AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ನಿಮ್ಮ ಸಂಗಾತಿಯೊಂದಿಗೆ ಆಗಾಗ ಮನಸ್ತಾಪವಾಗುತ್ತಿದೆಯೇ? ಇಲ್ಲಿದೆ ಅದಕ್ಕೆ ಪರಿಹಾರ

ಸಂಬಂಧಗಳು ಸಣ್ಣಪುಟ್ಟ ವಿವಾದ ಮತ್ತು ತಪ್ಪು ತಿಳುವಳಿಕೆಯಿಂದ ಹಾಳಾಗಬಹುದು. ಆದರೆ ಈ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಈ ಸರಳ ವಿಧಾನವನ್ನು ಅನುಸರಿಸಿ. ಇದು ನಿಮ್ಮ ಸಂಗಾತಿಯೊಂದಿಗೆ ನಿಮ್ಮನ್ನು ಖುಷಿಯಾಗಿರಿಸುತ್ತದೆ.

TV9 Web
| Edited By: |

Updated on: Dec 23, 2021 | 7:05 AM

Share
ಪ್ರಾತಿನಿಧಿಕ ಚಿತ್ರ

adopt these inspiration tips to maintain the good relationship with partner

1 / 5
ನಿರ್ಲಕ್ಷಿಸುವ ಬದಲು ಕಾಳಜಿ ವಹಿಸಿ. ನಿಮ್ಮ ಸಂಗಾತಿಗೆ ಎದುರಾಗುವ ಸಣ್ಣಪುಟ್ಟ ಸಮಸ್ಯೆಯಾಗಿರಬಹುದು ಅಥವಾ ದೊಡ್ಡ ಸವಾಲಾಗಿರಬಹುದು. ಅದರಿಂದ ಹೊರಬರಲು ಸಹಾಯ ಮಾಡಿ. ನಿಮ್ಮ ಪ್ರೀತಿಪಾತ್ರರನ್ನು ಸದಾ ಖುಷಿಯಾಗಿಟ್ಟುಕೊಳ್ಳುವ ಪ್ರಯತ್ನ ಮಾಡಿ.

ನಿರ್ಲಕ್ಷಿಸುವ ಬದಲು ಕಾಳಜಿ ವಹಿಸಿ. ನಿಮ್ಮ ಸಂಗಾತಿಗೆ ಎದುರಾಗುವ ಸಣ್ಣಪುಟ್ಟ ಸಮಸ್ಯೆಯಾಗಿರಬಹುದು ಅಥವಾ ದೊಡ್ಡ ಸವಾಲಾಗಿರಬಹುದು. ಅದರಿಂದ ಹೊರಬರಲು ಸಹಾಯ ಮಾಡಿ. ನಿಮ್ಮ ಪ್ರೀತಿಪಾತ್ರರನ್ನು ಸದಾ ಖುಷಿಯಾಗಿಟ್ಟುಕೊಳ್ಳುವ ಪ್ರಯತ್ನ ಮಾಡಿ.

2 / 5
ಸಾಂಕೇತಿಕ ಚಿತ್ರ

do not discuss with these things with your husband

3 / 5
ಒಟ್ಟಿಗೆ ಇರಲು ಸಾಧ್ಯವಾಗದಿದ್ದಾಗ ಸಂದೇಶ ಕಳುಹಿಸುವ ಅಥವಾ ಕರೆ ಮಾಡಿ ಮಾತನಾಡುವ ಮೂಲಕ ಸದಾ ನಿಮ್ಮ ಇರುವಿಕೆಯನ್ನು ನಿಮ್ಮ ಸಂಗಾತಿಗೆ ಗೊತ್ತಾಗುವಂತೆ ಮಾಡಿ. ಸಮಯ ಸಿಕ್ಕಾಗೆಲ್ಲಾ ನಿಮ್ಮ ದಿನನಿತ್ಯದ ಆಗು ಹೋಗುಗಳ ಬಗ್ಗೆ ಮಾಹಿತಿ ನೀಡುತ್ತಿರಿ ಮತ್ತು ಅವರ ಬಗ್ಗೆಯೂ ವಿಚಾರಿಸಿ.

ಒಟ್ಟಿಗೆ ಇರಲು ಸಾಧ್ಯವಾಗದಿದ್ದಾಗ ಸಂದೇಶ ಕಳುಹಿಸುವ ಅಥವಾ ಕರೆ ಮಾಡಿ ಮಾತನಾಡುವ ಮೂಲಕ ಸದಾ ನಿಮ್ಮ ಇರುವಿಕೆಯನ್ನು ನಿಮ್ಮ ಸಂಗಾತಿಗೆ ಗೊತ್ತಾಗುವಂತೆ ಮಾಡಿ. ಸಮಯ ಸಿಕ್ಕಾಗೆಲ್ಲಾ ನಿಮ್ಮ ದಿನನಿತ್ಯದ ಆಗು ಹೋಗುಗಳ ಬಗ್ಗೆ ಮಾಹಿತಿ ನೀಡುತ್ತಿರಿ ಮತ್ತು ಅವರ ಬಗ್ಗೆಯೂ ವಿಚಾರಿಸಿ.

4 / 5
ಸಂಬಂಧಗಳಲ್ಲಿ ಗುಟ್ಟು ಮಾಡುವುದು ಅಥವಾ ಸುಳ್ಳು ಹೇಳುವುದು ಒಳ್ಳೆಯದಲ್ಲ. ನೀವು ಹಿಂದೆ ಯಾವುದೋ ಕಾರಣಕ್ಕೆ ಹೇಳಿದ ಸುಳ್ಳು ಕೊನೆಗೆ ನಿಮ್ಮ ಸಂಬಂಧವನ್ನು ಮುರಿಯುವ ಹಂತಕ್ಕೆ ಬರಬಹುದು. ಹೀಗಾಗಿ ಸಂಗಾತಿಯೊಂದಿಗೆ ತೆರೆದ ಪುಸ್ತಕವಾಗಿರುವುದಕ್ಕೆ ಪ್ರಯತ್ನಿಸಿ.

ಸಂಬಂಧಗಳಲ್ಲಿ ಗುಟ್ಟು ಮಾಡುವುದು ಅಥವಾ ಸುಳ್ಳು ಹೇಳುವುದು ಒಳ್ಳೆಯದಲ್ಲ. ನೀವು ಹಿಂದೆ ಯಾವುದೋ ಕಾರಣಕ್ಕೆ ಹೇಳಿದ ಸುಳ್ಳು ಕೊನೆಗೆ ನಿಮ್ಮ ಸಂಬಂಧವನ್ನು ಮುರಿಯುವ ಹಂತಕ್ಕೆ ಬರಬಹುದು. ಹೀಗಾಗಿ ಸಂಗಾತಿಯೊಂದಿಗೆ ತೆರೆದ ಪುಸ್ತಕವಾಗಿರುವುದಕ್ಕೆ ಪ್ರಯತ್ನಿಸಿ.

5 / 5
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು