Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ 264 ವೆರೈಟಿ ಮತಗಟ್ಟೆಗಳು: ಇಲ್ಲಿವೆ  ಫೋಟೋಗಳು

ಮತದಾರರಲ್ಲಿ ತಮ್ಮ ಹಕ್ಕು ಚಲಾಯಿಸಲು ಜಾಗೃತಿ ಮೂಡಿಸಿದ ಚುನಾವಣಾ ಆಯೋಗ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 264 ಥೀಮ್ ಆಧಾರಿತ ಬೂತ್‌ಗಳನ್ನು ರಚಿಸಿದೆ.

ಆಯೇಷಾ ಬಾನು
|

Updated on: May 09, 2023 | 10:09 AM

ಮೇ 10ರಂದು ಒಂದು ಹಂತದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಚುನಾವಣಾ ಆಯೋಗವು ಬೆಂಗಳೂರಿನಲ್ಲಿ ಹಲವಾರು ಥೀಮ್ ಆಧಾರಿತ ಮತಗಟ್ಟೆಗಳನ್ನು ಸಿದ್ಧಪಡಿಸಿದೆ.

ಮೇ 10ರಂದು ಒಂದು ಹಂತದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಚುನಾವಣಾ ಆಯೋಗವು ಬೆಂಗಳೂರಿನಲ್ಲಿ ಹಲವಾರು ಥೀಮ್ ಆಧಾರಿತ ಮತಗಟ್ಟೆಗಳನ್ನು ಸಿದ್ಧಪಡಿಸಿದೆ.

1 / 8
ಮತದಾರರಲ್ಲಿ ತಮ್ಮ ಹಕ್ಕು ಚಲಾಯಿಸಲು ಜಾಗೃತಿ ಮೂಡಿಸಿದ ಚುನಾವಣಾ ಆಯೋಗ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 264 ಥೀಮ್ ಆಧಾರಿತ ಬೂತ್‌ಗಳನ್ನು ರಚಿಸಿದೆ.

ಮತದಾರರಲ್ಲಿ ತಮ್ಮ ಹಕ್ಕು ಚಲಾಯಿಸಲು ಜಾಗೃತಿ ಮೂಡಿಸಿದ ಚುನಾವಣಾ ಆಯೋಗ ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ 264 ಥೀಮ್ ಆಧಾರಿತ ಬೂತ್‌ಗಳನ್ನು ರಚಿಸಿದೆ.

2 / 8
ಪಿಂಕ್ ಮತಗಟ್ಟೆಗಳು, ಯುವ ಮತಗಟ್ಟೆಗಳು ಮತ್ತು ಸಾಂಸ್ಕೃತಿಕ ಮತಗಟ್ಟೆಗಳು ಈ ವರ್ಷ ಸ್ಥಾಪಿಸಲಾದ ಕೆಲವು ಥೀಮ್ ಬೇಸ್ಡ್ ಮತಗಟ್ಟೆಗಳು.

ಪಿಂಕ್ ಮತಗಟ್ಟೆಗಳು, ಯುವ ಮತಗಟ್ಟೆಗಳು ಮತ್ತು ಸಾಂಸ್ಕೃತಿಕ ಮತಗಟ್ಟೆಗಳು ಈ ವರ್ಷ ಸ್ಥಾಪಿಸಲಾದ ಕೆಲವು ಥೀಮ್ ಬೇಸ್ಡ್ ಮತಗಟ್ಟೆಗಳು.

3 / 8
ಮಹಿಳಾ ಮತದಾರರನ್ನ ಪ್ರೋತ್ಸಾಹಿಸಲು ಪಿಂಕ್ ಮತಗಟ್ಟೆ, ಯುವ ಮತದಾರರ ಪ್ರೋತ್ಸಾಹಿಸುವ ಯುವ ಮತಗಟ್ಟೆ, ಸಿರಿಧಾನ್ಯ ಮತಗಟ್ಟೆ ಹಾಗೂ ವಿಶೇಷ ಚೇತನ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಪರಿಸರ(ಹಸಿರು ಬಣ್ಣದ) ಮತಗಟ್ಟೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತಗಟ್ಟೆ, ಮಾಜಿ ಸೈನಿಕ ಮತಗಟ್ಟೆ, ತೃತೀಯ ಲಿಂಗಿಯ ಮತಗಟ್ಟೆ, ಕ್ರೀಡಾ ಮತಗಟ್ಟೆ ಮಾದರಿಗಳಲ್ಲಿ ಮತಗಟ್ಟೆಗಳ ನಿರ್ಮಾಣ.

ಮಹಿಳಾ ಮತದಾರರನ್ನ ಪ್ರೋತ್ಸಾಹಿಸಲು ಪಿಂಕ್ ಮತಗಟ್ಟೆ, ಯುವ ಮತದಾರರ ಪ್ರೋತ್ಸಾಹಿಸುವ ಯುವ ಮತಗಟ್ಟೆ, ಸಿರಿಧಾನ್ಯ ಮತಗಟ್ಟೆ ಹಾಗೂ ವಿಶೇಷ ಚೇತನ ಮತಗಟ್ಟೆ, ಸಂಸ್ಕೃತಿ ಮತಗಟ್ಟೆ, ಪರಿಸರ(ಹಸಿರು ಬಣ್ಣದ) ಮತಗಟ್ಟೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತಗಟ್ಟೆ, ಮಾಜಿ ಸೈನಿಕ ಮತಗಟ್ಟೆ, ತೃತೀಯ ಲಿಂಗಿಯ ಮತಗಟ್ಟೆ, ಕ್ರೀಡಾ ಮತಗಟ್ಟೆ ಮಾದರಿಗಳಲ್ಲಿ ಮತಗಟ್ಟೆಗಳ ನಿರ್ಮಾಣ.

4 / 8
 ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಮಸ್ಟರಿಂಗ್ ಪ್ರಕ್ರಿಯೇ ಶುರು ಮಾಡಿದ್ದು, ಜಿಲ್ಲಾ ಚುನಾವಣಾ ಆಯೋಗ ಪ್ರತಿ ಮತಗಟ್ಟೆಗೆ ತಲಾ ಒಬ್ಬರು ಪಿ.ಆರ್.ಓ ಹಾಗೂ ಎ.ಪಿ.ಆರ್.ಓ ಮತ್ತು ಮೂವರು ಪಿ.ಓ ಸೇರಿ 5 ಜನ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧತೆ ನಡೆಸಿದೆ.

ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಿಗೆ ಮಸ್ಟರಿಂಗ್ ಪ್ರಕ್ರಿಯೇ ಶುರು ಮಾಡಿದ್ದು, ಜಿಲ್ಲಾ ಚುನಾವಣಾ ಆಯೋಗ ಪ್ರತಿ ಮತಗಟ್ಟೆಗೆ ತಲಾ ಒಬ್ಬರು ಪಿ.ಆರ್.ಓ ಹಾಗೂ ಎ.ಪಿ.ಆರ್.ಓ ಮತ್ತು ಮೂವರು ಪಿ.ಓ ಸೇರಿ 5 ಜನ ಮತಗಟ್ಟೆ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧತೆ ನಡೆಸಿದೆ.

5 / 8
ರಕ್ಷಣೆಯ ದೃಷ್ಟಿಯಿಂದ ನಗರದಲ್ಲಿ 39 ಸಾವಿರ ಪೊಲೀಸ್ ಸಿಬ್ಬಂದಿ, 4 ಸಾವಿರ ಹೋಮ್ ಗಾರ್ಡ್ಸ್ ಜೊತೆಗೆ ಪ್ಯಾರಾ ಮಿಲಿಟರಿ ಗಳನ್ನು ಮತದಾನ ಹಾಗೂ ಮತ ಏಣಿಕೆಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ರಕ್ಷಣೆಯ ದೃಷ್ಟಿಯಿಂದ ನಗರದಲ್ಲಿ 39 ಸಾವಿರ ಪೊಲೀಸ್ ಸಿಬ್ಬಂದಿ, 4 ಸಾವಿರ ಹೋಮ್ ಗಾರ್ಡ್ಸ್ ಜೊತೆಗೆ ಪ್ಯಾರಾ ಮಿಲಿಟರಿ ಗಳನ್ನು ಮತದಾನ ಹಾಗೂ ಮತ ಏಣಿಕೆಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ.

6 / 8
ಥೀಮ್ ಬೇಸ್ಡ್ ಮತಗಟ್ಟೆಗಳಲ್ಲಿ ಮತದಾನದ ಪ್ರಮುಖ್ಯತೆಯನ್ನು ಸಾರುವ ಸಂದೇಶ ನೀಡಲಾಗಿದೆ.

ಥೀಮ್ ಬೇಸ್ಡ್ ಮತಗಟ್ಟೆಗಳಲ್ಲಿ ಮತದಾನದ ಪ್ರಮುಖ್ಯತೆಯನ್ನು ಸಾರುವ ಸಂದೇಶ ನೀಡಲಾಗಿದೆ.

7 / 8
ಮತದಾನ ನಮ್ಮ ಹಕ್ಕು. ಉತ್ತಮರನ್ನು, ಯೋಗ್ಯರನ್ನು ಆಯ್ಕೆ ಮಾಡಿ ಮತದಾನ ಮಾಡಿ.

ಮತದಾನ ನಮ್ಮ ಹಕ್ಕು. ಉತ್ತಮರನ್ನು, ಯೋಗ್ಯರನ್ನು ಆಯ್ಕೆ ಮಾಡಿ ಮತದಾನ ಮಾಡಿ.

8 / 8
Follow us
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ
ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ