ಮಹಿಳಾ ಪೊಲೀಸ್ ಪೇದೆಗಳಿಗೆ ಠಾಣೆಯಲ್ಲೇ ಸೀಮಂತ; ಬಾಗಿನ ನೀಡಿ ಶುಭ ಹಾರೈಸಿದ ಹಿರಿಯ ಅಧಿಕಾರಿಗಳು

ಕರ್ತವ್ಯ ಜಂಜಾಟದ ಮಧ್ಯೆ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಹೌದು, ಇಂದು(ಮಂಗಳವಾರ) ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳಾ ಪೊಲೀಸ್ ಪೇದೆಗಳಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇತ್ತ ಕುಟುಂಬ ಸಮೇತರಾಗಿ ಭಾಗವಹಿಸಿ ಮಹಿಳಾ ಪೊಲೀಸ್ ಪೇದೆಗಳು ಹಾಗೂ ಕುಟುಂಬಸ್ಥರು ಸಂತಸಪಟ್ಟರು

| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 02, 2024 | 7:37 PM

ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಹೌದು, ಇಂದು(ಮಂಗಳವಾರ) ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳಾ ಪೊಲೀಸ್ ಪೇದೆಗಳಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಹೌದು, ಇಂದು(ಮಂಗಳವಾರ) ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳಾ ಪೊಲೀಸ್ ಪೇದೆಗಳಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

1 / 6
ಇನ್ನು ಮುಸ್ಲಿಂ ಧರ್ಮದವರಾದ ನೇಹಾ ಹಾಗೂ ಹಿಂದೂ ಧರ್ಮದವರಾದ ಭಾರತಿ ಎಂಬ ಮಹಿಳಾ ಪೊಲೀಸ್ ಪೇದೆಗಳಿಗೆ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿಯೇ ಸೀಮಂತ ಕಾರ್ಯಕ್ರಮ ಮಾಡಿ, ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿ, ಹೃದಯವಂತಿಕೆ ಮೆರೆದಿರುವ ಘಟನೆ ನಡೆದಿದೆ.

ಇನ್ನು ಮುಸ್ಲಿಂ ಧರ್ಮದವರಾದ ನೇಹಾ ಹಾಗೂ ಹಿಂದೂ ಧರ್ಮದವರಾದ ಭಾರತಿ ಎಂಬ ಮಹಿಳಾ ಪೊಲೀಸ್ ಪೇದೆಗಳಿಗೆ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿಯೇ ಸೀಮಂತ ಕಾರ್ಯಕ್ರಮ ಮಾಡಿ, ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿ, ಹೃದಯವಂತಿಕೆ ಮೆರೆದಿರುವ ಘಟನೆ ನಡೆದಿದೆ.

2 / 6
ಕರ್ತವ್ಯ ಜಂಜಾಟದ ಮಧ್ಯೆ ಮಹಿಳಾ ಸಿಬ್ಬಂದಿಗಳ ಬಯಕೆ ಈಡೇರಿಸಿದ ಪೊಲೀಸರು, ಹಿಂದೂ ಸಂಪ್ರದಾಯದಂತೆ ಭಾರತಿ ಹಾಗೂ ನೇಹಾಗೆ ಸೀಮಂತ ಮಾಡಿದರು.

ಕರ್ತವ್ಯ ಜಂಜಾಟದ ಮಧ್ಯೆ ಮಹಿಳಾ ಸಿಬ್ಬಂದಿಗಳ ಬಯಕೆ ಈಡೇರಿಸಿದ ಪೊಲೀಸರು, ಹಿಂದೂ ಸಂಪ್ರದಾಯದಂತೆ ಭಾರತಿ ಹಾಗೂ ನೇಹಾಗೆ ಸೀಮಂತ ಮಾಡಿದರು.

3 / 6
 ನೇಹಾ ಹಾಗೂ ದಂಪತಿಗಳು, ಪೋಷಕರನ್ನ ಕರೆಸಿ ಸೀಮಂತ ಮಾಡಿ ಕೋಲಾರ ಪೊಲೀಸ್ ಠಾಣೆ ಮಾದರಿಯಾಗಿದೆ. ಇತ್ತ ಕುಟುಂಬ ಸಮೇತರಾಗಿ ಭಾಗವಹಿಸಿ ಮಹಿಳಾ ಪೊಲೀಸ್ ಪೇದೆಗಳು ಹಾಗೂ ಕುಟುಂಬಸ್ಥರು ಸಂತಸಪಟ್ಟರು.

ನೇಹಾ ಹಾಗೂ ದಂಪತಿಗಳು, ಪೋಷಕರನ್ನ ಕರೆಸಿ ಸೀಮಂತ ಮಾಡಿ ಕೋಲಾರ ಪೊಲೀಸ್ ಠಾಣೆ ಮಾದರಿಯಾಗಿದೆ. ಇತ್ತ ಕುಟುಂಬ ಸಮೇತರಾಗಿ ಭಾಗವಹಿಸಿ ಮಹಿಳಾ ಪೊಲೀಸ್ ಪೇದೆಗಳು ಹಾಗೂ ಕುಟುಂಬಸ್ಥರು ಸಂತಸಪಟ್ಟರು.

4 / 6
 ಇನ್ನು ಈ ಕಾರ್ಯಕ್ರಮದಲ್ಲಿ ಅದ್ದೂರಿ ಶಾಮಿಯಾನ ಹಾಕಿಸಿ, ಬಂದ ಅತಿಥಿಗಳಿಗೆ ಪೊಲೀಸ್ ಅಧಿಕಾರಿಗಳು ಸೇರಿಕೊಂಡು ಭರ್ಜರಿ ಬಾಳೆಲೆ ಊಟ ಹಾಕಿಸಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಅದ್ದೂರಿ ಶಾಮಿಯಾನ ಹಾಕಿಸಿ, ಬಂದ ಅತಿಥಿಗಳಿಗೆ ಪೊಲೀಸ್ ಅಧಿಕಾರಿಗಳು ಸೇರಿಕೊಂಡು ಭರ್ಜರಿ ಬಾಳೆಲೆ ಊಟ ಹಾಕಿಸಿದ್ದಾರೆ.

5 / 6
ಸೀಮಂತ ಕಾರ್ಯಕ್ರಮದಲ್ಲಿ ಕೋಲಾರ ಡಿವೈಎಸ್‌ಪಿ ನಾಗ್ತೇ ಹಾಗೂ ಸಿಪಿಐಗಳಾದ ಶಂಕರಾಚಾರಿ, ಸದಾನಂದ ಭಾಗಿಯಾಗಿ ಜೊತೆಗೆ ಹಿರಿಯ ಅಧಿಕಾರಿಗಳು ಸೇರಿ ಇಬ್ಬರು ಪೇದೆಗಳಿಗೆ ಭಾಗಿನ ನೀಡಿ ಶುಭ ಹಾರೈಸಿದರು. 

ಸೀಮಂತ ಕಾರ್ಯಕ್ರಮದಲ್ಲಿ ಕೋಲಾರ ಡಿವೈಎಸ್‌ಪಿ ನಾಗ್ತೇ ಹಾಗೂ ಸಿಪಿಐಗಳಾದ ಶಂಕರಾಚಾರಿ, ಸದಾನಂದ ಭಾಗಿಯಾಗಿ ಜೊತೆಗೆ ಹಿರಿಯ ಅಧಿಕಾರಿಗಳು ಸೇರಿ ಇಬ್ಬರು ಪೇದೆಗಳಿಗೆ ಭಾಗಿನ ನೀಡಿ ಶುಭ ಹಾರೈಸಿದರು. 

6 / 6

Published On - 6:40 pm, Tue, 2 July 24

Follow us
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ
ವಾವ್​! ಮಳೆಯಿಂದಾಗಿ ಮತ್ತೆ ಜೀವ ಕಳೆ ಪಡೆದ ಸಿರಿಮನೆ ಜಲಪಾತ
ಸ್ವೀಟ್​ ಅಂಗಡಿಗಳ ಮೇಲೆ ದಾಳಿ; ಪತ್ತೆಯಾಯ್ತು ಕ್ಯಾನ್ಸರ್​ ಕಾರಕ ಅಂಶ
ಸ್ವೀಟ್​ ಅಂಗಡಿಗಳ ಮೇಲೆ ದಾಳಿ; ಪತ್ತೆಯಾಯ್ತು ಕ್ಯಾನ್ಸರ್​ ಕಾರಕ ಅಂಶ
ಮುಡಾ ನೀಡಿದ್ದನ್ನೇ ಸಿಎಂ ಪತ್ನಿ ಸ್ವೀಕರಿಸಿದ್ದು ಅಪರಾಧವಾಗಿದೆ: ಪೊನ್ನಣ್ಣ
ಮುಡಾ ನೀಡಿದ್ದನ್ನೇ ಸಿಎಂ ಪತ್ನಿ ಸ್ವೀಕರಿಸಿದ್ದು ಅಪರಾಧವಾಗಿದೆ: ಪೊನ್ನಣ್ಣ
ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಯುವಕನಿಂದ ಮೀನು ಹಿಡಿಯುವ ಹುಚ್ಚು ಸಾಹಸ!
ಧುಮ್ಮಿಕ್ಕಿ ಹರಿಯುವ ಜಲಪಾತದಲ್ಲಿ ಯುವಕನಿಂದ ಮೀನು ಹಿಡಿಯುವ ಹುಚ್ಚು ಸಾಹಸ!
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ
ಮುಡಾ ಅಕ್ರಮ ಸಿಬಿಐಗೆ ಒಪ್ಪಿಸುವ ವಿಚಾರಕ್ಕೆ ಸಿದ್ದರಾಮಯ್ಯ ಅಸಮಂಜಸ ಉತ್ತರ
ಮುಡಾ ಅಕ್ರಮ ಸಿಬಿಐಗೆ ಒಪ್ಪಿಸುವ ವಿಚಾರಕ್ಕೆ ಸಿದ್ದರಾಮಯ್ಯ ಅಸಮಂಜಸ ಉತ್ತರ