AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Polls 2023: ಮತದಾರರನ್ನು ಕೈ ಬೀಸಿ ಕರೆಯುತ್ತಿವೆ ಮೈಸೂರು ಪಾಕ್, ಮೈಸೂರು ಮಲ್ಲಿಗೆ ಮತಗಟ್ಟೆಗಳು

ಕರ್ನಾಟಕ ವಿಧಾನಭೆ ಚುನಾವಣೆಯ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಚುನಾವಣೆಯಲ್ಲಿ ಯುವ, ಸಖಿ, ವಿಶೇಷಚೇತನ, ಮಾದರಿ ಹಾಗೂ ಸಂಪ್ರದಾಯಿಕ ಮತಗಟ್ಟೆಗಳು ನಾನಾ ರೀತಿಯಲ್ಲಿ ಮತದಾರರ ಕೈ ಬೀಸಿ ಕರೆಯಲು ಸಜ್ಜಾಗಿವೆ. ಅದರಂತೆ ಮೈಸೂರಿನಲ್ಲೂ ಮೈಸೂರಿನ ಬ್ರ್ಯಾಂಡ್‌ಗಳ ಚಿತ್ರದ ಮತಗಟ್ಟೆಗಳು ಗಮನೆ ಸೆಳೆದಿವೆ.

ರಮೇಶ್ ಬಿ. ಜವಳಗೇರಾ
|

Updated on: May 09, 2023 | 12:16 PM

Share
ಮೈಸೂರು ತಾಲ್ಲೂಕು ಯಡಹಳ್ಳಿ ಗ್ರಾಮದ  ಶಾಲೆಯಲ್ಲಿ ಮೈಸೂರು ಜಿಲ್ಲೆಯ ಸಾಂಪ್ರದಾಯಿಕ ಮತಗಟ್ಟೆ ಜನರ ಗಮನ ಸೆಳೆದಿವೆ.

ಮೈಸೂರು ತಾಲ್ಲೂಕು ಯಡಹಳ್ಳಿ ಗ್ರಾಮದ ಶಾಲೆಯಲ್ಲಿ ಮೈಸೂರು ಜಿಲ್ಲೆಯ ಸಾಂಪ್ರದಾಯಿಕ ಮತಗಟ್ಟೆ ಜನರ ಗಮನ ಸೆಳೆದಿವೆ.

1 / 6
ಮೈಸೂರು ಬ್ರ್ಯಾಂಡ್‌ಗಳಾದ ಮೈಸೂರು ಪಾಕ್ ಮತಗ್ಟೆ

ಮೈಸೂರು ಬ್ರ್ಯಾಂಡ್‌ಗಳಾದ ಮೈಸೂರು ಪಾಕ್ ಮತಗ್ಟೆ

2 / 6
ಮೈಸೂರು ಮಲ್ಲಿಗೆ  ಚಿತ್ರದ ಮತಗಟ್ಟೆ

ಮೈಸೂರು ಮಲ್ಲಿಗೆ ಚಿತ್ರದ ಮತಗಟ್ಟೆ

3 / 6
ಮತಗಟ್ಟೆಯಲ್ಲಿ ಮೈಸೂರು ರಸಬಾಳೆ ಚಿತ್ರ

ಮತಗಟ್ಟೆಯಲ್ಲಿ ಮೈಸೂರು ರಸಬಾಳೆ ಚಿತ್ರ

4 / 6
ಮೈಸೂರು ವಿಳ್ಳೈದೆಲೆ ಚಿತ್ತಾರ

ಮೈಸೂರು ವಿಳ್ಳೈದೆಲೆ ಚಿತ್ತಾರ

5 / 6
5 ಜನ ಕಲಾವಿದರಿಂದ ಸಾಂಪ್ರದಾಯಿಕ ಚಿತ್ತಾರದೊಂದಿಗೆ ಮತದಾರರನ್ನು ಸೆಳೆಯಲು ಈ ವಿನೂತನ ಕ್ರಮ

5 ಜನ ಕಲಾವಿದರಿಂದ ಸಾಂಪ್ರದಾಯಿಕ ಚಿತ್ತಾರದೊಂದಿಗೆ ಮತದಾರರನ್ನು ಸೆಳೆಯಲು ಈ ವಿನೂತನ ಕ್ರಮ

6 / 6
Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್