ಜನಪ್ರತಿನಿಧಿಗಳ ನಿರ್ಲಕ್ಷ್ಯ; ಕೆಸರುಗದ್ದೆಯಂತಾಗಿರೋ ಗ್ರಾಮೀಣ ಭಾಗದ ರಸ್ತೆಗಳಲ್ಲಿ ಭತ್ತ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು
ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿರುವ ರಸ್ತೆಗಳು ಕೆಸರು ಗದ್ದೆಗಳಂತಾಗಿದ್ದು, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ರಸ್ತೆಗಳು ಹಾಳಾಗಿ ಹೋಗಿವೆ. ರಸ್ತೆ ದುರಸ್ಥಿ ಮಾಡಿ ಎಂದು ಜನರು ಗೋಗರೆದರೂ ಕೂಡ ಯಾರೊಬ್ಬರು ಸ್ಪಂಧಿಸುತ್ತಿಲ್ಲ. ಹೀಗಾಗಿ ಜನರು ಕೆಸರು ಗದ್ದೆಯಂತಾದ ರಸ್ತೆಯಲ್ಲಿ ಭತ್ತ ನಾಟಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us



