AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯವರಿಂದ ಪ್ರೀತಿಗೆ ನಿರಾಕರಣೆ; ನೊಂದ ಯುವತಿ ಆತ್ಮಹತ್ಯೆಗೆ ಯತ್ನ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು

ಮೂಲತಃ ದಾವಣಗೆರೆ ಮೂಲದ 22ವರ್ಷದ ಶ್ರಾವಣಿ, 8 ನೇ ಮೈಲಿ ಸಮೀಪದ ಹೆಸರಘಟ್ಟ ರಸ್ತೆಯ ಗೋಲ್ಡ್ ಜಿಮ್​ನ​ಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದಳು. ಇತ್ತ ಶ್ರಾವಣಿ ಪೋಷಕರು ಮದುವೆಗೆ ಸ್ವಜಾತಿಯ ಹುಡುಗನನ್ನ ನೋಡಿದ್ರು, ಈಕೆ ಅಂತರ್ಜಾತಿ ಯುವಕ ನೋರ್ವನನ್ನ ಪ್ರೀತಿಸಿದ್ದಳು. ನಿನ್ನೆ ತಂದೆ-ತಾಯಿ ನೋಡಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿ, ಜಿಮ್​ ಟಾಯ್ಲೆಟ್​ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಬಿ ಮೂರ್ತಿ, ನೆಲಮಂಗಲ
| Edited By: |

Updated on: Jul 03, 2024 | 10:09 PM

Share
ಪ್ರೀತಿ ಮಾಯೆ ಹುಷಾರು. ಕಣ್ಣೀರು ಮಾರೋ ಬಜಾರು ಅಂತಾರೆ. ಅದು ಅಕ್ಷರಶಃ ಸತ್ಯ. ಪ್ರೀತಿ ಮಾಡಿದ ತಪ್ಪಿಗೆ ಇಲ್ಲಿ ಯುವತಿ ಸಾವಿನ ಮನೆ ಸೇರಿದ್ದಾಳೆ. ಮಗಳನ್ನ ಹಸೆಮಣೆ ಮೇಲೆ ನೋಡಿ ಕಣ್ತುಂಬಿಕೊಳ್ಬೇಕು. ಸಂಭ್ರಮದಿಂದ ಗಂಡನ ಮನೆಗೆ ಕಳಿಸಿಕೊಡ್ಬೇಕು ಅಂತಿದ್ದ ಪೋಷಕರು ಗೋಳಾಡ್ತಿದ್ದಾರೆ. ಮದುವೆ ಖುಷಿಯಲ್ಲಿ ತೇಲಬೇಕಿದ್ದ ಮನೆ ಈಗ ಮಸಣವಾಗಿದೆ. 

ಪ್ರೀತಿ ಮಾಯೆ ಹುಷಾರು. ಕಣ್ಣೀರು ಮಾರೋ ಬಜಾರು ಅಂತಾರೆ. ಅದು ಅಕ್ಷರಶಃ ಸತ್ಯ. ಪ್ರೀತಿ ಮಾಡಿದ ತಪ್ಪಿಗೆ ಇಲ್ಲಿ ಯುವತಿ ಸಾವಿನ ಮನೆ ಸೇರಿದ್ದಾಳೆ. ಮಗಳನ್ನ ಹಸೆಮಣೆ ಮೇಲೆ ನೋಡಿ ಕಣ್ತುಂಬಿಕೊಳ್ಬೇಕು. ಸಂಭ್ರಮದಿಂದ ಗಂಡನ ಮನೆಗೆ ಕಳಿಸಿಕೊಡ್ಬೇಕು ಅಂತಿದ್ದ ಪೋಷಕರು ಗೋಳಾಡ್ತಿದ್ದಾರೆ. ಮದುವೆ ಖುಷಿಯಲ್ಲಿ ತೇಲಬೇಕಿದ್ದ ಮನೆ ಈಗ ಮಸಣವಾಗಿದೆ. 

1 / 6
ಹೀಗೆ ಸಿನಿಮಾಗಳ ರೊಮ್ಯಾಂಟಿಕ್ ಹಾಡುಗಳಿಗೆ ನಾಚುತ್ತಾ, ಬಳುಕುತ್ತಾ ರೀಲ್ಸ್ನಲ್ಲಿ ಕಾಣ್ತೀರೋ ಯುವತಿ ಹೆಸರು 22ವರ್ಷದ ಶ್ರಾವಣಿ ಅಂತ, 8 ನೇ ಮೈಲಿ ಸಮೀಪದ ಹೆಸರಘಟ್ಟ ರಸ್ತೆಯ ಗೋಲ್ಡ್ ಜಿಮ್​ಲ್ಲಿ ರಿಸೆಪ್ಪನಿಸ್ಟ್ ಆಗಿ ಕೆಲಸ ಮಾಡುತ್ತಿದ್ದಳು.

ಹೀಗೆ ಸಿನಿಮಾಗಳ ರೊಮ್ಯಾಂಟಿಕ್ ಹಾಡುಗಳಿಗೆ ನಾಚುತ್ತಾ, ಬಳುಕುತ್ತಾ ರೀಲ್ಸ್ನಲ್ಲಿ ಕಾಣ್ತೀರೋ ಯುವತಿ ಹೆಸರು 22ವರ್ಷದ ಶ್ರಾವಣಿ ಅಂತ, 8 ನೇ ಮೈಲಿ ಸಮೀಪದ ಹೆಸರಘಟ್ಟ ರಸ್ತೆಯ ಗೋಲ್ಡ್ ಜಿಮ್​ಲ್ಲಿ ರಿಸೆಪ್ಪನಿಸ್ಟ್ ಆಗಿ ಕೆಲಸ ಮಾಡುತ್ತಿದ್ದಳು.

2 / 6
ಶ್ರಾವಣಿ ಪೋಷಕರು ಸ್ವಜಾತಿಯ ಹುಡುಗನನ್ನ ನೋಡಿದ್ರು, ಈಕೆ ಅಂತರ್ಜಾತಿ ಯುವಕ ನೋರ್ವನನ್ನ ಪ್ರೀತಿಸಿದ್ದಳು. ಹಾಗಾಗಿ ಮದುವೆಯಾಗಲು ನಿರಾಕರಿಸಿ ಜಿಮ್​ ಟಾಯ್ಲೆಟ್​ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಶ್ರಾವಣಿ ಪೋಷಕರು ಸ್ವಜಾತಿಯ ಹುಡುಗನನ್ನ ನೋಡಿದ್ರು, ಈಕೆ ಅಂತರ್ಜಾತಿ ಯುವಕ ನೋರ್ವನನ್ನ ಪ್ರೀತಿಸಿದ್ದಳು. ಹಾಗಾಗಿ ಮದುವೆಯಾಗಲು ನಿರಾಕರಿಸಿ ಜಿಮ್​ ಟಾಯ್ಲೆಟ್​ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

3 / 6
ಹೌದು, ಮಲ್ಲನಗೌಡ ಮತ್ತು ಜ್ಯೋತಿ ದಂಪತಿಗಳ ಪುತ್ರಿ ಶ್ರಾವಣಿ, ಮದುವೆ ವಿಚಾರವಾಗಿ ಮಗಳಿಗೆ ಮನವೊಲಿಸಲು ದಾವಣಗೆರೆಯಿಂದ ದಾಸರಹಳ್ಳಿಯ ಮಗಳ ಮನೆಗೆ ತಾಯಿ ಜ್ಯೋತಿ ಬಂದಿದ್ರು. ಮದುವೆಗೆ ನಿರಾಕರಿಸಿದ ಶ್ರಾವಣಿ ನಿನ್ನೆ ಬೆಳಿಗ್ಗೆ 10:30ಗೆ ಗೋಲ್ಡ್ ಜಿಮ್​ಗೆ ಕೆಲಸಕ್ಕೆ ತೆರಳಿದ್ದಳು.

ಹೌದು, ಮಲ್ಲನಗೌಡ ಮತ್ತು ಜ್ಯೋತಿ ದಂಪತಿಗಳ ಪುತ್ರಿ ಶ್ರಾವಣಿ, ಮದುವೆ ವಿಚಾರವಾಗಿ ಮಗಳಿಗೆ ಮನವೊಲಿಸಲು ದಾವಣಗೆರೆಯಿಂದ ದಾಸರಹಳ್ಳಿಯ ಮಗಳ ಮನೆಗೆ ತಾಯಿ ಜ್ಯೋತಿ ಬಂದಿದ್ರು. ಮದುವೆಗೆ ನಿರಾಕರಿಸಿದ ಶ್ರಾವಣಿ ನಿನ್ನೆ ಬೆಳಿಗ್ಗೆ 10:30ಗೆ ಗೋಲ್ಡ್ ಜಿಮ್​ಗೆ ಕೆಲಸಕ್ಕೆ ತೆರಳಿದ್ದಳು.

4 / 6
ಮದುವೆಯ ಒತ್ತಾಯಕ್ಕೆ ನೊಂದ ಶ್ರಾವಣಿ, ಮಧ್ಯಾಹ್ನ 2ಗಂಟೆ ವೇಳೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ಲವ್ವರ್ ಶಂಕರ್​ಗೆ ಕರೆ ಮಾಡಿ ಜಿಮ್​ಗೆ ಕರೆಸ್ಕೊಂಡು ವಿಷ ಕುಡಿದ ವಿಷಯ ತಿಳಿಸುತ್ತಿದ್ದಂತೆ ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದ್ರೆ ಅತಿಯಾದ ವಾಂತಿಯಿಂದ ಚಿಕಿತ್ಸೆ ಫಲಿಸದೆ ಶ್ರಾವಣಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ಮದುವೆಯ ಒತ್ತಾಯಕ್ಕೆ ನೊಂದ ಶ್ರಾವಣಿ, ಮಧ್ಯಾಹ್ನ 2ಗಂಟೆ ವೇಳೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ಲವ್ವರ್ ಶಂಕರ್​ಗೆ ಕರೆ ಮಾಡಿ ಜಿಮ್​ಗೆ ಕರೆಸ್ಕೊಂಡು ವಿಷ ಕುಡಿದ ವಿಷಯ ತಿಳಿಸುತ್ತಿದ್ದಂತೆ ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದ್ರೆ ಅತಿಯಾದ ವಾಂತಿಯಿಂದ ಚಿಕಿತ್ಸೆ ಫಲಿಸದೆ ಶ್ರಾವಣಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

5 / 6
ಇನ್ನು ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆಡೆಸಿದ ಪೊಲೀಸರು ಮೃತದೇಹವನ್ನ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮತ್ತೇನಾದರೂ ವಿಷಯ ಇದ್ಯಾ ಸಾವಿಗೆ ಎನ್ನುವುದನ್ನು ಕಲೆ ಹಾಕುತ್ತಿದ್ದಾರೆ.

ಇನ್ನು ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆಡೆಸಿದ ಪೊಲೀಸರು ಮೃತದೇಹವನ್ನ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮತ್ತೇನಾದರೂ ವಿಷಯ ಇದ್ಯಾ ಸಾವಿಗೆ ಎನ್ನುವುದನ್ನು ಕಲೆ ಹಾಕುತ್ತಿದ್ದಾರೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ