AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Muskmelon: ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಆರೋಗ್ಯ ಪ್ರಯೋಜನಗಳು ತಿಳಿದರೆ ಕಂಡಿತ ಬಿಡಲ್ಲ

ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

ಗಂಗಾಧರ​ ಬ. ಸಾಬೋಜಿ
|

Updated on: Apr 04, 2023 | 7:05 AM

Share
ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ 
ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

1 / 5
ಕರಬೂಜ ಹಣ್ಣು ಬೀಟಾ ಕ್ಯಾರೋಟಿನ್ ಅಂಶ ಹೊಂದಿದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು 
ಸಹಾಯ ಮಾಡುತ್ತದೆ, ಇದು ದೃಷ್ಟಿಗೆ ಹೊಳಪು ನೀಡುವುದಲ್ಲದೇ ಕಣ್ಣಿನ ಪೊರೆಯನ್ನು ತಡೆಯುತ್ತದೆ.

ಕರಬೂಜ ಹಣ್ಣು ಬೀಟಾ ಕ್ಯಾರೋಟಿನ್ ಅಂಶ ಹೊಂದಿದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ, ಇದು ದೃಷ್ಟಿಗೆ ಹೊಳಪು ನೀಡುವುದಲ್ಲದೇ ಕಣ್ಣಿನ ಪೊರೆಯನ್ನು ತಡೆಯುತ್ತದೆ.

2 / 5
ಕರಬೂಜ ಹಣ್ಣಿನ ರಸದಲ್ಲಿರುವ ಆಕ್ಸಿಕೊಡೋನ್ ಕಿಡ್ನಿಯನ್ನು ಆರೋಗ್ಯವಾಗಿರಿಸುತ್ತದೆ.
ದಿನನಿತ್ಯದ ಆಹಾರದಲ್ಲಿ ಕರಬೂಜ ಹಣ್ಣನ್ನು ಸೇವಿಸಿದರೆ ಕಿಡ್ನಿಗಳಿ ಉತ್ತಮ.

ಕರಬೂಜ ಹಣ್ಣಿನ ರಸದಲ್ಲಿರುವ ಆಕ್ಸಿಕೊಡೋನ್ ಕಿಡ್ನಿಯನ್ನು ಆರೋಗ್ಯವಾಗಿರಿಸುತ್ತದೆ. ದಿನನಿತ್ಯದ ಆಹಾರದಲ್ಲಿ ಕರಬೂಜ ಹಣ್ಣನ್ನು ಸೇವಿಸಿದರೆ ಕಿಡ್ನಿಗಳಿ ಉತ್ತಮ.

3 / 5
ಕರಬೂಜವು ಹೆಚ್ಚಿನ ಶೇಕಡಾವಾರು ನೀರನ್ನು ಹೊಂದಿರುತ್ತದೆ, ಇದು ಅಜೀರ್ಣ, 
ಮಲಬದ್ಧತೆ ಮತ್ತು ಗ್ಯಾಸ್ ಸೇರಿದಂತೆ ಎಲ್ಲಾ ರೀತಿಯ ಜೀರ್ಣಕಾರಿ ಸಮಸ್ಯೆಗಳಿಗೆ  
ಸಹಾಯ ಮಾಡುತ್ತದೆ.

ಕರಬೂಜವು ಹೆಚ್ಚಿನ ಶೇಕಡಾವಾರು ನೀರನ್ನು ಹೊಂದಿರುತ್ತದೆ, ಇದು ಅಜೀರ್ಣ, ಮಲಬದ್ಧತೆ ಮತ್ತು ಗ್ಯಾಸ್ ಸೇರಿದಂತೆ ಎಲ್ಲಾ ರೀತಿಯ ಜೀರ್ಣಕಾರಿ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ.

4 / 5
ವಿಟಮಿನ್​ ಸಿ ಸಮೃದ್ಧವಾಗಿದ್ದು, ರೋಗ 
ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಈ ಹಣ್ಣಿನಲ್ಲಿರುವ ಫೈಟೊಕೆಮಿಕಲ್ಸ್ ಯಕೃತ್ತನ್ನು 
ಆರೋಗ್ಯಕರವಾಗಿರಿಸುತ್ತದೆ.

ವಿಟಮಿನ್​ ಸಿ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಈ ಹಣ್ಣಿನಲ್ಲಿರುವ ಫೈಟೊಕೆಮಿಕಲ್ಸ್ ಯಕೃತ್ತನ್ನು ಆರೋಗ್ಯಕರವಾಗಿರಿಸುತ್ತದೆ.

5 / 5
Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!