Muskmelon: ಬೇಸಿಗೆಯಲ್ಲಿ ಕರಬೂಜ ಹಣ್ಣಿನ ಆರೋಗ್ಯ ಪ್ರಯೋಜನಗಳು ತಿಳಿದರೆ ಕಂಡಿತ ಬಿಡಲ್ಲ

Updated on: Apr 04, 2023 | 7:05 AM

ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

1 / 5
ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ 
ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

ಬೇಸಿಗೆಯ ಈ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಸಾಕಷ್ಟು ಹಣ್ಣುಗಳು ಲಭ್ಯವಿದ್ದು, ಅದರಲ್ಲಿ ಈ ಕರಬೂಜ ಹಣ್ಣು ಕೂಡ ಒಂದು. ನಮ್ಮಲ್ಲಿ ಹೆಚ್ಚಿನವರಿಗೆ ಈ ಹಣ್ಣಿನ ಬಗ್ಗೆ ತಿಳಿದಿಲ್ಲ.

2 / 5
ಕರಬೂಜ ಹಣ್ಣು ಬೀಟಾ ಕ್ಯಾರೋಟಿನ್ ಅಂಶ ಹೊಂದಿದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು 
ಸಹಾಯ ಮಾಡುತ್ತದೆ, ಇದು ದೃಷ್ಟಿಗೆ ಹೊಳಪು ನೀಡುವುದಲ್ಲದೇ ಕಣ್ಣಿನ ಪೊರೆಯನ್ನು ತಡೆಯುತ್ತದೆ.

ಕರಬೂಜ ಹಣ್ಣು ಬೀಟಾ ಕ್ಯಾರೋಟಿನ್ ಅಂಶ ಹೊಂದಿದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ, ಇದು ದೃಷ್ಟಿಗೆ ಹೊಳಪು ನೀಡುವುದಲ್ಲದೇ ಕಣ್ಣಿನ ಪೊರೆಯನ್ನು ತಡೆಯುತ್ತದೆ.

3 / 5
ಕರಬೂಜ ಹಣ್ಣಿನ ರಸದಲ್ಲಿರುವ ಆಕ್ಸಿಕೊಡೋನ್ ಕಿಡ್ನಿಯನ್ನು ಆರೋಗ್ಯವಾಗಿರಿಸುತ್ತದೆ.
ದಿನನಿತ್ಯದ ಆಹಾರದಲ್ಲಿ ಕರಬೂಜ ಹಣ್ಣನ್ನು ಸೇವಿಸಿದರೆ ಕಿಡ್ನಿಗಳಿ ಉತ್ತಮ.

ಕರಬೂಜ ಹಣ್ಣಿನ ರಸದಲ್ಲಿರುವ ಆಕ್ಸಿಕೊಡೋನ್ ಕಿಡ್ನಿಯನ್ನು ಆರೋಗ್ಯವಾಗಿರಿಸುತ್ತದೆ. ದಿನನಿತ್ಯದ ಆಹಾರದಲ್ಲಿ ಕರಬೂಜ ಹಣ್ಣನ್ನು ಸೇವಿಸಿದರೆ ಕಿಡ್ನಿಗಳಿ ಉತ್ತಮ.

4 / 5
ಕರಬೂಜವು ಹೆಚ್ಚಿನ ಶೇಕಡಾವಾರು ನೀರನ್ನು ಹೊಂದಿರುತ್ತದೆ, ಇದು ಅಜೀರ್ಣ, 
ಮಲಬದ್ಧತೆ ಮತ್ತು ಗ್ಯಾಸ್ ಸೇರಿದಂತೆ ಎಲ್ಲಾ ರೀತಿಯ ಜೀರ್ಣಕಾರಿ ಸಮಸ್ಯೆಗಳಿಗೆ  
ಸಹಾಯ ಮಾಡುತ್ತದೆ.

ಕರಬೂಜವು ಹೆಚ್ಚಿನ ಶೇಕಡಾವಾರು ನೀರನ್ನು ಹೊಂದಿರುತ್ತದೆ, ಇದು ಅಜೀರ್ಣ, ಮಲಬದ್ಧತೆ ಮತ್ತು ಗ್ಯಾಸ್ ಸೇರಿದಂತೆ ಎಲ್ಲಾ ರೀತಿಯ ಜೀರ್ಣಕಾರಿ ಸಮಸ್ಯೆಗಳಿಗೆ ಸಹಾಯ ಮಾಡುತ್ತದೆ.

5 / 5
ವಿಟಮಿನ್​ ಸಿ ಸಮೃದ್ಧವಾಗಿದ್ದು, ರೋಗ 
ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಈ ಹಣ್ಣಿನಲ್ಲಿರುವ ಫೈಟೊಕೆಮಿಕಲ್ಸ್ ಯಕೃತ್ತನ್ನು 
ಆರೋಗ್ಯಕರವಾಗಿರಿಸುತ್ತದೆ.

ವಿಟಮಿನ್​ ಸಿ ಸಮೃದ್ಧವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದಲ್ಲದೆ, ಈ ಹಣ್ಣಿನಲ್ಲಿರುವ ಫೈಟೊಕೆಮಿಕಲ್ಸ್ ಯಕೃತ್ತನ್ನು ಆರೋಗ್ಯಕರವಾಗಿರಿಸುತ್ತದೆ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us