AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Muskmelon: ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಆರೋಗ್ಯ ಪ್ರಯೋಜನಗಳು ತಿಳಿದರೆ ಕಂಡಿತ ಬಿಡಲ್ಲ

ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

ಗಂಗಾಧರ​ ಬ. ಸಾಬೋಜಿ
|

Updated on: Apr 04, 2023 | 7:05 AM

Share
ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ 
ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

1 / 5
ಕರಬೂಜ ಹಣ್ಣು ಬೀಟಾ ಕ್ಯಾರೋಟಿನ್ ಅಂಶ ಹೊಂದಿದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು 
ಸಹಾಯ ಮಾಡುತ್ತದೆ, ಇದು ದೃಷ್ಟಿಗೆ ಹೊಳಪು ನೀಡುವುದಲ್ಲದೇ ಕಣ್ಣಿನ ಪೊರೆಯನ್ನು ತಡೆಯುತ್ತದೆ.

ಕರಬೂಜ ಹಣ್ಣು ಬೀಟಾ ಕ್ಯಾರೋಟಿನ್ ಅಂಶ ಹೊಂದಿದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ, ಇದು ದೃಷ್ಟಿಗೆ ಹೊಳಪು ನೀಡುವುದಲ್ಲದೇ ಕಣ್ಣಿನ ಪೊರೆಯನ್ನು ತಡೆಯುತ್ತದೆ.

2 / 5
ಕರಬೂಜ ಹಣ್ಣಿನ ರಸದಲ್ಲಿರುವ ಆಕ್ಸಿಕೊಡೋನ್ ಕಿಡ್ನಿಯನ್ನು ಆರೋಗ್ಯವಾಗಿರಿಸುತ್ತದೆ.
ದಿನನಿತ್ಯದ ಆಹಾರದಲ್ಲಿ ಕರಬೂಜ ಹಣ್ಣನ್ನು ಸೇವಿಸಿದರೆ ಕಿಡ್ನಿಗಳಿ ಉತ್ತಮ.

ಕರಬೂಜ ಹಣ್ಣಿನ ರಸದಲ್ಲಿರುವ ಆಕ್ಸಿಕೊಡೋನ್ ಕಿಡ್ನಿಯನ್ನು ಆರೋಗ್ಯವಾಗಿರಿಸುತ್ತದೆ. ದಿನನಿತ್ಯದ ಆಹಾರದಲ್ಲಿ ಕರಬೂಜ ಹಣ್ಣನ್ನು ಸೇವಿಸಿದರೆ ಕಿಡ್ನಿಗಳಿ ಉತ್ತಮ.

3 / 5
ಕರಬೂಜವು ಹೆಚ್ಚಿನ ಶೇಕಡಾವಾರು ನೀರನ್ನು ಹೊಂದಿರುತ್ತದೆ, ಇದು ಅಜೀರ್ಣ, 
ಮಲಬದ್ಧತೆ ಮತ್ತು ಗ್ಯಾಸ್ ಸೇರಿದಂತೆ ಎಲ್ಲಾ ರೀತಿಯ ಜೀರ್ಣಕಾರಿ ಸಮಸ್ಯೆಗಳಿಗೆ  
ಸಹಾಯ ಮಾಡುತ್ತದೆ.

ಕರಬೂಜವು ಹೆಚ್ಚಿನ ಶೇಕಡಾವಾರು ನೀರನ್ನು ಹೊಂದಿರುತ್ತದೆ, ಇದು ಅಜೀರ್ಣ, ಮಲಬದ್ಧತೆ ಮತ್ತು ಗ್ಯಾಸ್ ಸೇರಿದಂತೆ ಎಲ್ಲಾ ರೀತಿಯ ಜೀರ್ಣಕಾರಿ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ.

4 / 5
ವಿಟಮಿನ್​ ಸಿ ಸಮೃದ್ಧವಾಗಿದ್ದು, ರೋಗ 
ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಈ ಹಣ್ಣಿನಲ್ಲಿರುವ ಫೈಟೊಕೆಮಿಕಲ್ಸ್ ಯಕೃತ್ತನ್ನು 
ಆರೋಗ್ಯಕರವಾಗಿರಿಸುತ್ತದೆ.

ವಿಟಮಿನ್​ ಸಿ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಈ ಹಣ್ಣಿನಲ್ಲಿರುವ ಫೈಟೊಕೆಮಿಕಲ್ಸ್ ಯಕೃತ್ತನ್ನು ಆರೋಗ್ಯಕರವಾಗಿರಿಸುತ್ತದೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ