AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಪರೀಕ್ಷಾರ್ಥಿಗಳ ಮೂಗುಬೊಟ್ಟಿಗೆ ಬಂತು ಕುತ್ತು; ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಹಿಂದು ವಿರೋಧಿ ನೀತಿ

ಇಂದು(ಭಾನುವಾರ) ನಡೆದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಹಿಂದು ವಿರೋಧಿ ನೀತಿ ಬೆಳಕಿಗೆ ಬಂದಿದೆ. ಹೌದು, ಮಹಿಳಾ ಪರೀಕ್ಷಾರ್ಥಿಗಳ ಮೂಗುಬೊಟ್ಟನ್ನು ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಸಿಬ್ಬಂದಿ ಬಿಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ 57 ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆಯುತ್ತಿದ್ದು, ಅದರಲ್ಲಿ ಬಾಗಲಕೋಟೆ ಬಿವಿವಿ ಸಂಘದ ಪಾಲಿಟೆಕ್ನಿಕ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಕೆಲವರ ಮೂಗು ಬೊಟ್ಟು ತೆಗೆಸಿದರೆ, ಮೂಗುಬೊಟ್ಟು ತೆಗೆಯಲು ಬಾರದವರಿಗೆ ಬಿಳಿ ಕಾಗದ ಪಟ್ಟಿ ಅಂಟಿಸಿ‌ ಕಳಿಸಲಾಗಿದೆ.

ರವಿ ಹೆಚ್ ಮೂಕಿ, ಕಲಘಟಗಿ
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 29, 2024 | 3:00 PM

Share
ಇಂದು(ಭಾನುವಾರ) ನಡೆದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಹಿಂದು ವಿರೋಧಿ ನೀತಿ ಬೆಳಕಿಗೆ ಬಂದಿದೆ. ಹೌದು, ಮಹಿಳಾ ಪರೀಕ್ಷಾರ್ಥಿಗಳ ಮೂಗುಬೊಟ್ಟನ್ನು ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಸಿಬ್ಬಂದಿ ಬಿಟ್ಟಿದ್ದಾರೆ.

ಇಂದು(ಭಾನುವಾರ) ನಡೆದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಹಿಂದು ವಿರೋಧಿ ನೀತಿ ಬೆಳಕಿಗೆ ಬಂದಿದೆ. ಹೌದು, ಮಹಿಳಾ ಪರೀಕ್ಷಾರ್ಥಿಗಳ ಮೂಗುಬೊಟ್ಟನ್ನು ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಸಿಬ್ಬಂದಿ ಬಿಟ್ಟಿದ್ದಾರೆ.

1 / 6
ಬಾಗಲಕೋಟೆ ಜಿಲ್ಲೆಯ 57 ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆಯುತ್ತಿದ್ದು, ಅದರಲ್ಲಿ ಬಾಗಲಕೋಟೆ ಬಿವಿವಿ ಸಂಘದ ಪಾಲಿಟೆಕ್ನಿಕ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಕೆಲವರ ಮೂಗು ಬೊಟ್ಟು ತೆಗೆಸಿದರೆ, ಮೂಗುಬೊಟ್ಟು ತೆಗೆಯಲು ಬಾರದವರಿಗೆ ಬಿಳಿ ಕಾಗದ ಪಟ್ಟಿ ಅಂಟಿಸಿ‌ ಕಳಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ 57 ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆಯುತ್ತಿದ್ದು, ಅದರಲ್ಲಿ ಬಾಗಲಕೋಟೆ ಬಿವಿವಿ ಸಂಘದ ಪಾಲಿಟೆಕ್ನಿಕ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಕೆಲವರ ಮೂಗು ಬೊಟ್ಟು ತೆಗೆಸಿದರೆ, ಮೂಗುಬೊಟ್ಟು ತೆಗೆಯಲು ಬಾರದವರಿಗೆ ಬಿಳಿ ಕಾಗದ ಪಟ್ಟಿ ಅಂಟಿಸಿ‌ ಕಳಿಸಲಾಗಿದೆ.

2 / 6
ಅಷ್ಟೇ ಅಲ್ಲ, ಕಿವಿಯೋಲೆಯನ್ನು ಕೂಡ ತೆಗೆಸಿ ಪರೀಕ್ಷೆ ಕೇಂದ್ರದ ಒಳಬಿಡಲಾಗಿದೆ. ಈ ಹಿನ್ನಲೆ ಕೆಲವರು ನಕಲು ತಡೆಯಲು ಈ ಮೂಲಕ ಹಿಂದೂ ಸಂಪ್ರದಾಯಕ್ಕೆ ಕೊಳ್ಳಿ ಇಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಷ್ಟೇ ಅಲ್ಲ, ಕಿವಿಯೋಲೆಯನ್ನು ಕೂಡ ತೆಗೆಸಿ ಪರೀಕ್ಷೆ ಕೇಂದ್ರದ ಒಳಬಿಡಲಾಗಿದೆ. ಈ ಹಿನ್ನಲೆ ಕೆಲವರು ನಕಲು ತಡೆಯಲು ಈ ಮೂಲಕ ಹಿಂದೂ ಸಂಪ್ರದಾಯಕ್ಕೆ ಕೊಳ್ಳಿ ಇಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

3 / 6
ಇನ್ನೂ ಕೆಲವರು ಆಧುನಿಕ ಉಪಕರಣ ನಿರ್ಬಂಧ ಒಕೆ, ಮೂಗುಬೊಟ್ಟು ಕಿವಿಯೋಲೆ ತೆಗೆಯೋದೇಕೆ?  ನಕಲು ತಡೆಯಲು ಇದೆಂತಾ ವಿಚಿತ್ರ ಕ್ರಮ ಎಂದು ಪ್ರಶ್ನಿಸಿದರು.

ಇನ್ನೂ ಕೆಲವರು ಆಧುನಿಕ ಉಪಕರಣ ನಿರ್ಬಂಧ ಒಕೆ, ಮೂಗುಬೊಟ್ಟು ಕಿವಿಯೋಲೆ ತೆಗೆಯೋದೇಕೆ?  ನಕಲು ತಡೆಯಲು ಇದೆಂತಾ ವಿಚಿತ್ರ ಕ್ರಮ ಎಂದು ಪ್ರಶ್ನಿಸಿದರು.

4 / 6
ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಬ್ಲ್ಯೂ ಟೂತ್, ವೈರ್​ಲೆಸ್, ಮೊಬೈಲ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಆಭರಣ ಧರಿಸುವಂತಿಲ್ಲ ಎಂದು ಹಾಲ್ ಟಿಕೆಟ್​ನಲ್ಲಿ ಉಲ್ಲೇಖ  ಮಾಡಲಾಗಿದೆ. ಈ ಹಿನ್ನೆಲೆ ಸಿಬ್ಬಂದಿ, ಮೂಗುಬೊಟ್ಟು, ಕಿವಿಯೋಲೆಯನ್ನು ತೆಗೆಸಿದ್ದಾರೆ.

ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಬ್ಲ್ಯೂ ಟೂತ್, ವೈರ್​ಲೆಸ್, ಮೊಬೈಲ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಆಭರಣ ಧರಿಸುವಂತಿಲ್ಲ ಎಂದು ಹಾಲ್ ಟಿಕೆಟ್​ನಲ್ಲಿ ಉಲ್ಲೇಖ  ಮಾಡಲಾಗಿದೆ. ಈ ಹಿನ್ನೆಲೆ ಸಿಬ್ಬಂದಿ, ಮೂಗುಬೊಟ್ಟು, ಕಿವಿಯೋಲೆಯನ್ನು ತೆಗೆಸಿದ್ದಾರೆ.

5 / 6
ಜೀನ್ಸ್ ಪ್ಯಾಂಟ್, ಉದ್ದ ತೋಳಿನ ಬಟ್ಟೆ ಹಾಕಿ ಪರೀಕ್ಷೆಗೆ ಹಾಜರಾಗುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ. ಆಧುನಿಕ ಉಪಕರಣ ತರುವಂತಿಲ್ಲ ಎಂದು ಕಂಡೀಷನ್ ಇದೆ. ಆದರೆ, ಒಂದು ಧರ್ಮದ ಸಂಪ್ರದಾಯಕ್ಕೆ ದಕ್ಕೆ ತರುವಂತಹ ಕೆಲಸ ಉಳಿತಲ್ಲ ಎಂದರು

ಜೀನ್ಸ್ ಪ್ಯಾಂಟ್, ಉದ್ದ ತೋಳಿನ ಬಟ್ಟೆ ಹಾಕಿ ಪರೀಕ್ಷೆಗೆ ಹಾಜರಾಗುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ. ಆಧುನಿಕ ಉಪಕರಣ ತರುವಂತಿಲ್ಲ ಎಂದು ಕಂಡೀಷನ್ ಇದೆ. ಆದರೆ, ಒಂದು ಧರ್ಮದ ಸಂಪ್ರದಾಯಕ್ಕೆ ದಕ್ಕೆ ತರುವಂತಹ ಕೆಲಸ ಉಳಿತಲ್ಲ ಎಂದರು

6 / 6
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ