ಪೆನ್ಸಿಲ್ನಲ್ಲಿ ಮೂಡಿಬಂದ ಬಾಲ ಕೃಷ್ಣ; ಇಲ್ಲಿವೆ ಫೋಟೋಸ್
ಆಗಸ್ಟ್ 26 ರಂದು ಬೆಣ್ಣೆ ಕಳ್ಳ ಕೃಷ್ಣ ಜನಿಸಿದ ದಿನವನ್ನು ವಿಜೃಂಬಣೆಯಿಂದ ಆಚರಿಸಲಾಗುತ್ತಿದೆ. ಈ ನಡುವೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಪಟ್ಟಣದ ನಳೀನಿ ನವೀನ್ ಕುಮಾರ್ ಎಂಬುವವರು, ಪೆನ್ಸಿಲ್ನಲ್ಲಿ ಕೃಷ್ಣನನ್ನು ಕೆತ್ತನೆ ಮಾಡಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

1 / 6

2 / 6

3 / 6

4 / 6

5 / 6

6 / 6
Published On - 2:41 pm, Sun, 25 August 24
Follow Us




