AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Polls 2023: ಮತದಾರರನ್ನು ಕೈ ಬೀಸಿ ಕರೆಯುತ್ತಿವೆ ಮೈಸೂರು ಪಾಕ್, ಮೈಸೂರು ಮಲ್ಲಿಗೆ ಮತಗಟ್ಟೆಗಳು

ಕರ್ನಾಟಕ ವಿಧಾನಭೆ ಚುನಾವಣೆಯ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಚುನಾವಣೆಯಲ್ಲಿ ಯುವ, ಸಖಿ, ವಿಶೇಷಚೇತನ, ಮಾದರಿ ಹಾಗೂ ಸಂಪ್ರದಾಯಿಕ ಮತಗಟ್ಟೆಗಳು ನಾನಾ ರೀತಿಯಲ್ಲಿ ಮತದಾರರ ಕೈ ಬೀಸಿ ಕರೆಯಲು ಸಜ್ಜಾಗಿವೆ. ಅದರಂತೆ ಮೈಸೂರಿನಲ್ಲೂ ಮೈಸೂರಿನ ಬ್ರ್ಯಾಂಡ್‌ಗಳ ಚಿತ್ರದ ಮತಗಟ್ಟೆಗಳು ಗಮನೆ ಸೆಳೆದಿವೆ.

ರಮೇಶ್ ಬಿ. ಜವಳಗೇರಾ
|

Updated on: May 09, 2023 | 12:16 PM

Share
ಮೈಸೂರು ತಾಲ್ಲೂಕು ಯಡಹಳ್ಳಿ ಗ್ರಾಮದ  ಶಾಲೆಯಲ್ಲಿ ಮೈಸೂರು ಜಿಲ್ಲೆಯ ಸಾಂಪ್ರದಾಯಿಕ ಮತಗಟ್ಟೆ ಜನರ ಗಮನ ಸೆಳೆದಿವೆ.

ಮೈಸೂರು ತಾಲ್ಲೂಕು ಯಡಹಳ್ಳಿ ಗ್ರಾಮದ ಶಾಲೆಯಲ್ಲಿ ಮೈಸೂರು ಜಿಲ್ಲೆಯ ಸಾಂಪ್ರದಾಯಿಕ ಮತಗಟ್ಟೆ ಜನರ ಗಮನ ಸೆಳೆದಿವೆ.

1 / 6
ಮೈಸೂರು ಬ್ರ್ಯಾಂಡ್‌ಗಳಾದ ಮೈಸೂರು ಪಾಕ್ ಮತಗ್ಟೆ

ಮೈಸೂರು ಬ್ರ್ಯಾಂಡ್‌ಗಳಾದ ಮೈಸೂರು ಪಾಕ್ ಮತಗ್ಟೆ

2 / 6
ಮೈಸೂರು ಮಲ್ಲಿಗೆ  ಚಿತ್ರದ ಮತಗಟ್ಟೆ

ಮೈಸೂರು ಮಲ್ಲಿಗೆ ಚಿತ್ರದ ಮತಗಟ್ಟೆ

3 / 6
ಮತಗಟ್ಟೆಯಲ್ಲಿ ಮೈಸೂರು ರಸಬಾಳೆ ಚಿತ್ರ

ಮತಗಟ್ಟೆಯಲ್ಲಿ ಮೈಸೂರು ರಸಬಾಳೆ ಚಿತ್ರ

4 / 6
ಮೈಸೂರು ವಿಳ್ಳೈದೆಲೆ ಚಿತ್ತಾರ

ಮೈಸೂರು ವಿಳ್ಳೈದೆಲೆ ಚಿತ್ತಾರ

5 / 6
5 ಜನ ಕಲಾವಿದರಿಂದ ಸಾಂಪ್ರದಾಯಿಕ ಚಿತ್ತಾರದೊಂದಿಗೆ ಮತದಾರರನ್ನು ಸೆಳೆಯಲು ಈ ವಿನೂತನ ಕ್ರಮ

5 ಜನ ಕಲಾವಿದರಿಂದ ಸಾಂಪ್ರದಾಯಿಕ ಚಿತ್ತಾರದೊಂದಿಗೆ ಮತದಾರರನ್ನು ಸೆಳೆಯಲು ಈ ವಿನೂತನ ಕ್ರಮ

6 / 6
Follow Us
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು