AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIFA 2022ರಲ್ಲಿ ಮಿಂಚಿದ ಸಾರಾ ಅಲಿ ಖಾನ್; ಇಲ್ಲಿವೆ ಮನಮೋಹಕ ಫೋಟೋಗಳು

Sara Ali Khan Photos: ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಬಾಲಿವುಡ್​ನಲ್ಲಿ ನೆಲೆಯೂರುತ್ತಿದ್ದಾರೆ. ಅವರ ನಟನೆಯ ‘ಅತರಂಗಿ ರೇ’ ಮೆಚ್ಚುಗೆ ಪಡೆದಿತ್ತು. ಇದೀಗ ‘ಇಂಟರ್​ನ್ಯಾಷನಲ್ ಇಂಡಿಯನ್ ಫಿಲ್ಮ್​ ಅಕಾಡೆಮಿ’ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಭಾಗಿಯಾಗಿದ್ದಾರೆ. ನಟಿಯ ಲುಕ್​ ಫ್ಯಾನ್ಸ್​ ಮನಗೆದ್ದಿದೆ.

TV9 Web
| Edited By: |

Updated on: Jun 04, 2022 | 7:38 PM

Share
‘ಇಂಟರ್​ನ್ಯಾಷನಲ್ ಇಂಡಿಯನ್ ಫಿಲ್ಮ್​ ಅಕಾಡೆಮಿ’ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯುತ್ತಿದೆ. ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅದರಲ್ಲಿ ಭಾಗಿಯಾಗಿದ್ದಾರೆ.

1 / 6
ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿರುವ ಸಾರಾ ಎಲ್ಲರ ಮನಗೆದ್ದಿದ್ದಾರೆ.

2 / 6
ಕಪ್ಪು ಬಣ್ಣದ ದಿರಿಸಿನಲ್ಲಿ ಮಿಂಚಿದ ನಟಿ ಇದೀಗ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಕಪ್ಪು ಬಣ್ಣದ ದಿರಿಸಿನಲ್ಲಿ ಮಿಂಚಿದ ನಟಿ ಇದೀಗ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

3 / 6
ಸಾರಾ ಅವರ ಲುಕ್​ಗೆ ಫ್ಯಾಶನ್ ಪ್ರಿಯರು ಮೆಚ್ಚುಗೆ ಸೂಚಿಸಿದ್ದು, ಮುಕ್ತ ಕಂಠದಿಂದ ಹೊಗಳಿದ್ದಾರೆ.

ಸಾರಾ ಅವರ ಲುಕ್​ಗೆ ಫ್ಯಾಶನ್ ಪ್ರಿಯರು ಮೆಚ್ಚುಗೆ ಸೂಚಿಸಿದ್ದು, ಮುಕ್ತ ಕಂಠದಿಂದ ಹೊಗಳಿದ್ದಾರೆ.

4 / 6
ಸಾರಾ ಅಭಿನಯಿಸಿದ್ದ ‘ಅತರಂಗಿ ರೇ’ ಚಿತ್ರ ಪ್ರಶಸ್ತಿ ರೇಸ್​ನಲ್ಲಿತ್ತು. ಈಗ ಘೋಷಣೆಯಾಗಿರುವಂತೆ ಚಿತ್ರದ ತಾಂತ್ರಿಕ ವಿಭಾಗಕ್ಕೆ ಕೆಲ ಪ್ರಶಸ್ತಿಗಳು ಸಂದಿವೆ. ಹಿನ್ನೆಲೆ ಸಂಗೀತ ಹಾಗಗೂ ಕೊರಿಯೋಗ್ರಫಿ ವಿಭಾಗದಲ್ಲಿ ಎರಡು ಪ್ರಶಸ್ತಿಗಳು ಚಿತ್ರಕ್ಕೆ ಲಭಿಸಿವೆ.

ಸಾರಾ ಅಭಿನಯಿಸಿದ್ದ ‘ಅತರಂಗಿ ರೇ’ ಚಿತ್ರ ಪ್ರಶಸ್ತಿ ರೇಸ್​ನಲ್ಲಿತ್ತು. ಈಗ ಘೋಷಣೆಯಾಗಿರುವಂತೆ ಚಿತ್ರದ ತಾಂತ್ರಿಕ ವಿಭಾಗಕ್ಕೆ ಕೆಲ ಪ್ರಶಸ್ತಿಗಳು ಸಂದಿವೆ. ಹಿನ್ನೆಲೆ ಸಂಗೀತ ಹಾಗಗೂ ಕೊರಿಯೋಗ್ರಫಿ ವಿಭಾಗದಲ್ಲಿ ಎರಡು ಪ್ರಶಸ್ತಿಗಳು ಚಿತ್ರಕ್ಕೆ ಲಭಿಸಿವೆ.

5 / 6
ಸಾರಾ ಅಲಿ ಖಾನ್​

ಸಾರಾ ಅಲಿ ಖಾನ್​

6 / 6
Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ