ಮನೆಯವರಿಂದ ಪ್ರೀತಿಗೆ ನಿರಾಕರಣೆ; ನೊಂದ ಯುವತಿ ಆತ್ಮಹತ್ಯೆಗೆ ಯತ್ನ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವು

ಮೂಲತಃ ದಾವಣಗೆರೆ ಮೂಲದ 22ವರ್ಷದ ಶ್ರಾವಣಿ, 8 ನೇ ಮೈಲಿ ಸಮೀಪದ ಹೆಸರಘಟ್ಟ ರಸ್ತೆಯ ಗೋಲ್ಡ್ ಜಿಮ್​ನ​ಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದಳು. ಇತ್ತ ಶ್ರಾವಣಿ ಪೋಷಕರು ಮದುವೆಗೆ ಸ್ವಜಾತಿಯ ಹುಡುಗನನ್ನ ನೋಡಿದ್ರು, ಈಕೆ ಅಂತರ್ಜಾತಿ ಯುವಕ ನೋರ್ವನನ್ನ ಪ್ರೀತಿಸಿದ್ದಳು. ನಿನ್ನೆ ತಂದೆ-ತಾಯಿ ನೋಡಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿ, ಜಿಮ್​ ಟಾಯ್ಲೆಟ್​ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

| Updated By: ಕಿರಣ್ ಹನುಮಂತ್​ ಮಾದಾರ್

Updated on: Jul 03, 2024 | 10:09 PM

ಪ್ರೀತಿ ಮಾಯೆ ಹುಷಾರು. ಕಣ್ಣೀರು ಮಾರೋ ಬಜಾರು ಅಂತಾರೆ. ಅದು ಅಕ್ಷರಶಃ ಸತ್ಯ. ಪ್ರೀತಿ ಮಾಡಿದ ತಪ್ಪಿಗೆ ಇಲ್ಲಿ ಯುವತಿ ಸಾವಿನ ಮನೆ ಸೇರಿದ್ದಾಳೆ. ಮಗಳನ್ನ ಹಸೆಮಣೆ ಮೇಲೆ ನೋಡಿ ಕಣ್ತುಂಬಿಕೊಳ್ಬೇಕು. ಸಂಭ್ರಮದಿಂದ ಗಂಡನ ಮನೆಗೆ ಕಳಿಸಿಕೊಡ್ಬೇಕು ಅಂತಿದ್ದ ಪೋಷಕರು ಗೋಳಾಡ್ತಿದ್ದಾರೆ. ಮದುವೆ ಖುಷಿಯಲ್ಲಿ ತೇಲಬೇಕಿದ್ದ ಮನೆ ಈಗ ಮಸಣವಾಗಿದೆ. 

ಪ್ರೀತಿ ಮಾಯೆ ಹುಷಾರು. ಕಣ್ಣೀರು ಮಾರೋ ಬಜಾರು ಅಂತಾರೆ. ಅದು ಅಕ್ಷರಶಃ ಸತ್ಯ. ಪ್ರೀತಿ ಮಾಡಿದ ತಪ್ಪಿಗೆ ಇಲ್ಲಿ ಯುವತಿ ಸಾವಿನ ಮನೆ ಸೇರಿದ್ದಾಳೆ. ಮಗಳನ್ನ ಹಸೆಮಣೆ ಮೇಲೆ ನೋಡಿ ಕಣ್ತುಂಬಿಕೊಳ್ಬೇಕು. ಸಂಭ್ರಮದಿಂದ ಗಂಡನ ಮನೆಗೆ ಕಳಿಸಿಕೊಡ್ಬೇಕು ಅಂತಿದ್ದ ಪೋಷಕರು ಗೋಳಾಡ್ತಿದ್ದಾರೆ. ಮದುವೆ ಖುಷಿಯಲ್ಲಿ ತೇಲಬೇಕಿದ್ದ ಮನೆ ಈಗ ಮಸಣವಾಗಿದೆ. 

1 / 6
ಹೀಗೆ ಸಿನಿಮಾಗಳ ರೊಮ್ಯಾಂಟಿಕ್ ಹಾಡುಗಳಿಗೆ ನಾಚುತ್ತಾ, ಬಳುಕುತ್ತಾ ರೀಲ್ಸ್ನಲ್ಲಿ ಕಾಣ್ತೀರೋ ಯುವತಿ ಹೆಸರು 22ವರ್ಷದ ಶ್ರಾವಣಿ ಅಂತ, 8 ನೇ ಮೈಲಿ ಸಮೀಪದ ಹೆಸರಘಟ್ಟ ರಸ್ತೆಯ ಗೋಲ್ಡ್ ಜಿಮ್​ಲ್ಲಿ ರಿಸೆಪ್ಪನಿಸ್ಟ್ ಆಗಿ ಕೆಲಸ ಮಾಡುತ್ತಿದ್ದಳು.

ಹೀಗೆ ಸಿನಿಮಾಗಳ ರೊಮ್ಯಾಂಟಿಕ್ ಹಾಡುಗಳಿಗೆ ನಾಚುತ್ತಾ, ಬಳುಕುತ್ತಾ ರೀಲ್ಸ್ನಲ್ಲಿ ಕಾಣ್ತೀರೋ ಯುವತಿ ಹೆಸರು 22ವರ್ಷದ ಶ್ರಾವಣಿ ಅಂತ, 8 ನೇ ಮೈಲಿ ಸಮೀಪದ ಹೆಸರಘಟ್ಟ ರಸ್ತೆಯ ಗೋಲ್ಡ್ ಜಿಮ್​ಲ್ಲಿ ರಿಸೆಪ್ಪನಿಸ್ಟ್ ಆಗಿ ಕೆಲಸ ಮಾಡುತ್ತಿದ್ದಳು.

2 / 6
ಶ್ರಾವಣಿ ಪೋಷಕರು ಸ್ವಜಾತಿಯ ಹುಡುಗನನ್ನ ನೋಡಿದ್ರು, ಈಕೆ ಅಂತರ್ಜಾತಿ ಯುವಕ ನೋರ್ವನನ್ನ ಪ್ರೀತಿಸಿದ್ದಳು. ಹಾಗಾಗಿ ಮದುವೆಯಾಗಲು ನಿರಾಕರಿಸಿ ಜಿಮ್​ ಟಾಯ್ಲೆಟ್​ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಶ್ರಾವಣಿ ಪೋಷಕರು ಸ್ವಜಾತಿಯ ಹುಡುಗನನ್ನ ನೋಡಿದ್ರು, ಈಕೆ ಅಂತರ್ಜಾತಿ ಯುವಕ ನೋರ್ವನನ್ನ ಪ್ರೀತಿಸಿದ್ದಳು. ಹಾಗಾಗಿ ಮದುವೆಯಾಗಲು ನಿರಾಕರಿಸಿ ಜಿಮ್​ ಟಾಯ್ಲೆಟ್​ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

3 / 6
ಹೌದು, ಮಲ್ಲನಗೌಡ ಮತ್ತು ಜ್ಯೋತಿ ದಂಪತಿಗಳ ಪುತ್ರಿ ಶ್ರಾವಣಿ, ಮದುವೆ ವಿಚಾರವಾಗಿ ಮಗಳಿಗೆ ಮನವೊಲಿಸಲು ದಾವಣಗೆರೆಯಿಂದ ದಾಸರಹಳ್ಳಿಯ ಮಗಳ ಮನೆಗೆ ತಾಯಿ ಜ್ಯೋತಿ ಬಂದಿದ್ರು. ಮದುವೆಗೆ ನಿರಾಕರಿಸಿದ ಶ್ರಾವಣಿ ನಿನ್ನೆ ಬೆಳಿಗ್ಗೆ 10:30ಗೆ ಗೋಲ್ಡ್ ಜಿಮ್​ಗೆ ಕೆಲಸಕ್ಕೆ ತೆರಳಿದ್ದಳು.

ಹೌದು, ಮಲ್ಲನಗೌಡ ಮತ್ತು ಜ್ಯೋತಿ ದಂಪತಿಗಳ ಪುತ್ರಿ ಶ್ರಾವಣಿ, ಮದುವೆ ವಿಚಾರವಾಗಿ ಮಗಳಿಗೆ ಮನವೊಲಿಸಲು ದಾವಣಗೆರೆಯಿಂದ ದಾಸರಹಳ್ಳಿಯ ಮಗಳ ಮನೆಗೆ ತಾಯಿ ಜ್ಯೋತಿ ಬಂದಿದ್ರು. ಮದುವೆಗೆ ನಿರಾಕರಿಸಿದ ಶ್ರಾವಣಿ ನಿನ್ನೆ ಬೆಳಿಗ್ಗೆ 10:30ಗೆ ಗೋಲ್ಡ್ ಜಿಮ್​ಗೆ ಕೆಲಸಕ್ಕೆ ತೆರಳಿದ್ದಳು.

4 / 6
ಮದುವೆಯ ಒತ್ತಾಯಕ್ಕೆ ನೊಂದ ಶ್ರಾವಣಿ, ಮಧ್ಯಾಹ್ನ 2ಗಂಟೆ ವೇಳೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ಲವ್ವರ್ ಶಂಕರ್​ಗೆ ಕರೆ ಮಾಡಿ ಜಿಮ್​ಗೆ ಕರೆಸ್ಕೊಂಡು ವಿಷ ಕುಡಿದ ವಿಷಯ ತಿಳಿಸುತ್ತಿದ್ದಂತೆ ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದ್ರೆ ಅತಿಯಾದ ವಾಂತಿಯಿಂದ ಚಿಕಿತ್ಸೆ ಫಲಿಸದೆ ಶ್ರಾವಣಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ಮದುವೆಯ ಒತ್ತಾಯಕ್ಕೆ ನೊಂದ ಶ್ರಾವಣಿ, ಮಧ್ಯಾಹ್ನ 2ಗಂಟೆ ವೇಳೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಬಳಿಕ ಲವ್ವರ್ ಶಂಕರ್​ಗೆ ಕರೆ ಮಾಡಿ ಜಿಮ್​ಗೆ ಕರೆಸ್ಕೊಂಡು ವಿಷ ಕುಡಿದ ವಿಷಯ ತಿಳಿಸುತ್ತಿದ್ದಂತೆ ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದ್ರೆ ಅತಿಯಾದ ವಾಂತಿಯಿಂದ ಚಿಕಿತ್ಸೆ ಫಲಿಸದೆ ಶ್ರಾವಣಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

5 / 6
ಇನ್ನು ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆಡೆಸಿದ ಪೊಲೀಸರು ಮೃತದೇಹವನ್ನ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮತ್ತೇನಾದರೂ ವಿಷಯ ಇದ್ಯಾ ಸಾವಿಗೆ ಎನ್ನುವುದನ್ನು ಕಲೆ ಹಾಕುತ್ತಿದ್ದಾರೆ.

ಇನ್ನು ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನೆಡೆಸಿದ ಪೊಲೀಸರು ಮೃತದೇಹವನ್ನ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮತ್ತೇನಾದರೂ ವಿಷಯ ಇದ್ಯಾ ಸಾವಿಗೆ ಎನ್ನುವುದನ್ನು ಕಲೆ ಹಾಕುತ್ತಿದ್ದಾರೆ.

6 / 6
Follow us
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್