AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Polls 2023: ಮತದಾರರನ್ನು ಕೈ ಬೀಸಿ ಕರೆಯುತ್ತಿವೆ ಮೈಸೂರು ಪಾಕ್, ಮೈಸೂರು ಮಲ್ಲಿಗೆ ಮತಗಟ್ಟೆಗಳು

ಕರ್ನಾಟಕ ವಿಧಾನಭೆ ಚುನಾವಣೆಯ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಬಾರಿ ಚುನಾವಣೆಯಲ್ಲಿ ಯುವ, ಸಖಿ, ವಿಶೇಷಚೇತನ, ಮಾದರಿ ಹಾಗೂ ಸಂಪ್ರದಾಯಿಕ ಮತಗಟ್ಟೆಗಳು ನಾನಾ ರೀತಿಯಲ್ಲಿ ಮತದಾರರ ಕೈ ಬೀಸಿ ಕರೆಯಲು ಸಜ್ಜಾಗಿವೆ. ಅದರಂತೆ ಮೈಸೂರಿನಲ್ಲೂ ಮೈಸೂರಿನ ಬ್ರ್ಯಾಂಡ್‌ಗಳ ಚಿತ್ರದ ಮತಗಟ್ಟೆಗಳು ಗಮನೆ ಸೆಳೆದಿವೆ.

ರಮೇಶ್ ಬಿ. ಜವಳಗೇರಾ
|

Updated on: May 09, 2023 | 12:16 PM

Share
ಮೈಸೂರು ತಾಲ್ಲೂಕು ಯಡಹಳ್ಳಿ ಗ್ರಾಮದ  ಶಾಲೆಯಲ್ಲಿ ಮೈಸೂರು ಜಿಲ್ಲೆಯ ಸಾಂಪ್ರದಾಯಿಕ ಮತಗಟ್ಟೆ ಜನರ ಗಮನ ಸೆಳೆದಿವೆ.

ಮೈಸೂರು ತಾಲ್ಲೂಕು ಯಡಹಳ್ಳಿ ಗ್ರಾಮದ ಶಾಲೆಯಲ್ಲಿ ಮೈಸೂರು ಜಿಲ್ಲೆಯ ಸಾಂಪ್ರದಾಯಿಕ ಮತಗಟ್ಟೆ ಜನರ ಗಮನ ಸೆಳೆದಿವೆ.

1 / 6
ಮೈಸೂರು ಬ್ರ್ಯಾಂಡ್‌ಗಳಾದ ಮೈಸೂರು ಪಾಕ್ ಮತಗ್ಟೆ

ಮೈಸೂರು ಬ್ರ್ಯಾಂಡ್‌ಗಳಾದ ಮೈಸೂರು ಪಾಕ್ ಮತಗ್ಟೆ

2 / 6
ಮೈಸೂರು ಮಲ್ಲಿಗೆ  ಚಿತ್ರದ ಮತಗಟ್ಟೆ

ಮೈಸೂರು ಮಲ್ಲಿಗೆ ಚಿತ್ರದ ಮತಗಟ್ಟೆ

3 / 6
ಮತಗಟ್ಟೆಯಲ್ಲಿ ಮೈಸೂರು ರಸಬಾಳೆ ಚಿತ್ರ

ಮತಗಟ್ಟೆಯಲ್ಲಿ ಮೈಸೂರು ರಸಬಾಳೆ ಚಿತ್ರ

4 / 6
ಮೈಸೂರು ವಿಳ್ಳೈದೆಲೆ ಚಿತ್ತಾರ

ಮೈಸೂರು ವಿಳ್ಳೈದೆಲೆ ಚಿತ್ತಾರ

5 / 6
5 ಜನ ಕಲಾವಿದರಿಂದ ಸಾಂಪ್ರದಾಯಿಕ ಚಿತ್ತಾರದೊಂದಿಗೆ ಮತದಾರರನ್ನು ಸೆಳೆಯಲು ಈ ವಿನೂತನ ಕ್ರಮ

5 ಜನ ಕಲಾವಿದರಿಂದ ಸಾಂಪ್ರದಾಯಿಕ ಚಿತ್ತಾರದೊಂದಿಗೆ ಮತದಾರರನ್ನು ಸೆಳೆಯಲು ಈ ವಿನೂತನ ಕ್ರಮ

6 / 6
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ