AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Polls 2023: ಮತದಾರರನ್ನು ಕೈ ಬೀಸಿ ಕರೆಯುತ್ತಿವೆ ಮೈಸೂರು ಪಾಕ್, ಮೈಸೂರು ಮಲ್ಲಿಗೆ ಮತಗಟ್ಟೆಗಳು

ಕರ್ನಾಟಕ ವಿಧಾನಭೆ ಚುನಾವಣೆಯ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಚುನಾವಣೆಯಲ್ಲಿ ಯುವ, ಸಖಿ, ವಿಶೇಷಚೇತನ, ಮಾದರಿ ಹಾಗೂ ಸಂಪ್ರದಾಯಿಕ ಮತಗಟ್ಟೆಗಳು ನಾನಾ ರೀತಿಯಲ್ಲಿ ಮತದಾರರ ಕೈ ಬೀಸಿ ಕರೆಯಲು ಸಜ್ಜಾಗಿವೆ. ಅದರಂತೆ ಮೈಸೂರಿನಲ್ಲೂ ಮೈಸೂರಿನ ಬ್ರ್ಯಾಂಡ್‌ಗಳ ಚಿತ್ರದ ಮತಗಟ್ಟೆಗಳು ಗಮನೆ ಸೆಳೆದಿವೆ.

ರಮೇಶ್ ಬಿ. ಜವಳಗೇರಾ
|

Updated on: May 09, 2023 | 12:16 PM

Share
ಮೈಸೂರು ತಾಲ್ಲೂಕು ಯಡಹಳ್ಳಿ ಗ್ರಾಮದ  ಶಾಲೆಯಲ್ಲಿ ಮೈಸೂರು ಜಿಲ್ಲೆಯ ಸಾಂಪ್ರದಾಯಿಕ ಮತಗಟ್ಟೆ ಜನರ ಗಮನ ಸೆಳೆದಿವೆ.

ಮೈಸೂರು ತಾಲ್ಲೂಕು ಯಡಹಳ್ಳಿ ಗ್ರಾಮದ ಶಾಲೆಯಲ್ಲಿ ಮೈಸೂರು ಜಿಲ್ಲೆಯ ಸಾಂಪ್ರದಾಯಿಕ ಮತಗಟ್ಟೆ ಜನರ ಗಮನ ಸೆಳೆದಿವೆ.

1 / 6
ಮೈಸೂರು ಬ್ರ್ಯಾಂಡ್‌ಗಳಾದ ಮೈಸೂರು ಪಾಕ್ ಮತಗ್ಟೆ

ಮೈಸೂರು ಬ್ರ್ಯಾಂಡ್‌ಗಳಾದ ಮೈಸೂರು ಪಾಕ್ ಮತಗ್ಟೆ

2 / 6
ಮೈಸೂರು ಮಲ್ಲಿಗೆ  ಚಿತ್ರದ ಮತಗಟ್ಟೆ

ಮೈಸೂರು ಮಲ್ಲಿಗೆ ಚಿತ್ರದ ಮತಗಟ್ಟೆ

3 / 6
ಮತಗಟ್ಟೆಯಲ್ಲಿ ಮೈಸೂರು ರಸಬಾಳೆ ಚಿತ್ರ

ಮತಗಟ್ಟೆಯಲ್ಲಿ ಮೈಸೂರು ರಸಬಾಳೆ ಚಿತ್ರ

4 / 6
ಮೈಸೂರು ವಿಳ್ಳೈದೆಲೆ ಚಿತ್ತಾರ

ಮೈಸೂರು ವಿಳ್ಳೈದೆಲೆ ಚಿತ್ತಾರ

5 / 6
5 ಜನ ಕಲಾವಿದರಿಂದ ಸಾಂಪ್ರದಾಯಿಕ ಚಿತ್ತಾರದೊಂದಿಗೆ ಮತದಾರರನ್ನು ಸೆಳೆಯಲು ಈ ವಿನೂತನ ಕ್ರಮ

5 ಜನ ಕಲಾವಿದರಿಂದ ಸಾಂಪ್ರದಾಯಿಕ ಚಿತ್ತಾರದೊಂದಿಗೆ ಮತದಾರರನ್ನು ಸೆಳೆಯಲು ಈ ವಿನೂತನ ಕ್ರಮ

6 / 6
Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು