Muskmelon: ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಆರೋಗ್ಯ ಪ್ರಯೋಜನಗಳು ತಿಳಿದರೆ ಕಂಡಿತ ಬಿಡಲ್ಲ

ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

|

Updated on: Apr 04, 2023 | 7:05 AM

ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ 
ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

1 / 5
ಕರಬೂಜ ಹಣ್ಣು ಬೀಟಾ ಕ್ಯಾರೋಟಿನ್ ಅಂಶ ಹೊಂದಿದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು 
ಸಹಾಯ ಮಾಡುತ್ತದೆ, ಇದು ದೃಷ್ಟಿಗೆ ಹೊಳಪು ನೀಡುವುದಲ್ಲದೇ ಕಣ್ಣಿನ ಪೊರೆಯನ್ನು ತಡೆಯುತ್ತದೆ.

ಕರಬೂಜ ಹಣ್ಣು ಬೀಟಾ ಕ್ಯಾರೋಟಿನ್ ಅಂಶ ಹೊಂದಿದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ, ಇದು ದೃಷ್ಟಿಗೆ ಹೊಳಪು ನೀಡುವುದಲ್ಲದೇ ಕಣ್ಣಿನ ಪೊರೆಯನ್ನು ತಡೆಯುತ್ತದೆ.

2 / 5
ಕರಬೂಜ ಹಣ್ಣಿನ ರಸದಲ್ಲಿರುವ ಆಕ್ಸಿಕೊಡೋನ್ ಕಿಡ್ನಿಯನ್ನು ಆರೋಗ್ಯವಾಗಿರಿಸುತ್ತದೆ.
ದಿನನಿತ್ಯದ ಆಹಾರದಲ್ಲಿ ಕರಬೂಜ ಹಣ್ಣನ್ನು ಸೇವಿಸಿದರೆ ಕಿಡ್ನಿಗಳಿ ಉತ್ತಮ.

ಕರಬೂಜ ಹಣ್ಣಿನ ರಸದಲ್ಲಿರುವ ಆಕ್ಸಿಕೊಡೋನ್ ಕಿಡ್ನಿಯನ್ನು ಆರೋಗ್ಯವಾಗಿರಿಸುತ್ತದೆ. ದಿನನಿತ್ಯದ ಆಹಾರದಲ್ಲಿ ಕರಬೂಜ ಹಣ್ಣನ್ನು ಸೇವಿಸಿದರೆ ಕಿಡ್ನಿಗಳಿ ಉತ್ತಮ.

3 / 5
ಕರಬೂಜವು ಹೆಚ್ಚಿನ ಶೇಕಡಾವಾರು ನೀರನ್ನು ಹೊಂದಿರುತ್ತದೆ, ಇದು ಅಜೀರ್ಣ, 
ಮಲಬದ್ಧತೆ ಮತ್ತು ಗ್ಯಾಸ್ ಸೇರಿದಂತೆ ಎಲ್ಲಾ ರೀತಿಯ ಜೀರ್ಣಕಾರಿ ಸಮಸ್ಯೆಗಳಿಗೆ  
ಸಹಾಯ ಮಾಡುತ್ತದೆ.

ಕರಬೂಜವು ಹೆಚ್ಚಿನ ಶೇಕಡಾವಾರು ನೀರನ್ನು ಹೊಂದಿರುತ್ತದೆ, ಇದು ಅಜೀರ್ಣ, ಮಲಬದ್ಧತೆ ಮತ್ತು ಗ್ಯಾಸ್ ಸೇರಿದಂತೆ ಎಲ್ಲಾ ರೀತಿಯ ಜೀರ್ಣಕಾರಿ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ.

4 / 5
ವಿಟಮಿನ್​ ಸಿ ಸಮೃದ್ಧವಾಗಿದ್ದು, ರೋಗ 
ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಈ ಹಣ್ಣಿನಲ್ಲಿರುವ ಫೈಟೊಕೆಮಿಕಲ್ಸ್ ಯಕೃತ್ತನ್ನು 
ಆರೋಗ್ಯಕರವಾಗಿರಿಸುತ್ತದೆ.

ವಿಟಮಿನ್​ ಸಿ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಈ ಹಣ್ಣಿನಲ್ಲಿರುವ ಫೈಟೊಕೆಮಿಕಲ್ಸ್ ಯಕೃತ್ತನ್ನು ಆರೋಗ್ಯಕರವಾಗಿರಿಸುತ್ತದೆ.

5 / 5
Follow us
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ