ಗೃಹಲಕ್ಷ್ಮೀ ಹಣದಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗ್ರಂಥಾಲಯ ಕಟ್ಟಿಸಿದ ತಾಯಿ!

ಕಾಂಗ್ರೆಸ್​​ನ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನ ಹಾಕಲಾಗುತ್ತಿದೆ. ಈ ಹಣದಿಂದ ಎಷ್ಟೋ ಮಹಿಳೆಯರು ಫ್ರಿಡ್ಜ್, ವಾಷಿಂಗ್​ ಮಷಿನ್​​, ಮಕ್ಕಳಿಗೆ ಬೈಕ್​ ಸೇರಿದಂತೆ ತಮ್ಮ ಚಿಕ್ಕ ಚಿಕ್ಕ ಆಸೆಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ. ಆದರೆ, ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಎಂಬುವವರು ತಮ್ಮ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಗ್ರಂಥಾಲಯ ತೆರೆದಿದ್ದಾರೆ.

|

Updated on:Oct 13, 2024 | 3:49 PM

ಕಾಂಗ್ರೆಸ್​​ನ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನ ಹಾಕಲಾಗುತ್ತಿದೆ. ಈ ಹಣದಿಂದ ಎಷ್ಟೋ ಮಹಿಳೆಯರು ತಮ್ಮ ಚಿಕ್ಕ ಚಿಕ್ಕ ಆಸೆಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ.

ಕಾಂಗ್ರೆಸ್​​ನ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಗಳನ್ನ ಹಾಕಲಾಗುತ್ತಿದೆ. ಈ ಹಣದಿಂದ ಎಷ್ಟೋ ಮಹಿಳೆಯರು ತಮ್ಮ ಚಿಕ್ಕ ಚಿಕ್ಕ ಆಸೆಗಳನ್ನು ಪೂರೈಸಿಕೊಳ್ಳುತ್ತಿದ್ದಾರೆ.

1 / 5
ಇದಕ್ಕೆ ಉದಾಹರಣೆ ಎಂಬಂತೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆ, ತನ್ನ ಗೃಹಲಕ್ಷ್ಮಿ ಹಣದಿಂದ ಮಗನಿಗೆ ಬೈಕ್ ಕೂಡಿಸಿದ್ದರು. ಅಷ್ಟೇ ಅಲ್ಲ, ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಹೂವಿನಹಳ್ಳಿಯ ಮಹಿಳೆ ಭಾಗಮ್ಮ ಎಂಬುವವರು ದೇವಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ನೀಡಿದ್ದಾರೆ.

ಇದಕ್ಕೆ ಉದಾಹರಣೆ ಎಂಬಂತೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ಸಣ್ಣಕ್ಕಿ ಎಂಬ ಮಹಿಳೆ, ತನ್ನ ಗೃಹಲಕ್ಷ್ಮಿ ಹಣದಿಂದ ಮಗನಿಗೆ ಬೈಕ್ ಕೂಡಿಸಿದ್ದರು. ಅಷ್ಟೇ ಅಲ್ಲ, ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಹೂವಿನಹಳ್ಳಿಯ ಮಹಿಳೆ ಭಾಗಮ್ಮ ಎಂಬುವವರು ದೇವಿಗೆ 250 ಗ್ರಾಂ ತೂಕದ ಬೆಳ್ಳಿ ಕಿರೀಟ ನೀಡಿದ್ದಾರೆ.

2 / 5
ಹೀಗೆ ಸರ್ಕಾರ ಹಾಕುವ 2 ಸಾವಿರ ಹಣವನ್ನು ಕೂಡಿಟ್ಟು, ಫ್ರಿಡ್ಜ್, ವಾಷಿಂಗ್​ ಮಷಿನ್​​, ಮಕ್ಕಳಿಗೆ ಬೈಕ್​ ಸೇರಿದಂತೆ ಹಲವು ಆಸೆಗಳನ್ನು ಈಡೇರಿಸಿಕೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ.

ಹೀಗೆ ಸರ್ಕಾರ ಹಾಕುವ 2 ಸಾವಿರ ಹಣವನ್ನು ಕೂಡಿಟ್ಟು, ಫ್ರಿಡ್ಜ್, ವಾಷಿಂಗ್​ ಮಷಿನ್​​, ಮಕ್ಕಳಿಗೆ ಬೈಕ್​ ಸೇರಿದಂತೆ ಹಲವು ಆಸೆಗಳನ್ನು ಈಡೇರಿಸಿಕೊಳ್ಳುತ್ತಿರುವುದನ್ನು ನೋಡುತ್ತಿದ್ದೇವೆ.

3 / 5
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಎಂಬುವವರು ತಮ್ಮ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಗ್ರಂಥಾಲಯ ತೆರೆದಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಎಂಬುವವರು ತಮ್ಮ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಗ್ರಂಥಾಲಯ ತೆರೆದಿದ್ದಾರೆ.

4 / 5
ಗ್ರಾಮ ಪಂಚಾಯತ ಸದಸ್ಯರಾಗಿರುವ ಅವರು, ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲೆಂದು ತಮ್ಮ ಹದಿಮೂರು ಕಂತಿನ ಗೃಹಲಕ್ಷ್ಮೀ ಹಣ ಹಾಗೂ ಪಂಚಾಯ್ತಿ ಸದಸ್ಯತ್ವದ ಗೌರವಧನವನ್ನು ಸೇರಿಸಿ ಮಕ್ಕಳ ಸಹಕಾರದಿಂದ ಒಂದು ಲಕ್ಷ ಐವತ್ತು ಸಾವಿರ ರೂ. ಖರ್ಚು ಮಾಡಿ ಸಣ್ಣ ಪ್ರಮಾಣದ ಗ್ರಂಥಾಲಯವನ್ನು ನಿರ್ಮಿಸಿ ಮಾದರಿಯಾಗಿದ್ದಾರೆ.

ಗ್ರಾಮ ಪಂಚಾಯತ ಸದಸ್ಯರಾಗಿರುವ ಅವರು, ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲೆಂದು ತಮ್ಮ ಹದಿಮೂರು ಕಂತಿನ ಗೃಹಲಕ್ಷ್ಮೀ ಹಣ ಹಾಗೂ ಪಂಚಾಯ್ತಿ ಸದಸ್ಯತ್ವದ ಗೌರವಧನವನ್ನು ಸೇರಿಸಿ ಮಕ್ಕಳ ಸಹಕಾರದಿಂದ ಒಂದು ಲಕ್ಷ ಐವತ್ತು ಸಾವಿರ ರೂ. ಖರ್ಚು ಮಾಡಿ ಸಣ್ಣ ಪ್ರಮಾಣದ ಗ್ರಂಥಾಲಯವನ್ನು ನಿರ್ಮಿಸಿ ಮಾದರಿಯಾಗಿದ್ದಾರೆ.

5 / 5

Published On - 3:49 pm, Sun, 13 October 24

Follow us
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಕರ್ನಾಟಕದ ಹುಲಿ ಕುಣಿತ ಕಂಡು ತಲೆ ದೂಗಿದ ಬಾಲಿವುಡ್ ಬಾಬ ಸಂಜಯ್ ದತ್
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಜಗದೀಶ್-ಹಂಸಾ ಡುಯೆಟ್, ವಕೀಲರ ಮನಸು ಗೆಲ್ಲೋ ಪ್ರಯತ್ನದಲ್ಲಿ ಹಂಸಾ
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಬಳ್ಳಾರಿ: ಉತ್ಸವ ಮೂರ್ತಿಗಾಗಿ ಪರಸ್ಪರ ಬಡಿದಾಟ, ಹರಿದ ನೆತ್ತರು
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ಕೊಪ್ಪಳ: ಬೀಡಿ ಸೇದುತ್ತ ಕೆಎಸ್​ಆರ್​ಟಿಸಿ ಬಸ್ ಓಡಿಸಿದ ಚಾಲಕ, ವಿಡಿಯೋ ವೈರಲ್
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಎಳೆಹೊಳೆ ಗ್ರಾಮದಲ್ಲಿ ಕ್ರಿಶ 1271ರ ಶಾಸನ ಪತ್ತೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
ದಾವಣಗೆರೆ: ಗೌಳಿ ಸಮುದಾಯದಿಂದ ವಿಭಿನ್ನವಾಗಿ ದಸರಾ ಆಚರಣೆ
"ಇಟ್ಟ ರಾಮನ ಬಾಣ ಹುಸಿಯಿಲ್ಲ" ಆತಂಕ ಮೂಡಿಸಿದ ಮೈಲಾರಲಿಂಗೇಶ್ವರ ಕಾರ್ಣಿಕ
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ತುಮಕೂರು ದಸರಾದಲ್ಲಿ ಪುನೀತ್ ಅವರ ಹಾಡು ಹಾಡಿದ ಸಚಿವ ಪರಮೇಶ್ವರ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳನ್ನ ಚೆಂಡಾಡಿದ ಭಾರತೀಯ ಬ್ಯಾಟರ್​ಗಳು: ಇಲ್ಲಿದೆ ಹೈಲೈಟ್ಸ್
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ
Daily Devotional: ಸನಾತನ ಹಿಂದೂ ಧರ್ಮದಲ್ಲಿ ದರ್ಭೆಯ ಮಹತ್ವ ತಿಳಿಯಿರಿ