AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ನಿಮ್ಮ ಸಂಗಾತಿಯೊಂದಿಗೆ ಆಗಾಗ ಮನಸ್ತಾಪವಾಗುತ್ತಿದೆಯೇ? ಇಲ್ಲಿದೆ ಅದಕ್ಕೆ ಪರಿಹಾರ

ಸಂಬಂಧಗಳು ಸಣ್ಣಪುಟ್ಟ ವಿವಾದ ಮತ್ತು ತಪ್ಪು ತಿಳುವಳಿಕೆಯಿಂದ ಹಾಳಾಗಬಹುದು. ಆದರೆ ಈ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಈ ಸರಳ ವಿಧಾನವನ್ನು ಅನುಸರಿಸಿ. ಇದು ನಿಮ್ಮ ಸಂಗಾತಿಯೊಂದಿಗೆ ನಿಮ್ಮನ್ನು ಖುಷಿಯಾಗಿರಿಸುತ್ತದೆ.

TV9 Web
| Edited By: |

Updated on: Dec 23, 2021 | 7:05 AM

Share
ಪ್ರಾತಿನಿಧಿಕ ಚಿತ್ರ

adopt these inspiration tips to maintain the good relationship with partner

1 / 5
ನಿರ್ಲಕ್ಷಿಸುವ ಬದಲು ಕಾಳಜಿ ವಹಿಸಿ. ನಿಮ್ಮ ಸಂಗಾತಿಗೆ ಎದುರಾಗುವ ಸಣ್ಣಪುಟ್ಟ ಸಮಸ್ಯೆಯಾಗಿರಬಹುದು ಅಥವಾ ದೊಡ್ಡ ಸವಾಲಾಗಿರಬಹುದು. ಅದರಿಂದ ಹೊರಬರಲು ಸಹಾಯ ಮಾಡಿ. ನಿಮ್ಮ ಪ್ರೀತಿಪಾತ್ರರನ್ನು ಸದಾ ಖುಷಿಯಾಗಿಟ್ಟುಕೊಳ್ಳುವ ಪ್ರಯತ್ನ ಮಾಡಿ.

ನಿರ್ಲಕ್ಷಿಸುವ ಬದಲು ಕಾಳಜಿ ವಹಿಸಿ. ನಿಮ್ಮ ಸಂಗಾತಿಗೆ ಎದುರಾಗುವ ಸಣ್ಣಪುಟ್ಟ ಸಮಸ್ಯೆಯಾಗಿರಬಹುದು ಅಥವಾ ದೊಡ್ಡ ಸವಾಲಾಗಿರಬಹುದು. ಅದರಿಂದ ಹೊರಬರಲು ಸಹಾಯ ಮಾಡಿ. ನಿಮ್ಮ ಪ್ರೀತಿಪಾತ್ರರನ್ನು ಸದಾ ಖುಷಿಯಾಗಿಟ್ಟುಕೊಳ್ಳುವ ಪ್ರಯತ್ನ ಮಾಡಿ.

2 / 5
ಸಾಂಕೇತಿಕ ಚಿತ್ರ

do not discuss with these things with your husband

3 / 5
ಒಟ್ಟಿಗೆ ಇರಲು ಸಾಧ್ಯವಾಗದಿದ್ದಾಗ ಸಂದೇಶ ಕಳುಹಿಸುವ ಅಥವಾ ಕರೆ ಮಾಡಿ ಮಾತನಾಡುವ ಮೂಲಕ ಸದಾ ನಿಮ್ಮ ಇರುವಿಕೆಯನ್ನು ನಿಮ್ಮ ಸಂಗಾತಿಗೆ ಗೊತ್ತಾಗುವಂತೆ ಮಾಡಿ. ಸಮಯ ಸಿಕ್ಕಾಗೆಲ್ಲಾ ನಿಮ್ಮ ದಿನನಿತ್ಯದ ಆಗು ಹೋಗುಗಳ ಬಗ್ಗೆ ಮಾಹಿತಿ ನೀಡುತ್ತಿರಿ ಮತ್ತು ಅವರ ಬಗ್ಗೆಯೂ ವಿಚಾರಿಸಿ.

ಒಟ್ಟಿಗೆ ಇರಲು ಸಾಧ್ಯವಾಗದಿದ್ದಾಗ ಸಂದೇಶ ಕಳುಹಿಸುವ ಅಥವಾ ಕರೆ ಮಾಡಿ ಮಾತನಾಡುವ ಮೂಲಕ ಸದಾ ನಿಮ್ಮ ಇರುವಿಕೆಯನ್ನು ನಿಮ್ಮ ಸಂಗಾತಿಗೆ ಗೊತ್ತಾಗುವಂತೆ ಮಾಡಿ. ಸಮಯ ಸಿಕ್ಕಾಗೆಲ್ಲಾ ನಿಮ್ಮ ದಿನನಿತ್ಯದ ಆಗು ಹೋಗುಗಳ ಬಗ್ಗೆ ಮಾಹಿತಿ ನೀಡುತ್ತಿರಿ ಮತ್ತು ಅವರ ಬಗ್ಗೆಯೂ ವಿಚಾರಿಸಿ.

4 / 5
ಸಂಬಂಧಗಳಲ್ಲಿ ಗುಟ್ಟು ಮಾಡುವುದು ಅಥವಾ ಸುಳ್ಳು ಹೇಳುವುದು ಒಳ್ಳೆಯದಲ್ಲ. ನೀವು ಹಿಂದೆ ಯಾವುದೋ ಕಾರಣಕ್ಕೆ ಹೇಳಿದ ಸುಳ್ಳು ಕೊನೆಗೆ ನಿಮ್ಮ ಸಂಬಂಧವನ್ನು ಮುರಿಯುವ ಹಂತಕ್ಕೆ ಬರಬಹುದು. ಹೀಗಾಗಿ ಸಂಗಾತಿಯೊಂದಿಗೆ ತೆರೆದ ಪುಸ್ತಕವಾಗಿರುವುದಕ್ಕೆ ಪ್ರಯತ್ನಿಸಿ.

ಸಂಬಂಧಗಳಲ್ಲಿ ಗುಟ್ಟು ಮಾಡುವುದು ಅಥವಾ ಸುಳ್ಳು ಹೇಳುವುದು ಒಳ್ಳೆಯದಲ್ಲ. ನೀವು ಹಿಂದೆ ಯಾವುದೋ ಕಾರಣಕ್ಕೆ ಹೇಳಿದ ಸುಳ್ಳು ಕೊನೆಗೆ ನಿಮ್ಮ ಸಂಬಂಧವನ್ನು ಮುರಿಯುವ ಹಂತಕ್ಕೆ ಬರಬಹುದು. ಹೀಗಾಗಿ ಸಂಗಾತಿಯೊಂದಿಗೆ ತೆರೆದ ಪುಸ್ತಕವಾಗಿರುವುದಕ್ಕೆ ಪ್ರಯತ್ನಿಸಿ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ