AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮೀ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಕಟ್ಟಿಸಿದ ತಾಯಿ!

ಕಾಂಗ್ರೆಸ್​​ನ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನ ಹಾಕಲಾಗುತ್ತಿದೆ. ಈ ಹಣದಿಂದ ಎಷ್ಟೋ ಮಹಿಳೆಯರು ಫ್ರಿಡ್ಜ್, ವಾಷಿಂಗ್​ ಮಷಿನ್​​, ಮಕ್ಕಳಿಗೆ ಬೈಕ್​ ಸೇರಿದಂತೆ ತಮ್ಮ ಚಿಕ್ಕ ಚಿಕ್ಕ ಆಸೆಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ. ಆದರೆ, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಎಂಬುವವರು ತಮ್ಮ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಗ್ರಂಥಾಲಯ ತೆರೆದಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
|

Updated on:Oct 13, 2024 | 3:49 PM

Share
ಕಾಂಗ್ರೆಸ್​​ನ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನ ಹಾಕಲಾಗುತ್ತಿದೆ. ಈ ಹಣದಿಂದ ಎಷ್ಟೋ ಮಹಿಳೆಯರು ತಮ್ಮ ಚಿಕ್ಕ ಚಿಕ್ಕ ಆಸೆಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ.

ಕಾಂಗ್ರೆಸ್​​ನ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನ ಹಾಕಲಾಗುತ್ತಿದೆ. ಈ ಹಣದಿಂದ ಎಷ್ಟೋ ಮಹಿಳೆಯರು ತಮ್ಮ ಚಿಕ್ಕ ಚಿಕ್ಕ ಆಸೆಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ.

1 / 5
ಇದಕ್ಕೆ ಉದಾಹರಣೆ ಎಂಬಂತೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆ, ತನ್ನ ಗೃಹಲಕ್ಷ್ಮಿ ಹಣದಿಂದ ಮಗನಿಗೆ ಬೈಕ್ ಕೂಡಿಸಿದ್ದರು. ಅಷ್ಟೇ ಅಲ್ಲ, ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಹೂವಿನಹಳ್ಳಿಯ ಮಹಿಳೆ ಭಾಗಮ್ಮ ಎಂಬುವವರು ದೇವಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ನೀಡಿದ್ದಾರೆ.

ಇದಕ್ಕೆ ಉದಾಹರಣೆ ಎಂಬಂತೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆ, ತನ್ನ ಗೃಹಲಕ್ಷ್ಮಿ ಹಣದಿಂದ ಮಗನಿಗೆ ಬೈಕ್ ಕೂಡಿಸಿದ್ದರು. ಅಷ್ಟೇ ಅಲ್ಲ, ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಹೂವಿನಹಳ್ಳಿಯ ಮಹಿಳೆ ಭಾಗಮ್ಮ ಎಂಬುವವರು ದೇವಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ನೀಡಿದ್ದಾರೆ.

2 / 5
ಹೀಗೆ ಸರ್ಕಾರ ಹಾಕುವ 2 ಸಾವಿರ ಹಣವನ್ನು ಕೂಡಿಟ್ಟು, ಫ್ರಿಡ್ಜ್, ವಾಷಿಂಗ್​ ಮಷಿನ್​​, ಮಕ್ಕಳಿಗೆ ಬೈಕ್​ ಸೇರಿದಂತೆ ಹಲವು ಆಸೆಗಳನ್ನು ಈಡೇರಿಸಿಕೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ.

ಹೀಗೆ ಸರ್ಕಾರ ಹಾಕುವ 2 ಸಾವಿರ ಹಣವನ್ನು ಕೂಡಿಟ್ಟು, ಫ್ರಿಡ್ಜ್, ವಾಷಿಂಗ್​ ಮಷಿನ್​​, ಮಕ್ಕಳಿಗೆ ಬೈಕ್​ ಸೇರಿದಂತೆ ಹಲವು ಆಸೆಗಳನ್ನು ಈಡೇರಿಸಿಕೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ.

3 / 5
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಎಂಬುವವರು ತಮ್ಮ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಗ್ರಂಥಾಲಯ ತೆರೆದಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಎಂಬುವವರು ತಮ್ಮ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಗ್ರಂಥಾಲಯ ತೆರೆದಿದ್ದಾರೆ.

4 / 5
ಗ್ರಾಮ ಪಂಚಾಯತ ಸದಸ್ಯರಾಗಿರುವ ಅವರು, ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲೆಂದು ತಮ್ಮ ಹದಿಮೂರು ಕಂತಿನ ಗೃಹಲಕ್ಷ್ಮೀ ಹಣ ಹಾಗೂ ಪಂಚಾಯ್ತಿ ಸದಸ್ಯತ್ವದ ಗೌರವಧನವನ್ನು ಸೇರಿಸಿ ಮಕ್ಕಳ ಸಹಕಾರದಿಂದ ಒಂದು ಲಕ್ಷ ಐವತ್ತು ಸಾವಿರ ರೂ. ಖರ್ಚು ಮಾಡಿ ಸಣ್ಣ ಪ್ರಮಾಣದ ಗ್ರಂಥಾಲಯವನ್ನು ನಿರ್ಮಿಸಿ ಮಾದರಿಯಾಗಿದ್ದಾರೆ.

ಗ್ರಾಮ ಪಂಚಾಯತ ಸದಸ್ಯರಾಗಿರುವ ಅವರು, ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲೆಂದು ತಮ್ಮ ಹದಿಮೂರು ಕಂತಿನ ಗೃಹಲಕ್ಷ್ಮೀ ಹಣ ಹಾಗೂ ಪಂಚಾಯ್ತಿ ಸದಸ್ಯತ್ವದ ಗೌರವಧನವನ್ನು ಸೇರಿಸಿ ಮಕ್ಕಳ ಸಹಕಾರದಿಂದ ಒಂದು ಲಕ್ಷ ಐವತ್ತು ಸಾವಿರ ರೂ. ಖರ್ಚು ಮಾಡಿ ಸಣ್ಣ ಪ್ರಮಾಣದ ಗ್ರಂಥಾಲಯವನ್ನು ನಿರ್ಮಿಸಿ ಮಾದರಿಯಾಗಿದ್ದಾರೆ.

5 / 5

Published On - 3:49 pm, Sun, 13 October 24

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು