Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಪೊಲೀಸ್ ಪೇದೆಗಳಿಗೆ ಠಾಣೆಯಲ್ಲೇ ಸೀಮಂತ; ಬಾಗಿನ ನೀಡಿ ಶುಭ ಹಾರೈಸಿದ ಹಿರಿಯ ಅಧಿಕಾರಿಗಳು

ಕರ್ತವ್ಯ ಜಂಜಾಟದ ಮಧ್ಯೆ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಹೌದು, ಇಂದು(ಮಂಗಳವಾರ) ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳಾ ಪೊಲೀಸ್ ಪೇದೆಗಳಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇತ್ತ ಕುಟುಂಬ ಸಮೇತರಾಗಿ ಭಾಗವಹಿಸಿ ಮಹಿಳಾ ಪೊಲೀಸ್ ಪೇದೆಗಳು ಹಾಗೂ ಕುಟುಂಬಸ್ಥರು ಸಂತಸಪಟ್ಟರು

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 02, 2024 | 7:37 PM

ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಹೌದು, ಇಂದು(ಮಂಗಳವಾರ) ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳಾ ಪೊಲೀಸ್ ಪೇದೆಗಳಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಹೌದು, ಇಂದು(ಮಂಗಳವಾರ) ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳಾ ಪೊಲೀಸ್ ಪೇದೆಗಳಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

1 / 6
ಇನ್ನು ಮುಸ್ಲಿಂ ಧರ್ಮದವರಾದ ನೇಹಾ ಹಾಗೂ ಹಿಂದೂ ಧರ್ಮದವರಾದ ಭಾರತಿ ಎಂಬ ಮಹಿಳಾ ಪೊಲೀಸ್ ಪೇದೆಗಳಿಗೆ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿಯೇ ಸೀಮಂತ ಕಾರ್ಯಕ್ರಮ ಮಾಡಿ, ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿ, ಹೃದಯವಂತಿಕೆ ಮೆರೆದಿರುವ ಘಟನೆ ನಡೆದಿದೆ.

ಇನ್ನು ಮುಸ್ಲಿಂ ಧರ್ಮದವರಾದ ನೇಹಾ ಹಾಗೂ ಹಿಂದೂ ಧರ್ಮದವರಾದ ಭಾರತಿ ಎಂಬ ಮಹಿಳಾ ಪೊಲೀಸ್ ಪೇದೆಗಳಿಗೆ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿಯೇ ಸೀಮಂತ ಕಾರ್ಯಕ್ರಮ ಮಾಡಿ, ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿ, ಹೃದಯವಂತಿಕೆ ಮೆರೆದಿರುವ ಘಟನೆ ನಡೆದಿದೆ.

2 / 6
ಕರ್ತವ್ಯ ಜಂಜಾಟದ ಮಧ್ಯೆ ಮಹಿಳಾ ಸಿಬ್ಬಂದಿಗಳ ಬಯಕೆ ಈಡೇರಿಸಿದ ಪೊಲೀಸರು, ಹಿಂದೂ ಸಂಪ್ರದಾಯದಂತೆ ಭಾರತಿ ಹಾಗೂ ನೇಹಾಗೆ ಸೀಮಂತ ಮಾಡಿದರು.

ಕರ್ತವ್ಯ ಜಂಜಾಟದ ಮಧ್ಯೆ ಮಹಿಳಾ ಸಿಬ್ಬಂದಿಗಳ ಬಯಕೆ ಈಡೇರಿಸಿದ ಪೊಲೀಸರು, ಹಿಂದೂ ಸಂಪ್ರದಾಯದಂತೆ ಭಾರತಿ ಹಾಗೂ ನೇಹಾಗೆ ಸೀಮಂತ ಮಾಡಿದರು.

3 / 6
 ನೇಹಾ ಹಾಗೂ ದಂಪತಿಗಳು, ಪೋಷಕರನ್ನ ಕರೆಸಿ ಸೀಮಂತ ಮಾಡಿ ಕೋಲಾರ ಪೊಲೀಸ್ ಠಾಣೆ ಮಾದರಿಯಾಗಿದೆ. ಇತ್ತ ಕುಟುಂಬ ಸಮೇತರಾಗಿ ಭಾಗವಹಿಸಿ ಮಹಿಳಾ ಪೊಲೀಸ್ ಪೇದೆಗಳು ಹಾಗೂ ಕುಟುಂಬಸ್ಥರು ಸಂತಸಪಟ್ಟರು.

ನೇಹಾ ಹಾಗೂ ದಂಪತಿಗಳು, ಪೋಷಕರನ್ನ ಕರೆಸಿ ಸೀಮಂತ ಮಾಡಿ ಕೋಲಾರ ಪೊಲೀಸ್ ಠಾಣೆ ಮಾದರಿಯಾಗಿದೆ. ಇತ್ತ ಕುಟುಂಬ ಸಮೇತರಾಗಿ ಭಾಗವಹಿಸಿ ಮಹಿಳಾ ಪೊಲೀಸ್ ಪೇದೆಗಳು ಹಾಗೂ ಕುಟುಂಬಸ್ಥರು ಸಂತಸಪಟ್ಟರು.

4 / 6
 ಇನ್ನು ಈ ಕಾರ್ಯಕ್ರಮದಲ್ಲಿ ಅದ್ದೂರಿ ಶಾಮಿಯಾನ ಹಾಕಿಸಿ, ಬಂದ ಅತಿಥಿಗಳಿಗೆ ಪೊಲೀಸ್ ಅಧಿಕಾರಿಗಳು ಸೇರಿಕೊಂಡು ಭರ್ಜರಿ ಬಾಳೆಲೆ ಊಟ ಹಾಕಿಸಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಅದ್ದೂರಿ ಶಾಮಿಯಾನ ಹಾಕಿಸಿ, ಬಂದ ಅತಿಥಿಗಳಿಗೆ ಪೊಲೀಸ್ ಅಧಿಕಾರಿಗಳು ಸೇರಿಕೊಂಡು ಭರ್ಜರಿ ಬಾಳೆಲೆ ಊಟ ಹಾಕಿಸಿದ್ದಾರೆ.

5 / 6
ಸೀಮಂತ ಕಾರ್ಯಕ್ರಮದಲ್ಲಿ ಕೋಲಾರ ಡಿವೈಎಸ್‌ಪಿ ನಾಗ್ತೇ ಹಾಗೂ ಸಿಪಿಐಗಳಾದ ಶಂಕರಾಚಾರಿ, ಸದಾನಂದ ಭಾಗಿಯಾಗಿ ಜೊತೆಗೆ ಹಿರಿಯ ಅಧಿಕಾರಿಗಳು ಸೇರಿ ಇಬ್ಬರು ಪೇದೆಗಳಿಗೆ ಭಾಗಿನ ನೀಡಿ ಶುಭ ಹಾರೈಸಿದರು. 

ಸೀಮಂತ ಕಾರ್ಯಕ್ರಮದಲ್ಲಿ ಕೋಲಾರ ಡಿವೈಎಸ್‌ಪಿ ನಾಗ್ತೇ ಹಾಗೂ ಸಿಪಿಐಗಳಾದ ಶಂಕರಾಚಾರಿ, ಸದಾನಂದ ಭಾಗಿಯಾಗಿ ಜೊತೆಗೆ ಹಿರಿಯ ಅಧಿಕಾರಿಗಳು ಸೇರಿ ಇಬ್ಬರು ಪೇದೆಗಳಿಗೆ ಭಾಗಿನ ನೀಡಿ ಶುಭ ಹಾರೈಸಿದರು. 

6 / 6

Published On - 6:40 pm, Tue, 2 July 24

Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್