Sign In

By signing in or creating an account, you agree with Associated Broadcasting Company's Terms & Conditions and Privacy Policy.

Relationship Tips: ನಿಮ್ಮ ಸಂಗಾತಿಯೊಂದಿಗೆ ಆಗಾಗ ಮನಸ್ತಾಪವಾಗುತ್ತಿದೆಯೇ? ಇಲ್ಲಿದೆ ಅದಕ್ಕೆ ಪರಿಹಾರ

ಸಂಬಂಧಗಳು ಸಣ್ಣಪುಟ್ಟ ವಿವಾದ ಮತ್ತು ತಪ್ಪು ತಿಳುವಳಿಕೆಯಿಂದ ಹಾಳಾಗಬಹುದು. ಆದರೆ ಈ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಈ ಸರಳ ವಿಧಾನವನ್ನು ಅನುಸರಿಸಿ. ಇದು ನಿಮ್ಮ ಸಂಗಾತಿಯೊಂದಿಗೆ ನಿಮ್ಮನ್ನು ಖುಷಿಯಾಗಿರಿಸುತ್ತದೆ.

TV9 Web
| Updated By: preethi shettigar

Updated on: Dec 23, 2021 | 7:05 AM

ಪ್ರಾತಿನಿಧಿಕ ಚಿತ್ರ

adopt these inspiration tips to maintain the good relationship with partner

1 / 5
ನಿರ್ಲಕ್ಷಿಸುವ ಬದಲು ಕಾಳಜಿ ವಹಿಸಿ. ನಿಮ್ಮ ಸಂಗಾತಿಗೆ ಎದುರಾಗುವ ಸಣ್ಣಪುಟ್ಟ ಸಮಸ್ಯೆಯಾಗಿರಬಹುದು ಅಥವಾ ದೊಡ್ಡ ಸವಾಲಾಗಿರಬಹುದು. ಅದರಿಂದ ಹೊರಬರಲು ಸಹಾಯ ಮಾಡಿ. ನಿಮ್ಮ ಪ್ರೀತಿಪಾತ್ರರನ್ನು ಸದಾ ಖುಷಿಯಾಗಿಟ್ಟುಕೊಳ್ಳುವ ಪ್ರಯತ್ನ ಮಾಡಿ.

ನಿರ್ಲಕ್ಷಿಸುವ ಬದಲು ಕಾಳಜಿ ವಹಿಸಿ. ನಿಮ್ಮ ಸಂಗಾತಿಗೆ ಎದುರಾಗುವ ಸಣ್ಣಪುಟ್ಟ ಸಮಸ್ಯೆಯಾಗಿರಬಹುದು ಅಥವಾ ದೊಡ್ಡ ಸವಾಲಾಗಿರಬಹುದು. ಅದರಿಂದ ಹೊರಬರಲು ಸಹಾಯ ಮಾಡಿ. ನಿಮ್ಮ ಪ್ರೀತಿಪಾತ್ರರನ್ನು ಸದಾ ಖುಷಿಯಾಗಿಟ್ಟುಕೊಳ್ಳುವ ಪ್ರಯತ್ನ ಮಾಡಿ.

2 / 5
ಸಾಂಕೇತಿಕ ಚಿತ್ರ

do not discuss with these things with your husband

3 / 5
ಒಟ್ಟಿಗೆ ಇರಲು ಸಾಧ್ಯವಾಗದಿದ್ದಾಗ ಸಂದೇಶ ಕಳುಹಿಸುವ ಅಥವಾ ಕರೆ ಮಾಡಿ ಮಾತನಾಡುವ ಮೂಲಕ ಸದಾ ನಿಮ್ಮ ಇರುವಿಕೆಯನ್ನು ನಿಮ್ಮ ಸಂಗಾತಿಗೆ ಗೊತ್ತಾಗುವಂತೆ ಮಾಡಿ. ಸಮಯ ಸಿಕ್ಕಾಗೆಲ್ಲಾ ನಿಮ್ಮ ದಿನನಿತ್ಯದ ಆಗು ಹೋಗುಗಳ ಬಗ್ಗೆ ಮಾಹಿತಿ ನೀಡುತ್ತಿರಿ ಮತ್ತು ಅವರ ಬಗ್ಗೆಯೂ ವಿಚಾರಿಸಿ.

ಒಟ್ಟಿಗೆ ಇರಲು ಸಾಧ್ಯವಾಗದಿದ್ದಾಗ ಸಂದೇಶ ಕಳುಹಿಸುವ ಅಥವಾ ಕರೆ ಮಾಡಿ ಮಾತನಾಡುವ ಮೂಲಕ ಸದಾ ನಿಮ್ಮ ಇರುವಿಕೆಯನ್ನು ನಿಮ್ಮ ಸಂಗಾತಿಗೆ ಗೊತ್ತಾಗುವಂತೆ ಮಾಡಿ. ಸಮಯ ಸಿಕ್ಕಾಗೆಲ್ಲಾ ನಿಮ್ಮ ದಿನನಿತ್ಯದ ಆಗು ಹೋಗುಗಳ ಬಗ್ಗೆ ಮಾಹಿತಿ ನೀಡುತ್ತಿರಿ ಮತ್ತು ಅವರ ಬಗ್ಗೆಯೂ ವಿಚಾರಿಸಿ.

4 / 5
ಸಂಬಂಧಗಳಲ್ಲಿ ಗುಟ್ಟು ಮಾಡುವುದು ಅಥವಾ ಸುಳ್ಳು ಹೇಳುವುದು ಒಳ್ಳೆಯದಲ್ಲ. ನೀವು ಹಿಂದೆ ಯಾವುದೋ ಕಾರಣಕ್ಕೆ ಹೇಳಿದ ಸುಳ್ಳು ಕೊನೆಗೆ ನಿಮ್ಮ ಸಂಬಂಧವನ್ನು ಮುರಿಯುವ ಹಂತಕ್ಕೆ ಬರಬಹುದು. ಹೀಗಾಗಿ ಸಂಗಾತಿಯೊಂದಿಗೆ ತೆರೆದ ಪುಸ್ತಕವಾಗಿರುವುದಕ್ಕೆ ಪ್ರಯತ್ನಿಸಿ.

ಸಂಬಂಧಗಳಲ್ಲಿ ಗುಟ್ಟು ಮಾಡುವುದು ಅಥವಾ ಸುಳ್ಳು ಹೇಳುವುದು ಒಳ್ಳೆಯದಲ್ಲ. ನೀವು ಹಿಂದೆ ಯಾವುದೋ ಕಾರಣಕ್ಕೆ ಹೇಳಿದ ಸುಳ್ಳು ಕೊನೆಗೆ ನಿಮ್ಮ ಸಂಬಂಧವನ್ನು ಮುರಿಯುವ ಹಂತಕ್ಕೆ ಬರಬಹುದು. ಹೀಗಾಗಿ ಸಂಗಾತಿಯೊಂದಿಗೆ ತೆರೆದ ಪುಸ್ತಕವಾಗಿರುವುದಕ್ಕೆ ಪ್ರಯತ್ನಿಸಿ.

5 / 5
Follow us
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್