AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Muskmelon: ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಆರೋಗ್ಯ ಪ್ರಯೋಜನಗಳು ತಿಳಿದರೆ ಕಂಡಿತ ಬಿಡಲ್ಲ

ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

ಗಂಗಾಧರ​ ಬ. ಸಾಬೋಜಿ
|

Updated on: Apr 04, 2023 | 7:05 AM

Share
ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ 
ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

1 / 5
ಕರಬೂಜ ಹಣ್ಣು ಬೀಟಾ ಕ್ಯಾರೋಟಿನ್ ಅಂಶ ಹೊಂದಿದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು 
ಸಹಾಯ ಮಾಡುತ್ತದೆ, ಇದು ದೃಷ್ಟಿಗೆ ಹೊಳಪು ನೀಡುವುದಲ್ಲದೇ ಕಣ್ಣಿನ ಪೊರೆಯನ್ನು ತಡೆಯುತ್ತದೆ.

ಕರಬೂಜ ಹಣ್ಣು ಬೀಟಾ ಕ್ಯಾರೋಟಿನ್ ಅಂಶ ಹೊಂದಿದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ, ಇದು ದೃಷ್ಟಿಗೆ ಹೊಳಪು ನೀಡುವುದಲ್ಲದೇ ಕಣ್ಣಿನ ಪೊರೆಯನ್ನು ತಡೆಯುತ್ತದೆ.

2 / 5
ಕರಬೂಜ ಹಣ್ಣಿನ ರಸದಲ್ಲಿರುವ ಆಕ್ಸಿಕೊಡೋನ್ ಕಿಡ್ನಿಯನ್ನು ಆರೋಗ್ಯವಾಗಿರಿಸುತ್ತದೆ.
ದಿನನಿತ್ಯದ ಆಹಾರದಲ್ಲಿ ಕರಬೂಜ ಹಣ್ಣನ್ನು ಸೇವಿಸಿದರೆ ಕಿಡ್ನಿಗಳಿ ಉತ್ತಮ.

ಕರಬೂಜ ಹಣ್ಣಿನ ರಸದಲ್ಲಿರುವ ಆಕ್ಸಿಕೊಡೋನ್ ಕಿಡ್ನಿಯನ್ನು ಆರೋಗ್ಯವಾಗಿರಿಸುತ್ತದೆ. ದಿನನಿತ್ಯದ ಆಹಾರದಲ್ಲಿ ಕರಬೂಜ ಹಣ್ಣನ್ನು ಸೇವಿಸಿದರೆ ಕಿಡ್ನಿಗಳಿ ಉತ್ತಮ.

3 / 5
ಕರಬೂಜವು ಹೆಚ್ಚಿನ ಶೇಕಡಾವಾರು ನೀರನ್ನು ಹೊಂದಿರುತ್ತದೆ, ಇದು ಅಜೀರ್ಣ, 
ಮಲಬದ್ಧತೆ ಮತ್ತು ಗ್ಯಾಸ್ ಸೇರಿದಂತೆ ಎಲ್ಲಾ ರೀತಿಯ ಜೀರ್ಣಕಾರಿ ಸಮಸ್ಯೆಗಳಿಗೆ  
ಸಹಾಯ ಮಾಡುತ್ತದೆ.

ಕರಬೂಜವು ಹೆಚ್ಚಿನ ಶೇಕಡಾವಾರು ನೀರನ್ನು ಹೊಂದಿರುತ್ತದೆ, ಇದು ಅಜೀರ್ಣ, ಮಲಬದ್ಧತೆ ಮತ್ತು ಗ್ಯಾಸ್ ಸೇರಿದಂತೆ ಎಲ್ಲಾ ರೀತಿಯ ಜೀರ್ಣಕಾರಿ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ.

4 / 5
ವಿಟಮಿನ್​ ಸಿ ಸಮೃದ್ಧವಾಗಿದ್ದು, ರೋಗ 
ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಈ ಹಣ್ಣಿನಲ್ಲಿರುವ ಫೈಟೊಕೆಮಿಕಲ್ಸ್ ಯಕೃತ್ತನ್ನು 
ಆರೋಗ್ಯಕರವಾಗಿರಿಸುತ್ತದೆ.

ವಿಟಮಿನ್​ ಸಿ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಈ ಹಣ್ಣಿನಲ್ಲಿರುವ ಫೈಟೊಕೆಮಿಕಲ್ಸ್ ಯಕೃತ್ತನ್ನು ಆರೋಗ್ಯಕರವಾಗಿರಿಸುತ್ತದೆ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್