ತಕ್ಕಂತೆ ತುಳಸಿ ಗಿಡದ ಎಲೆಗಳು ಹಳದಿ ಮತ್ತು ಕಪ್ಪು ಬಣ್ಣಕ್ಕೆ ತಿರುಗಿ ಮತ್ತೆ ಬೆಳೆಯ ತೊಡಗುತ್ತದೆ.

3 / 6
ಆದರೆ ತುಳಸಿ ಗಿಡ ಹೀಗೆ ಕಪ್ಪು ಬಣ್ಣಕ್ಕೆ ತಿರುಗುವುದು ವಾಸ್ತು ದೋಷಗಳನ್ನು ಸೂಚಿಸುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು. ತುಳಸಿ ಗಿಡ ಕಪ್ಪು ಬಣ್ಣಕ್ಕೆ ತಿರುಗುತ್ತದೆ ಎಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಇದೆ ಎಂದರ್ಥ. ಜೊತೆಗೆ ಆ ಮನೆಯಲ್ಲಿ ತೊಂದರೆಗಳಿರುತ್ತವೆ.

ಆದರೆ ತುಳಸಿ ಗಿಡ ಹೀಗೆ ಕಪ್ಪು ಬಣ್ಣಕ್ಕೆ ತಿರುಗುವುದು ವಾಸ್ತು ದೋಷಗಳನ್ನು ಸೂಚಿಸುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು. ತುಳಸಿ ಗಿಡ ಕಪ್ಪು ಬಣ್ಣಕ್ಕೆ ತಿರುಗುತ್ತದೆ ಎಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಇದೆ ಎಂದರ್ಥ. ಜೊತೆಗೆ ಆ ಮನೆಯಲ್ಲಿ ತೊಂದರೆಗಳಿರುತ್ತವೆ.

4 / 6
ವಾಸ್ತು ಪ್ರಕಾರ ... ಮನೆಗೆ ಒಳ್ಳೆಯ ದಿನಗಳು ಬರುತ್ತಿವೆ ಎಂದಾದರೆ... ತುಳಸಿ ಸಸ್ಯವು ಹಸಿರು ಹಸಿರಾಗಿ ನಳನಳಿಸುತ್ತಾ ಆಕರ್ಷಕವಾಗಿ ಕಾಣುತ್ತದೆ. ಮನೆಯಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾದರೆ ಅಥವಾ ಕುಟುಂಬದ ಯಾರಾದರೂ ಅನಾರೋಗ್ಯಕ್ಕೆ ಒಳಗಾಗಿದ್ದರೆ, ಇತ್ತ ಆ ತುಳಸಿಗಿಡವು ಕಳೆಗುಂದುತ್ತಾ ಬಿದ್ದುಹೋಗುತ್ತದೆ. ತುಳಸಿ ಗಿಡ ಬಿದ್ದು ಹೋದ ತಕ್ಷಣ ಇನ್ನೊಂದು ಗಿಡವನ್ನು ಕುಂಡದಲ್ಲಿ ನೆಟ್ಟರೆ ಶುಭವಾಗುವುದು.

ವಾಸ್ತು ಪ್ರಕಾರ ... ಮನೆಗೆ ಒಳ್ಳೆಯ ದಿನಗಳು ಬರುತ್ತಿವೆ ಎಂದಾದರೆ... ತುಳಸಿ ಸಸ್ಯವು ಹಸಿರು ಹಸಿರಾಗಿ ನಳನಳಿಸುತ್ತಾ ಆಕರ್ಷಕವಾಗಿ ಕಾಣುತ್ತದೆ. ಮನೆಯಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾದರೆ ಅಥವಾ ಕುಟುಂಬದ ಯಾರಾದರೂ ಅನಾರೋಗ್ಯಕ್ಕೆ ಒಳಗಾಗಿದ್ದರೆ, ಇತ್ತ ಆ ತುಳಸಿಗಿಡವು ಕಳೆಗುಂದುತ್ತಾ ಬಿದ್ದುಹೋಗುತ್ತದೆ. ತುಳಸಿ ಗಿಡ ಬಿದ್ದು ಹೋದ ತಕ್ಷಣ ಇನ್ನೊಂದು ಗಿಡವನ್ನು ಕುಂಡದಲ್ಲಿ ನೆಟ್ಟರೆ ಶುಭವಾಗುವುದು.

5 / 6
ವಾಸ್ತು ಪ್ರಕಾರ ... ಮನೆಗೆ ಒಳ್ಳೆಯ ದಿನಗಳು ಬರುತ್ತಿವೆ ಎಂದಾದರೆ... ತುಳಸಿ ಸಸ್ಯವು ಹಸಿರು ಹಸಿರಾಗಿ ನಳನಳಿಸುತ್ತಾ ಆಕರ್ಷಕವಾಗಿ ಕಾಣುತ್ತದೆ. ಮನೆಯಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾದರೆ ಅಥವಾ ಕುಟುಂಬದ ಯಾರಾದರೂ ಅನಾರೋಗ್ಯಕ್ಕೆ ಒಳಗಾಗಿದ್ದರೆ, ಇತ್ತ ಆ ತುಳಸಿಗಿಡವು ಕಳೆಗುಂದುತ್ತಾ ಬಿದ್ದುಹೋಗುತ್ತದೆ. ತುಳಸಿ ಗಿಡ ಬಿದ್ದು ಹೋದ ತಕ್ಷಣ ಇನ್ನೊಂದು ಗಿಡವನ್ನು ಕುಂಡದಲ್ಲಿ ನೆಟ್ಟರೆ ಶುಭವಾಗುವುದು.

ವಾಸ್ತು ಪ್ರಕಾರ ... ಮನೆಗೆ ಒಳ್ಳೆಯ ದಿನಗಳು ಬರುತ್ತಿವೆ ಎಂದಾದರೆ... ತುಳಸಿ ಸಸ್ಯವು ಹಸಿರು ಹಸಿರಾಗಿ ನಳನಳಿಸುತ್ತಾ ಆಕರ್ಷಕವಾಗಿ ಕಾಣುತ್ತದೆ. ಮನೆಯಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾದರೆ ಅಥವಾ ಕುಟುಂಬದ ಯಾರಾದರೂ ಅನಾರೋಗ್ಯಕ್ಕೆ ಒಳಗಾಗಿದ್ದರೆ, ಇತ್ತ ಆ ತುಳಸಿಗಿಡವು ಕಳೆಗುಂದುತ್ತಾ ಬಿದ್ದುಹೋಗುತ್ತದೆ. ತುಳಸಿ ಗಿಡ ಬಿದ್ದು ಹೋದ ತಕ್ಷಣ ಇನ್ನೊಂದು ಗಿಡವನ್ನು ಕುಂಡದಲ್ಲಿ ನೆಟ್ಟರೆ ಶುಭವಾಗುವುದು.

6 / 6
Follow us
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ