AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIFA 2022ರಲ್ಲಿ ಮಿಂಚಿದ ಸಾರಾ ಅಲಿ ಖಾನ್; ಇಲ್ಲಿವೆ ಮನಮೋಹಕ ಫೋಟೋಗಳು

Sara Ali Khan Photos: ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನಲ್ಲಿ ನೆಲೆಯೂರುತ್ತಿದ್ದಾರೆ. ಅವರ ನಟನೆಯ ‘ಅತರಂಗಿ ರೇ’ ಮೆಚ್ಚುಗೆ ಪಡೆದಿತ್ತು. ಇದೀಗ ‘ಇಂಟರ್​ನ್ಯಾಷನಲ್ ಇಂಡಿಯನ್ ಫಿಲ್ಮ್​ ಅಕಾಡೆಮಿ’ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಭಾಗಿಯಾಗಿದ್ದಾರೆ. ನಟಿಯ ಲುಕ್​ ಫ್ಯಾನ್ಸ್​ ಮನಗೆದ್ದಿದೆ.

TV9 Web
| Updated By: shivaprasad.hs|

Updated on: Jun 04, 2022 | 7:38 PM

Share
‘ಇಂಟರ್​ನ್ಯಾಷನಲ್ ಇಂಡಿಯನ್ ಫಿಲ್ಮ್​ ಅಕಾಡೆಮಿ’ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯುತ್ತಿದೆ. ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅದರಲ್ಲಿ ಭಾಗಿಯಾಗಿದ್ದಾರೆ.

1 / 6
ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿರುವ ಸಾರಾ ಎಲ್ಲರ ಮನಗೆದ್ದಿದ್ದಾರೆ.

2 / 6
ಕಪ್ಪು ಬಣ್ಣದ ದಿರಿಸಿನಲ್ಲಿ ಮಿಂಚಿದ ನಟಿ ಇದೀಗ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಪ್ಪು ಬಣ್ಣದ ದಿರಿಸಿನಲ್ಲಿ ಮಿಂಚಿದ ನಟಿ ಇದೀಗ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 6
ಸಾರಾ ಅವರ ಲುಕ್​ಗೆ ಫ್ಯಾಶನ್ ಪ್ರಿಯರು ಮೆಚ್ಚುಗೆ ಸೂಚಿಸಿದ್ದು, ಮುಕ್ತ ಕಂಠದಿಂದ ಹೊಗಳಿದ್ದಾರೆ.

ಸಾರಾ ಅವರ ಲುಕ್​ಗೆ ಫ್ಯಾಶನ್ ಪ್ರಿಯರು ಮೆಚ್ಚುಗೆ ಸೂಚಿಸಿದ್ದು, ಮುಕ್ತ ಕಂಠದಿಂದ ಹೊಗಳಿದ್ದಾರೆ.

4 / 6
ಸಾರಾ ಅಭಿನಯಿಸಿದ್ದ ‘ಅತರಂಗಿ ರೇ’ ಚಿತ್ರ ಪ್ರಶಸ್ತಿ ರೇಸ್​ನಲ್ಲಿತ್ತು. ಈಗ ಘೋಷಣೆಯಾಗಿರುವಂತೆ ಚಿತ್ರದ ತಾಂತ್ರಿಕ ವಿಭಾಗಕ್ಕೆ ಕೆಲ ಪ್ರಶಸ್ತಿಗಳು ಸಂದಿವೆ. ಹಿನ್ನೆಲೆ ಸಂಗೀತ ಹಾಗಗೂ ಕೊರಿಯೋಗ್ರಫಿ ವಿಭಾಗದಲ್ಲಿ ಎರಡು ಪ್ರಶಸ್ತಿಗಳು ಚಿತ್ರಕ್ಕೆ ಲಭಿಸಿವೆ.

ಸಾರಾ ಅಭಿನಯಿಸಿದ್ದ ‘ಅತರಂಗಿ ರೇ’ ಚಿತ್ರ ಪ್ರಶಸ್ತಿ ರೇಸ್​ನಲ್ಲಿತ್ತು. ಈಗ ಘೋಷಣೆಯಾಗಿರುವಂತೆ ಚಿತ್ರದ ತಾಂತ್ರಿಕ ವಿಭಾಗಕ್ಕೆ ಕೆಲ ಪ್ರಶಸ್ತಿಗಳು ಸಂದಿವೆ. ಹಿನ್ನೆಲೆ ಸಂಗೀತ ಹಾಗಗೂ ಕೊರಿಯೋಗ್ರಫಿ ವಿಭಾಗದಲ್ಲಿ ಎರಡು ಪ್ರಶಸ್ತಿಗಳು ಚಿತ್ರಕ್ಕೆ ಲಭಿಸಿವೆ.

5 / 6
ಸಾರಾ ಅಲಿ ಖಾನ್​

ಸಾರಾ ಅಲಿ ಖಾನ್​

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ