AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಪರೀಕ್ಷಾರ್ಥಿಗಳ ಮೂಗುಬೊಟ್ಟಿಗೆ ಬಂತು ಕುತ್ತು; ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಹಿಂದು ವಿರೋಧಿ ನೀತಿ

ಇಂದು(ಭಾನುವಾರ) ನಡೆದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಹಿಂದು ವಿರೋಧಿ ನೀತಿ ಬೆಳಕಿಗೆ ಬಂದಿದೆ. ಹೌದು, ಮಹಿಳಾ ಪರೀಕ್ಷಾರ್ಥಿಗಳ ಮೂಗುಬೊಟ್ಟನ್ನು ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಸಿಬ್ಬಂದಿ ಬಿಟ್ಟಿದ್ದಾರೆ. ಬಾಗಲಕೋಟೆ ಜಿಲ್ಲೆಯ 57 ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆಯುತ್ತಿದ್ದು, ಅದರಲ್ಲಿ ಬಾಗಲಕೋಟೆ ಬಿವಿವಿ ಸಂಘದ ಪಾಲಿಟೆಕ್ನಿಕ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಕೆಲವರ ಮೂಗು ಬೊಟ್ಟು ತೆಗೆಸಿದರೆ, ಮೂಗುಬೊಟ್ಟು ತೆಗೆಯಲು ಬಾರದವರಿಗೆ ಬಿಳಿ ಕಾಗದ ಪಟ್ಟಿ ಅಂಟಿಸಿ‌ ಕಳಿಸಲಾಗಿದೆ.

ರವಿ ಹೆಚ್ ಮೂಕಿ, ಕಲಘಟಗಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 29, 2024 | 3:00 PM

Share
ಇಂದು(ಭಾನುವಾರ) ನಡೆದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಹಿಂದು ವಿರೋಧಿ ನೀತಿ ಬೆಳಕಿಗೆ ಬಂದಿದೆ. ಹೌದು, ಮಹಿಳಾ ಪರೀಕ್ಷಾರ್ಥಿಗಳ ಮೂಗುಬೊಟ್ಟನ್ನು ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಸಿಬ್ಬಂದಿ ಬಿಟ್ಟಿದ್ದಾರೆ.

ಇಂದು(ಭಾನುವಾರ) ನಡೆದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ ಹಿಂದು ವಿರೋಧಿ ನೀತಿ ಬೆಳಕಿಗೆ ಬಂದಿದೆ. ಹೌದು, ಮಹಿಳಾ ಪರೀಕ್ಷಾರ್ಥಿಗಳ ಮೂಗುಬೊಟ್ಟನ್ನು ತೆಗೆಸಿ ಪರೀಕ್ಷಾ ಕೇಂದ್ರಕ್ಕೆ ಪರೀಕ್ಷಾ ಸಿಬ್ಬಂದಿ ಬಿಟ್ಟಿದ್ದಾರೆ.

1 / 6
ಬಾಗಲಕೋಟೆ ಜಿಲ್ಲೆಯ 57 ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆಯುತ್ತಿದ್ದು, ಅದರಲ್ಲಿ ಬಾಗಲಕೋಟೆ ಬಿವಿವಿ ಸಂಘದ ಪಾಲಿಟೆಕ್ನಿಕ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಕೆಲವರ ಮೂಗು ಬೊಟ್ಟು ತೆಗೆಸಿದರೆ, ಮೂಗುಬೊಟ್ಟು ತೆಗೆಯಲು ಬಾರದವರಿಗೆ ಬಿಳಿ ಕಾಗದ ಪಟ್ಟಿ ಅಂಟಿಸಿ‌ ಕಳಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ 57 ಕೇಂದ್ರಗಳಲ್ಲಿ ಇಂದು ಪರೀಕ್ಷೆ ನಡೆಯುತ್ತಿದ್ದು, ಅದರಲ್ಲಿ ಬಾಗಲಕೋಟೆ ಬಿವಿವಿ ಸಂಘದ ಪಾಲಿಟೆಕ್ನಿಕ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಕೆಲವರ ಮೂಗು ಬೊಟ್ಟು ತೆಗೆಸಿದರೆ, ಮೂಗುಬೊಟ್ಟು ತೆಗೆಯಲು ಬಾರದವರಿಗೆ ಬಿಳಿ ಕಾಗದ ಪಟ್ಟಿ ಅಂಟಿಸಿ‌ ಕಳಿಸಲಾಗಿದೆ.

2 / 6
ಅಷ್ಟೇ ಅಲ್ಲ, ಕಿವಿಯೋಲೆಯನ್ನು ಕೂಡ ತೆಗೆಸಿ ಪರೀಕ್ಷೆ ಕೇಂದ್ರದ ಒಳಬಿಡಲಾಗಿದೆ. ಈ ಹಿನ್ನಲೆ ಕೆಲವರು ನಕಲು ತಡೆಯಲು ಈ ಮೂಲಕ ಹಿಂದೂ ಸಂಪ್ರದಾಯಕ್ಕೆ ಕೊಳ್ಳಿ ಇಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಷ್ಟೇ ಅಲ್ಲ, ಕಿವಿಯೋಲೆಯನ್ನು ಕೂಡ ತೆಗೆಸಿ ಪರೀಕ್ಷೆ ಕೇಂದ್ರದ ಒಳಬಿಡಲಾಗಿದೆ. ಈ ಹಿನ್ನಲೆ ಕೆಲವರು ನಕಲು ತಡೆಯಲು ಈ ಮೂಲಕ ಹಿಂದೂ ಸಂಪ್ರದಾಯಕ್ಕೆ ಕೊಳ್ಳಿ ಇಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

3 / 6
ಇನ್ನೂ ಕೆಲವರು ಆಧುನಿಕ ಉಪಕರಣ ನಿರ್ಬಂಧ ಒಕೆ, ಮೂಗುಬೊಟ್ಟು ಕಿವಿಯೋಲೆ ತೆಗೆಯೋದೇಕೆ?  ನಕಲು ತಡೆಯಲು ಇದೆಂತಾ ವಿಚಿತ್ರ ಕ್ರಮ ಎಂದು ಪ್ರಶ್ನಿಸಿದರು.

ಇನ್ನೂ ಕೆಲವರು ಆಧುನಿಕ ಉಪಕರಣ ನಿರ್ಬಂಧ ಒಕೆ, ಮೂಗುಬೊಟ್ಟು ಕಿವಿಯೋಲೆ ತೆಗೆಯೋದೇಕೆ?  ನಕಲು ತಡೆಯಲು ಇದೆಂತಾ ವಿಚಿತ್ರ ಕ್ರಮ ಎಂದು ಪ್ರಶ್ನಿಸಿದರು.

4 / 6
ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಬ್ಲ್ಯೂ ಟೂತ್, ವೈರ್​ಲೆಸ್, ಮೊಬೈಲ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಆಭರಣ ಧರಿಸುವಂತಿಲ್ಲ ಎಂದು ಹಾಲ್ ಟಿಕೆಟ್​ನಲ್ಲಿ ಉಲ್ಲೇಖ  ಮಾಡಲಾಗಿದೆ. ಈ ಹಿನ್ನೆಲೆ ಸಿಬ್ಬಂದಿ, ಮೂಗುಬೊಟ್ಟು, ಕಿವಿಯೋಲೆಯನ್ನು ತೆಗೆಸಿದ್ದಾರೆ.

ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳು, ಬ್ಲ್ಯೂ ಟೂತ್, ವೈರ್​ಲೆಸ್, ಮೊಬೈಲ್, ಕ್ಯಾಲ್ಕುಲೇಟರ್ ಸೇರಿದಂತೆ ಯಾವುದೇ ಆಭರಣ ಧರಿಸುವಂತಿಲ್ಲ ಎಂದು ಹಾಲ್ ಟಿಕೆಟ್​ನಲ್ಲಿ ಉಲ್ಲೇಖ  ಮಾಡಲಾಗಿದೆ. ಈ ಹಿನ್ನೆಲೆ ಸಿಬ್ಬಂದಿ, ಮೂಗುಬೊಟ್ಟು, ಕಿವಿಯೋಲೆಯನ್ನು ತೆಗೆಸಿದ್ದಾರೆ.

5 / 6
ಜೀನ್ಸ್ ಪ್ಯಾಂಟ್, ಉದ್ದ ತೋಳಿನ ಬಟ್ಟೆ ಹಾಕಿ ಪರೀಕ್ಷೆಗೆ ಹಾಜರಾಗುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ. ಆಧುನಿಕ ಉಪಕರಣ ತರುವಂತಿಲ್ಲ ಎಂದು ಕಂಡೀಷನ್ ಇದೆ. ಆದರೆ, ಒಂದು ಧರ್ಮದ ಸಂಪ್ರದಾಯಕ್ಕೆ ದಕ್ಕೆ ತರುವಂತಹ ಕೆಲಸ ಉಳಿತಲ್ಲ ಎಂದರು

ಜೀನ್ಸ್ ಪ್ಯಾಂಟ್, ಉದ್ದ ತೋಳಿನ ಬಟ್ಟೆ ಹಾಕಿ ಪರೀಕ್ಷೆಗೆ ಹಾಜರಾಗುವಂತಿಲ್ಲ ಎಂದು ಉಲ್ಲೇಖಿಸಲಾಗಿದೆ. ಆಧುನಿಕ ಉಪಕರಣ ತರುವಂತಿಲ್ಲ ಎಂದು ಕಂಡೀಷನ್ ಇದೆ. ಆದರೆ, ಒಂದು ಧರ್ಮದ ಸಂಪ್ರದಾಯಕ್ಕೆ ದಕ್ಕೆ ತರುವಂತಹ ಕೆಲಸ ಉಳಿತಲ್ಲ ಎಂದರು

6 / 6
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು