AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stress Relief Tips: ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಈ ಸುಲಭ ವಿಧಾನಗಳನ್ನು ಅನುಸರಿಸಿ

ಒತ್ತಡದ ಜೀವನದಲ್ಲಿ, ತನಗಾಗಿ ಮತ್ತು ಕುಟುಂಬಕ್ಕಾಗಿ ಸಮಯವನ್ನು ಮೀಸಲಿಡುವುದು ಕಷ್ಟಕರ. ಅಂತಹ ಪರಿಸ್ಥಿತಿಯಲ್ಲಿ, ಅನೇಕ ಬಾರಿ ಹೆಚ್ಚಿನ ಒತ್ತಡವನ್ನು ಅನುಭವಿಸಬೇಕಾಗುತ್ತದೆ.

TV9 Web
| Updated By: ನಯನಾ ರಾಜೀವ್|

Updated on: Aug 29, 2022 | 10:10 AM

Share
ಒತ್ತಡದ ಜೀವನದಲ್ಲಿ, ತನಗಾಗಿ ಮತ್ತು ಕುಟುಂಬಕ್ಕಾಗಿ ಸಮಯವನ್ನು ಮೀಸಲಿಡುವುದು ಕಷ್ಟಕರ. ಅಂತಹ ಪರಿಸ್ಥಿತಿಯಲ್ಲಿ, ಅನೇಕ ಬಾರಿ ಹೆಚ್ಚಿನ ಒತ್ತಡವನ್ನು ಅನುಭವಿಸಬೇಕಾಗುತ್ತದೆ. ಈ ಕಾರಣದಿಂದಾಗಿ, ಕೆಲಸದ ಉತ್ಪಾದಕತೆಯೂ ಕಡಿಮೆಯಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಒತ್ತಡವನ್ನು ಕಡಿಮೆ ಮಾಡಲು ನೀವು ಕೆಲವು ಸಲಹೆಗಳನ್ನು ಅನುಸರಿಸಬಹುದು.

ಒತ್ತಡದ ಜೀವನದಲ್ಲಿ, ತನಗಾಗಿ ಮತ್ತು ಕುಟುಂಬಕ್ಕಾಗಿ ಸಮಯವನ್ನು ಮೀಸಲಿಡುವುದು ಕಷ್ಟಕರ. ಅಂತಹ ಪರಿಸ್ಥಿತಿಯಲ್ಲಿ, ಅನೇಕ ಬಾರಿ ಹೆಚ್ಚಿನ ಒತ್ತಡವನ್ನು ಅನುಭವಿಸಬೇಕಾಗುತ್ತದೆ. ಈ ಕಾರಣದಿಂದಾಗಿ, ಕೆಲಸದ ಉತ್ಪಾದಕತೆಯೂ ಕಡಿಮೆಯಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಒತ್ತಡವನ್ನು ಕಡಿಮೆ ಮಾಡಲು ನೀವು ಕೆಲವು ಸಲಹೆಗಳನ್ನು ಅನುಸರಿಸಬಹುದು.

1 / 5
ಧ್ಯಾನ ಮತ್ತು ವ್ಯಾಯಾಮ: ನಿಯಮಿತವಾಗಿ ವ್ಯಾಯಾಮ ಮತ್ತು ಧ್ಯಾನ ಮಾಡಿ. ಇದು ಸ್ಟ್ರೆಸ್ ಬಸ್ಟರ್ ಆಗಿ ಕೆಲಸ ಮಾಡುತ್ತದೆ. ನೀವು ಸ್ಟ್ರೆಚಿಂಗ್​ನಂತಹ ಲಘು ವ್ಯಾಯಾಮಗಳನ್ನು ಮಾಡಬಹುದು. ನೀವು ಸೈಕ್ಲಿಂಗ್ ಅನ್ನು ಮಾಡಬಹುದು. ಇದಕ್ಕಾಗಿ ಪ್ರತಿದಿನ ಸ್ವಲ್ಪ ಸಮಯ ಧ್ಯಾನ ಮಾಡಿ. ಇದು ಒತ್ತಡವನ್ನು ನಿವಾರಿಸುತ್ತದೆ.

ಧ್ಯಾನ ಮತ್ತು ವ್ಯಾಯಾಮ: ನಿಯಮಿತವಾಗಿ ವ್ಯಾಯಾಮ ಮತ್ತು ಧ್ಯಾನ ಮಾಡಿ. ಇದು ಸ್ಟ್ರೆಸ್ ಬಸ್ಟರ್ ಆಗಿ ಕೆಲಸ ಮಾಡುತ್ತದೆ. ನೀವು ಸ್ಟ್ರೆಚಿಂಗ್​ನಂತಹ ಲಘು ವ್ಯಾಯಾಮಗಳನ್ನು ಮಾಡಬಹುದು. ನೀವು ಸೈಕ್ಲಿಂಗ್ ಅನ್ನು ಮಾಡಬಹುದು. ಇದಕ್ಕಾಗಿ ಪ್ರತಿದಿನ ಸ್ವಲ್ಪ ಸಮಯ ಧ್ಯಾನ ಮಾಡಿ. ಇದು ಒತ್ತಡವನ್ನು ನಿವಾರಿಸುತ್ತದೆ.

2 / 5
ಮೊಬೈಲ್, ಲ್ಯಾಪ್​ಟಾಪ್ ಬಳಕೆ ಕಡಿಮೆ ಮಾಡಿ ಕೆಲವು ವರದಿಗಳ ಪ್ರಕಾರ, ನಾವು ಪರದೆ ಎದುರು ಕಳೆಯುವ ಸಮಯವನ್ನು ಕಡಿಮೆ ಮಾಡಿದರೆ ಅದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 
ದೀರ್ಘಕಾಲದವರೆಗೆ ಪರದೆಯನ್ನು ನೋಡುವುದರಿಂದ ಒತ್ತಡ ಹೆಚ್ಚಾಗುತ್ತದೆ. ಇದು ನಿದ್ರೆಯ ಗುಣಮಟ್ಟವನ್ನು ಸಹ ಹದಗೆಡಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಮೊಬೈಲ್, ಲ್ಯಾಪ್​ಟಾಪ್ ಬದಲಿಗೆ ನೀವು ಪುಸ್ತಕಗಳನ್ನು ಓದಬಹುದು, ಚಿತ್ರಕಲೆ ಮಾಡಬಹುದು ಮತ್ತು ನೃತ್ಯದಂತಹ ಯಾವುದೇ ಚಟುವಟಿಕೆಯನ್ನು ಮಾಡಬಹುದು.

ಮೊಬೈಲ್, ಲ್ಯಾಪ್​ಟಾಪ್ ಬಳಕೆ ಕಡಿಮೆ ಮಾಡಿ ಕೆಲವು ವರದಿಗಳ ಪ್ರಕಾರ, ನಾವು ಪರದೆ ಎದುರು ಕಳೆಯುವ ಸಮಯವನ್ನು ಕಡಿಮೆ ಮಾಡಿದರೆ ಅದು ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ದೀರ್ಘಕಾಲದವರೆಗೆ ಪರದೆಯನ್ನು ನೋಡುವುದರಿಂದ ಒತ್ತಡ ಹೆಚ್ಚಾಗುತ್ತದೆ. ಇದು ನಿದ್ರೆಯ ಗುಣಮಟ್ಟವನ್ನು ಸಹ ಹದಗೆಡಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಮೊಬೈಲ್, ಲ್ಯಾಪ್​ಟಾಪ್ ಬದಲಿಗೆ ನೀವು ಪುಸ್ತಕಗಳನ್ನು ಓದಬಹುದು, ಚಿತ್ರಕಲೆ ಮಾಡಬಹುದು ಮತ್ತು ನೃತ್ಯದಂತಹ ಯಾವುದೇ ಚಟುವಟಿಕೆಯನ್ನು ಮಾಡಬಹುದು.

3 / 5
ಆರೋಗ್ಯಕರ ಆಹಾರವನ್ನು ಸೇವಿಸಿ
ನೀವು ಆರೋಗ್ಯಕರ ಆಹಾರಗಳನ್ನು ಸೇವಿಸಿ, ಆಹಾರದಲ್ಲಿ ಪ್ರೋಟೀನ್, ಪೋಷಣೆ ಮತ್ತು ಫೈಬರ್ ಸಮೃದ್ಧವಾಗಿರಲಿ, ಹಣ್ಣುಗಳು, ಹಸಿರು ತರಕಾರಿಗಳು, ಬೀಜಗಳು, ಬೀನ್ಸ್ ಇರಲಿ, ಇದು ನಿಮ್ಮ ಮನಸ್ಸು ಮತ್ತು ದೇಹವನ್ನು ಉತ್ತಮವಾಗಿಡುತ್ತದೆ.

ಆರೋಗ್ಯಕರ ಆಹಾರವನ್ನು ಸೇವಿಸಿ ನೀವು ಆರೋಗ್ಯಕರ ಆಹಾರಗಳನ್ನು ಸೇವಿಸಿ, ಆಹಾರದಲ್ಲಿ ಪ್ರೋಟೀನ್, ಪೋಷಣೆ ಮತ್ತು ಫೈಬರ್ ಸಮೃದ್ಧವಾಗಿರಲಿ, ಹಣ್ಣುಗಳು, ಹಸಿರು ತರಕಾರಿಗಳು, ಬೀಜಗಳು, ಬೀನ್ಸ್ ಇರಲಿ, ಇದು ನಿಮ್ಮ ಮನಸ್ಸು ಮತ್ತು ದೇಹವನ್ನು ಉತ್ತಮವಾಗಿಡುತ್ತದೆ.

4 / 5
ಕೆಲಸದಿಂದ ವಿರಾಮ ತೆಗೆದುಕೊಳ್ಳಿ - ಪ್ರತಿದಿನ ಒಂದೇ ಸಮಯಕ್ಕೆ ಎದ್ದೇಳುವುದು, ಕೆಲಸ ಮಾಡುವುದು ಮತ್ತು ಹೆಚ್ಚು ಕೆಲಸ ಮಾಡುವುದು ಕೆಲವೊಮ್ಮೆ ಆಯಾಸವಾಗಬಹುದು. 
ಆದ್ದರಿಂದ ನೀವು ವಿರಾಮ ತೆಗೆದುಕೊಳ್ಳಬೇಕು. ನಿಮ್ಮ ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರವಾಸವನ್ನು ಯೋಜಿಸಿ.

ಕೆಲಸದಿಂದ ವಿರಾಮ ತೆಗೆದುಕೊಳ್ಳಿ - ಪ್ರತಿದಿನ ಒಂದೇ ಸಮಯಕ್ಕೆ ಎದ್ದೇಳುವುದು, ಕೆಲಸ ಮಾಡುವುದು ಮತ್ತು ಹೆಚ್ಚು ಕೆಲಸ ಮಾಡುವುದು ಕೆಲವೊಮ್ಮೆ ಆಯಾಸವಾಗಬಹುದು. ಆದ್ದರಿಂದ ನೀವು ವಿರಾಮ ತೆಗೆದುಕೊಳ್ಳಬೇಕು. ನಿಮ್ಮ ಕುಟುಂಬ ಅಥವಾ ಸ್ನೇಹಿತರೊಂದಿಗೆ ಪ್ರವಾಸವನ್ನು ಯೋಜಿಸಿ.

5 / 5
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?