- Kannada News Photo gallery If you know the health benefits of watermelon in summer, you won't give up if you know the health benefits of the fruit.
Muskmelon: ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಆರೋಗ್ಯ ಪ್ರಯೋಜನಗಳು ತಿಳಿದರೆ ಕಂಡಿತ ಬಿಡಲ್ಲ
ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.
Updated on: Apr 04, 2023 | 7:05 AM
Share

ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

ಕರಬೂಜ ಹಣ್ಣು ಬೀಟಾ ಕ್ಯಾರೋಟಿನ್ ಅಂಶ ಹೊಂದಿದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ, ಇದು ದೃಷ್ಟಿಗೆ ಹೊಳಪು ನೀಡುವುದಲ್ಲದೇ ಕಣ್ಣಿನ ಪೊರೆಯನ್ನು ತಡೆಯುತ್ತದೆ.

ಕರಬೂಜ ಹಣ್ಣಿನ ರಸದಲ್ಲಿರುವ ಆಕ್ಸಿಕೊಡೋನ್ ಕಿಡ್ನಿಯನ್ನು ಆರೋಗ್ಯವಾಗಿರಿಸುತ್ತದೆ. ದಿನನಿತ್ಯದ ಆಹಾರದಲ್ಲಿ ಕರಬೂಜ ಹಣ್ಣನ್ನು ಸೇವಿಸಿದರೆ ಕಿಡ್ನಿಗಳಿ ಉತ್ತಮ.

ಕರಬೂಜವು ಹೆಚ್ಚಿನ ಶೇಕಡಾವಾರು ನೀರನ್ನು ಹೊಂದಿರುತ್ತದೆ, ಇದು ಅಜೀರ್ಣ, ಮಲಬದ್ಧತೆ ಮತ್ತು ಗ್ಯಾಸ್ ಸೇರಿದಂತೆ ಎಲ್ಲಾ ರೀತಿಯ ಜೀರ್ಣಕಾರಿ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ.

ವಿಟಮಿನ್ ಸಿ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಈ ಹಣ್ಣಿನಲ್ಲಿರುವ ಫೈಟೊಕೆಮಿಕಲ್ಸ್ ಯಕೃತ್ತನ್ನು ಆರೋಗ್ಯಕರವಾಗಿರಿಸುತ್ತದೆ.
Related Photo Gallery
ಬಿಡುಗಡೆ ಸಿದ್ಧವಾಗಿದೆ ಹೊಸಬರ ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾ ‘ವಿಕಲ್ಪ’
2024ರಲ್ಲಿ ಬಾಂಗ್ಲಾ ವಿಮೋಚನೆ: ಮಾಜಿ ಪ್ರಧಾನಿ ಪುತ್ರ ರಹಮಾನ್
ಬ್ಯಾಂಕ್ ಆಫ್ ಇಂಡಿಯಾದಲ್ಲಿ 400 ಅಪ್ರೆಂಟಿಸ್ ನೇಮಕಾತಿ; ಪದವೀಧರರು ಅರ್ಹರು
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಬಸ್ ಅಪಘಾತ: ಮದುವೆಗೂ ಮುನ್ನ ಮಸಣ ಸೇರಿದ ಯುವತಿ; ಕಂದಮ್ಮ ಅಗ್ನಿಗೆ ಆಹುತಿ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಚಿತ್ರದುರ್ಗ ಬಳಿ ಬಸ್ ದುರಂತ: ಮಕ್ಕಳು ನಾಪತ್ತೆ, ಪೋಷಕರ ಗೋಳಾಟ
ಹೋಟೆಲ್ ರೆಸ್ಟೋರೆಂಟ್, ಬೇಕರಿ ತಿಂಡಿ ತಿನ್ನುವ ಮೊದಲು ಎಚ್ಚರ




