AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆನ್ಸಿಲ್​ನಲ್ಲಿ ಮೂಡಿಬಂದ ಬಾಲ ಕೃಷ್ಣ; ಇಲ್ಲಿವೆ ಫೋಟೋಸ್​

ಆಗಸ್ಟ್ 26 ರಂದು ಬೆಣ್ಣೆ ಕಳ್ಳ ಕೃಷ್ಣ ಜನಿಸಿದ ದಿನವನ್ನು ವಿಜೃಂಬಣೆಯಿಂದ ಆಚರಿಸಲಾಗುತ್ತಿದೆ. ಈ ನಡುವೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಪಟ್ಟಣದ ನಳೀನಿ ನವೀನ್ ಕುಮಾರ್ ಎಂಬುವವರು, ಪೆನ್ಸಿಲ್​ನಲ್ಲಿ ಕೃಷ್ಣನನ್ನು ಕೆತ್ತನೆ ಮಾಡಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Aug 25, 2024 | 2:42 PM

Share
ಶ್ರೀ ಕೃಷ್ಣ ಜನ್ಮಾಷ್ಟಮಿ, ಆಗಸ್ಟ್ 26 ರಂದು ಬೆಣ್ಣೆ ಕಳ್ಳ ಕೃಷ್ಣ ಜನಿಸಿದ ದಿನವನ್ನು ವಿಜೃಂಬಣೆಯಿಂದ ಆಚರಿಸಲಾಗುತ್ತಿದೆ. ಅದರಲ್ಲೂ ತಾಯಂದಿರು ತಮ್ಮ ಮುದ್ದು ಕಂದಮ್ಮನಿಗೆ ರಾಧೆ ಕೃಷ್ಣನ ವೇಷಗಳನ್ನು ತೊಟ್ಟು ಸಂಭ್ರಮಿಸುತ್ತಾರೆ. 

ಶ್ರೀ ಕೃಷ್ಣ ಜನ್ಮಾಷ್ಟಮಿ, ಆಗಸ್ಟ್ 26 ರಂದು ಬೆಣ್ಣೆ ಕಳ್ಳ ಕೃಷ್ಣ ಜನಿಸಿದ ದಿನವನ್ನು ವಿಜೃಂಬಣೆಯಿಂದ ಆಚರಿಸಲಾಗುತ್ತಿದೆ. ಅದರಲ್ಲೂ ತಾಯಂದಿರು ತಮ್ಮ ಮುದ್ದು ಕಂದಮ್ಮನಿಗೆ ರಾಧೆ ಕೃಷ್ಣನ ವೇಷಗಳನ್ನು ತೊಟ್ಟು ಸಂಭ್ರಮಿಸುತ್ತಾರೆ. 

1 / 6
ಶ್ರೀಕೃಷ್ಣನನ್ನು ಶ್ರದ್ಧಾ ಭಕ್ತಿಯಿಂದ ಆರಾಧಿಸಲು ಮೀಸಲಾಗಿರುವ ಈ ದಿನವನ್ನು ಸಡಗರದಿಂದ ಎಲ್ಲೆಡೆ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ನಡುವೆ ರಾಯಚೂರಿನಲ್ಲಿ ಪೆನ್ಸಿಲ್​ನಲ್ಲಿ ಬಾಲ ಕೃಷ್ಣನನ್ನು ಕೆತ್ತನೆ ಮಾಡಲಾಗಿದೆ.

ಶ್ರೀಕೃಷ್ಣನನ್ನು ಶ್ರದ್ಧಾ ಭಕ್ತಿಯಿಂದ ಆರಾಧಿಸಲು ಮೀಸಲಾಗಿರುವ ಈ ದಿನವನ್ನು ಸಡಗರದಿಂದ ಎಲ್ಲೆಡೆ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ನಡುವೆ ರಾಯಚೂರಿನಲ್ಲಿ ಪೆನ್ಸಿಲ್​ನಲ್ಲಿ ಬಾಲ ಕೃಷ್ಣನನ್ನು ಕೆತ್ತನೆ ಮಾಡಲಾಗಿದೆ.

2 / 6
ನಾಳೆ(ಸೋಮವಾರ) ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬಾಲ ಕೃಷ್ಣನನ್ನ ಪೆನ್ಸಿಲ್​ನಲ್ಲಿ ಕೆತ್ತನೆ ಮಾಡಲಾಗಿದ್ದು, ಈ ಮೂಲಕ ವಿಶಿಷ್ಟವಾಗಿ ಕೃಷ್ಣನ ಹುಟ್ಟಿದ ಹಬ್ಬವನ್ನು ಆಚರಿಸಲು ಮುಂದಾಗಿದ್ದಾರೆ.

ನಾಳೆ(ಸೋಮವಾರ) ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬಾಲ ಕೃಷ್ಣನನ್ನ ಪೆನ್ಸಿಲ್​ನಲ್ಲಿ ಕೆತ್ತನೆ ಮಾಡಲಾಗಿದ್ದು, ಈ ಮೂಲಕ ವಿಶಿಷ್ಟವಾಗಿ ಕೃಷ್ಣನ ಹುಟ್ಟಿದ ಹಬ್ಬವನ್ನು ಆಚರಿಸಲು ಮುಂದಾಗಿದ್ದಾರೆ.

3 / 6
ಇನ್ನು ಈ ಕೆತ್ತನೆಮ ಮಾಡಿದವರು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಪಟ್ಟಣದ ನಳೀನಿ ನವೀನ್ ಕುಮಾರ್ ಎಂಬುವವರು, ಪೆನ್ಸಿಲ್​ನಲ್ಲಿ ಕೃಷ್ಣನನ್ನು ಕೆತ್ತನೆ ಮಾಡಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಇನ್ನು ಈ ಕೆತ್ತನೆಮ ಮಾಡಿದವರು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಪಟ್ಟಣದ ನಳೀನಿ ನವೀನ್ ಕುಮಾರ್ ಎಂಬುವವರು, ಪೆನ್ಸಿಲ್​ನಲ್ಲಿ ಕೃಷ್ಣನನ್ನು ಕೆತ್ತನೆ ಮಾಡಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

4 / 6
ಪೆನ್ಸಿಲ್​ನಲ್ಲಿ ಮೂಡಿದ ಬಾಲ ಕೃಷ್ಣನ ಸೂಕ್ಷ್ಮ ಕಲಾಕೃತಿ, 1 ಮಿಲಿ ಮೀಟರ್ ಅಗಲ ಹಾಗೂ 1 ಸೆಂಟಿಮೀಟರ್ ಎತ್ತರವಾಗಿದ್ದು,  ಸುಮಾರು ನಾಲ್ಕು ಗಂಟೆಗಳಲ್ಲಿ ಈ ಕಲಾಕೃತಿಯನ್ನ ನಳೀನಿ ಅವರು ಕೆತ್ತನೆ ಮಾಡಿದ್ದಾರೆ.

ಪೆನ್ಸಿಲ್​ನಲ್ಲಿ ಮೂಡಿದ ಬಾಲ ಕೃಷ್ಣನ ಸೂಕ್ಷ್ಮ ಕಲಾಕೃತಿ, 1 ಮಿಲಿ ಮೀಟರ್ ಅಗಲ ಹಾಗೂ 1 ಸೆಂಟಿಮೀಟರ್ ಎತ್ತರವಾಗಿದ್ದು,  ಸುಮಾರು ನಾಲ್ಕು ಗಂಟೆಗಳಲ್ಲಿ ಈ ಕಲಾಕೃತಿಯನ್ನ ನಳೀನಿ ಅವರು ಕೆತ್ತನೆ ಮಾಡಿದ್ದಾರೆ.

5 / 6
ಇದು ನಳೀನಿಯವರ 104 ಸೂಕ್ಷ್ಮ ಕಲಾಕೃತಿಯಾಗಿದ್ದು, ಈ ಹಿಂದೆಯೂ ಅಯೋಧ್ಯೆ ದೇವಸ್ಥಾನ ಉದ್ಘಾಟನೆ ವೇಳೆ ಅಯೋಧ್ಯೆಯ ಕಲಾಕೃತಿ ಕೆತ್ತನೆ ಮಾಡಿದ್ದರು. ಇದೀಗ ಬಾಲ ಕೃಷ್ಣನನ್ನು ಪೆನ್ಸಿಲ್​ನಲ್ಲಿ ಕೆತ್ತನೆ ಮಾಡಿದ್ದಾರೆ.

ಇದು ನಳೀನಿಯವರ 104 ಸೂಕ್ಷ್ಮ ಕಲಾಕೃತಿಯಾಗಿದ್ದು, ಈ ಹಿಂದೆಯೂ ಅಯೋಧ್ಯೆ ದೇವಸ್ಥಾನ ಉದ್ಘಾಟನೆ ವೇಳೆ ಅಯೋಧ್ಯೆಯ ಕಲಾಕೃತಿ ಕೆತ್ತನೆ ಮಾಡಿದ್ದರು. ಇದೀಗ ಬಾಲ ಕೃಷ್ಣನನ್ನು ಪೆನ್ಸಿಲ್​ನಲ್ಲಿ ಕೆತ್ತನೆ ಮಾಡಿದ್ದಾರೆ.

6 / 6

Published On - 2:41 pm, Sun, 25 August 24

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?