ಮಹಿಳಾ ಪೊಲೀಸ್ ಪೇದೆಗಳಿಗೆ ಠಾಣೆಯಲ್ಲೇ ಸೀಮಂತ; ಬಾಗಿನ ನೀಡಿ ಶುಭ ಹಾರೈಸಿದ ಹಿರಿಯ ಅಧಿಕಾರಿಗಳು

ಕರ್ತವ್ಯ ಜಂಜಾಟದ ಮಧ್ಯೆ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಹೌದು, ಇಂದು(ಮಂಗಳವಾರ) ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳಾ ಪೊಲೀಸ್ ಪೇದೆಗಳಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಇತ್ತ ಕುಟುಂಬ ಸಮೇತರಾಗಿ ಭಾಗವಹಿಸಿ ಮಹಿಳಾ ಪೊಲೀಸ್ ಪೇದೆಗಳು ಹಾಗೂ ಕುಟುಂಬಸ್ಥರು ಸಂತಸಪಟ್ಟರು

| Updated By: ಕಿರಣ್ ಹನುಮಂತ್​ ಮಾದಾರ್

Updated on:Jul 02, 2024 | 7:37 PM

ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಹೌದು, ಇಂದು(ಮಂಗಳವಾರ) ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳಾ ಪೊಲೀಸ್ ಪೇದೆಗಳಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರೂಪದ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಹೌದು, ಇಂದು(ಮಂಗಳವಾರ) ಪೊಲೀಸ್ ಠಾಣೆಯಲ್ಲಿ ಇಬ್ಬರು ಮಹಿಳಾ ಪೊಲೀಸ್ ಪೇದೆಗಳಿಗೆ ಸೀಮಂತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

1 / 6
ಇನ್ನು ಮುಸ್ಲಿಂ ಧರ್ಮದವರಾದ ನೇಹಾ ಹಾಗೂ ಹಿಂದೂ ಧರ್ಮದವರಾದ ಭಾರತಿ ಎಂಬ ಮಹಿಳಾ ಪೊಲೀಸ್ ಪೇದೆಗಳಿಗೆ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿಯೇ ಸೀಮಂತ ಕಾರ್ಯಕ್ರಮ ಮಾಡಿ, ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿ, ಹೃದಯವಂತಿಕೆ ಮೆರೆದಿರುವ ಘಟನೆ ನಡೆದಿದೆ.

ಇನ್ನು ಮುಸ್ಲಿಂ ಧರ್ಮದವರಾದ ನೇಹಾ ಹಾಗೂ ಹಿಂದೂ ಧರ್ಮದವರಾದ ಭಾರತಿ ಎಂಬ ಮಹಿಳಾ ಪೊಲೀಸ್ ಪೇದೆಗಳಿಗೆ ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿಯೇ ಸೀಮಂತ ಕಾರ್ಯಕ್ರಮ ಮಾಡಿ, ಮಹಿಳಾ ಪೊಲೀಸ್ ಠಾಣೆ ಅಧಿಕಾರಿ ಮತ್ತು ಸಿಬ್ಬಂದಿ, ಹೃದಯವಂತಿಕೆ ಮೆರೆದಿರುವ ಘಟನೆ ನಡೆದಿದೆ.

2 / 6
ಕರ್ತವ್ಯ ಜಂಜಾಟದ ಮಧ್ಯೆ ಮಹಿಳಾ ಸಿಬ್ಬಂದಿಗಳ ಬಯಕೆ ಈಡೇರಿಸಿದ ಪೊಲೀಸರು, ಹಿಂದೂ ಸಂಪ್ರದಾಯದಂತೆ ಭಾರತಿ ಹಾಗೂ ನೇಹಾಗೆ ಸೀಮಂತ ಮಾಡಿದರು.

ಕರ್ತವ್ಯ ಜಂಜಾಟದ ಮಧ್ಯೆ ಮಹಿಳಾ ಸಿಬ್ಬಂದಿಗಳ ಬಯಕೆ ಈಡೇರಿಸಿದ ಪೊಲೀಸರು, ಹಿಂದೂ ಸಂಪ್ರದಾಯದಂತೆ ಭಾರತಿ ಹಾಗೂ ನೇಹಾಗೆ ಸೀಮಂತ ಮಾಡಿದರು.

3 / 6
 ನೇಹಾ ಹಾಗೂ ದಂಪತಿಗಳು, ಪೋಷಕರನ್ನ ಕರೆಸಿ ಸೀಮಂತ ಮಾಡಿ ಕೋಲಾರ ಪೊಲೀಸ್ ಠಾಣೆ ಮಾದರಿಯಾಗಿದೆ. ಇತ್ತ ಕುಟುಂಬ ಸಮೇತರಾಗಿ ಭಾಗವಹಿಸಿ ಮಹಿಳಾ ಪೊಲೀಸ್ ಪೇದೆಗಳು ಹಾಗೂ ಕುಟುಂಬಸ್ಥರು ಸಂತಸಪಟ್ಟರು.

ನೇಹಾ ಹಾಗೂ ದಂಪತಿಗಳು, ಪೋಷಕರನ್ನ ಕರೆಸಿ ಸೀಮಂತ ಮಾಡಿ ಕೋಲಾರ ಪೊಲೀಸ್ ಠಾಣೆ ಮಾದರಿಯಾಗಿದೆ. ಇತ್ತ ಕುಟುಂಬ ಸಮೇತರಾಗಿ ಭಾಗವಹಿಸಿ ಮಹಿಳಾ ಪೊಲೀಸ್ ಪೇದೆಗಳು ಹಾಗೂ ಕುಟುಂಬಸ್ಥರು ಸಂತಸಪಟ್ಟರು.

4 / 6
 ಇನ್ನು ಈ ಕಾರ್ಯಕ್ರಮದಲ್ಲಿ ಅದ್ದೂರಿ ಶಾಮಿಯಾನ ಹಾಕಿಸಿ, ಬಂದ ಅತಿಥಿಗಳಿಗೆ ಪೊಲೀಸ್ ಅಧಿಕಾರಿಗಳು ಸೇರಿಕೊಂಡು ಭರ್ಜರಿ ಬಾಳೆಲೆ ಊಟ ಹಾಕಿಸಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಅದ್ದೂರಿ ಶಾಮಿಯಾನ ಹಾಕಿಸಿ, ಬಂದ ಅತಿಥಿಗಳಿಗೆ ಪೊಲೀಸ್ ಅಧಿಕಾರಿಗಳು ಸೇರಿಕೊಂಡು ಭರ್ಜರಿ ಬಾಳೆಲೆ ಊಟ ಹಾಕಿಸಿದ್ದಾರೆ.

5 / 6
ಸೀಮಂತ ಕಾರ್ಯಕ್ರಮದಲ್ಲಿ ಕೋಲಾರ ಡಿವೈಎಸ್‌ಪಿ ನಾಗ್ತೇ ಹಾಗೂ ಸಿಪಿಐಗಳಾದ ಶಂಕರಾಚಾರಿ, ಸದಾನಂದ ಭಾಗಿಯಾಗಿ ಜೊತೆಗೆ ಹಿರಿಯ ಅಧಿಕಾರಿಗಳು ಸೇರಿ ಇಬ್ಬರು ಪೇದೆಗಳಿಗೆ ಭಾಗಿನ ನೀಡಿ ಶುಭ ಹಾರೈಸಿದರು. 

ಸೀಮಂತ ಕಾರ್ಯಕ್ರಮದಲ್ಲಿ ಕೋಲಾರ ಡಿವೈಎಸ್‌ಪಿ ನಾಗ್ತೇ ಹಾಗೂ ಸಿಪಿಐಗಳಾದ ಶಂಕರಾಚಾರಿ, ಸದಾನಂದ ಭಾಗಿಯಾಗಿ ಜೊತೆಗೆ ಹಿರಿಯ ಅಧಿಕಾರಿಗಳು ಸೇರಿ ಇಬ್ಬರು ಪೇದೆಗಳಿಗೆ ಭಾಗಿನ ನೀಡಿ ಶುಭ ಹಾರೈಸಿದರು. 

6 / 6

Published On - 6:40 pm, Tue, 2 July 24

Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್