AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Polls 2023: ಮತದಾರರನ್ನು ಕೈ ಬೀಸಿ ಕರೆಯುತ್ತಿವೆ ಮೈಸೂರು ಪಾಕ್, ಮೈಸೂರು ಮಲ್ಲಿಗೆ ಮತಗಟ್ಟೆಗಳು

ಕರ್ನಾಟಕ ವಿಧಾನಭೆ ಚುನಾವಣೆಯ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಚುನಾವಣೆಯಲ್ಲಿ ಯುವ, ಸಖಿ, ವಿಶೇಷಚೇತನ, ಮಾದರಿ ಹಾಗೂ ಸಂಪ್ರದಾಯಿಕ ಮತಗಟ್ಟೆಗಳು ನಾನಾ ರೀತಿಯಲ್ಲಿ ಮತದಾರರ ಕೈ ಬೀಸಿ ಕರೆಯಲು ಸಜ್ಜಾಗಿವೆ. ಅದರಂತೆ ಮೈಸೂರಿನಲ್ಲೂ ಮೈಸೂರಿನ ಬ್ರ್ಯಾಂಡ್‌ಗಳ ಚಿತ್ರದ ಮತಗಟ್ಟೆಗಳು ಗಮನೆ ಸೆಳೆದಿವೆ.

ರಮೇಶ್ ಬಿ. ಜವಳಗೇರಾ
|

Updated on: May 09, 2023 | 12:16 PM

Share
ಮೈಸೂರು ತಾಲ್ಲೂಕು ಯಡಹಳ್ಳಿ ಗ್ರಾಮದ  ಶಾಲೆಯಲ್ಲಿ ಮೈಸೂರು ಜಿಲ್ಲೆಯ ಸಾಂಪ್ರದಾಯಿಕ ಮತಗಟ್ಟೆ ಜನರ ಗಮನ ಸೆಳೆದಿವೆ.

ಮೈಸೂರು ತಾಲ್ಲೂಕು ಯಡಹಳ್ಳಿ ಗ್ರಾಮದ ಶಾಲೆಯಲ್ಲಿ ಮೈಸೂರು ಜಿಲ್ಲೆಯ ಸಾಂಪ್ರದಾಯಿಕ ಮತಗಟ್ಟೆ ಜನರ ಗಮನ ಸೆಳೆದಿವೆ.

1 / 6
ಮೈಸೂರು ಬ್ರ್ಯಾಂಡ್‌ಗಳಾದ ಮೈಸೂರು ಪಾಕ್ ಮತಗ್ಟೆ

ಮೈಸೂರು ಬ್ರ್ಯಾಂಡ್‌ಗಳಾದ ಮೈಸೂರು ಪಾಕ್ ಮತಗ್ಟೆ

2 / 6
ಮೈಸೂರು ಮಲ್ಲಿಗೆ  ಚಿತ್ರದ ಮತಗಟ್ಟೆ

ಮೈಸೂರು ಮಲ್ಲಿಗೆ ಚಿತ್ರದ ಮತಗಟ್ಟೆ

3 / 6
ಮತಗಟ್ಟೆಯಲ್ಲಿ ಮೈಸೂರು ರಸಬಾಳೆ ಚಿತ್ರ

ಮತಗಟ್ಟೆಯಲ್ಲಿ ಮೈಸೂರು ರಸಬಾಳೆ ಚಿತ್ರ

4 / 6
ಮೈಸೂರು ವಿಳ್ಳೈದೆಲೆ ಚಿತ್ತಾರ

ಮೈಸೂರು ವಿಳ್ಳೈದೆಲೆ ಚಿತ್ತಾರ

5 / 6
5 ಜನ ಕಲಾವಿದರಿಂದ ಸಾಂಪ್ರದಾಯಿಕ ಚಿತ್ತಾರದೊಂದಿಗೆ ಮತದಾರರನ್ನು ಸೆಳೆಯಲು ಈ ವಿನೂತನ ಕ್ರಮ

5 ಜನ ಕಲಾವಿದರಿಂದ ಸಾಂಪ್ರದಾಯಿಕ ಚಿತ್ತಾರದೊಂದಿಗೆ ಮತದಾರರನ್ನು ಸೆಳೆಯಲು ಈ ವಿನೂತನ ಕ್ರಮ

6 / 6
Follow Us
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!