Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆನ್ಸಿಲ್​ನಲ್ಲಿ ಮೂಡಿಬಂದ ಬಾಲ ಕೃಷ್ಣ; ಇಲ್ಲಿವೆ ಫೋಟೋಸ್​

ಆಗಸ್ಟ್ 26 ರಂದು ಬೆಣ್ಣೆ ಕಳ್ಳ ಕೃಷ್ಣ ಜನಿಸಿದ ದಿನವನ್ನು ವಿಜೃಂಬಣೆಯಿಂದ ಆಚರಿಸಲಾಗುತ್ತಿದೆ. ಈ ನಡುವೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಪಟ್ಟಣದ ನಳೀನಿ ನವೀನ್ ಕುಮಾರ್ ಎಂಬುವವರು, ಪೆನ್ಸಿಲ್​ನಲ್ಲಿ ಕೃಷ್ಣನನ್ನು ಕೆತ್ತನೆ ಮಾಡಿ ವಿಶಿಷ್ಟ ಸಾಧನೆ ಮಾಡಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ.

ಕಿರಣ್ ಹನುಮಂತ್​ ಮಾದಾರ್
|

Updated on:Aug 25, 2024 | 2:42 PM

ಶ್ರೀ ಕೃಷ್ಣ ಜನ್ಮಾಷ್ಟಮಿ, ಆಗಸ್ಟ್ 26 ರಂದು ಬೆಣ್ಣೆ ಕಳ್ಳ ಕೃಷ್ಣ ಜನಿಸಿದ ದಿನವನ್ನು ವಿಜೃಂಬಣೆಯಿಂದ ಆಚರಿಸಲಾಗುತ್ತಿದೆ. ಅದರಲ್ಲೂ ತಾಯಂದಿರು ತಮ್ಮ ಮುದ್ದು ಕಂದಮ್ಮನಿಗೆ ರಾಧೆ ಕೃಷ್ಣನ ವೇಷಗಳನ್ನು ತೊಟ್ಟು ಸಂಭ್ರಮಿಸುತ್ತಾರೆ. 

ಶ್ರೀ ಕೃಷ್ಣ ಜನ್ಮಾಷ್ಟಮಿ, ಆಗಸ್ಟ್ 26 ರಂದು ಬೆಣ್ಣೆ ಕಳ್ಳ ಕೃಷ್ಣ ಜನಿಸಿದ ದಿನವನ್ನು ವಿಜೃಂಬಣೆಯಿಂದ ಆಚರಿಸಲಾಗುತ್ತಿದೆ. ಅದರಲ್ಲೂ ತಾಯಂದಿರು ತಮ್ಮ ಮುದ್ದು ಕಂದಮ್ಮನಿಗೆ ರಾಧೆ ಕೃಷ್ಣನ ವೇಷಗಳನ್ನು ತೊಟ್ಟು ಸಂಭ್ರಮಿಸುತ್ತಾರೆ. 

1 / 6
ಶ್ರೀಕೃಷ್ಣನನ್ನು ಶ್ರದ್ಧಾ ಭಕ್ತಿಯಿಂದ ಆರಾಧಿಸಲು ಮೀಸಲಾಗಿರುವ ಈ ದಿನವನ್ನು ಸಡಗರದಿಂದ ಎಲ್ಲೆಡೆ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ನಡುವೆ ರಾಯಚೂರಿನಲ್ಲಿ ಪೆನ್ಸಿಲ್​ನಲ್ಲಿ ಬಾಲ ಕೃಷ್ಣನನ್ನು ಕೆತ್ತನೆ ಮಾಡಲಾಗಿದೆ.

ಶ್ರೀಕೃಷ್ಣನನ್ನು ಶ್ರದ್ಧಾ ಭಕ್ತಿಯಿಂದ ಆರಾಧಿಸಲು ಮೀಸಲಾಗಿರುವ ಈ ದಿನವನ್ನು ಸಡಗರದಿಂದ ಎಲ್ಲೆಡೆ ಆಚರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಈ ನಡುವೆ ರಾಯಚೂರಿನಲ್ಲಿ ಪೆನ್ಸಿಲ್​ನಲ್ಲಿ ಬಾಲ ಕೃಷ್ಣನನ್ನು ಕೆತ್ತನೆ ಮಾಡಲಾಗಿದೆ.

2 / 6
ನಾಳೆ(ಸೋಮವಾರ) ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬಾಲ ಕೃಷ್ಣನನ್ನ ಪೆನ್ಸಿಲ್​ನಲ್ಲಿ ಕೆತ್ತನೆ ಮಾಡಲಾಗಿದ್ದು, ಈ ಮೂಲಕ ವಿಶಿಷ್ಟವಾಗಿ ಕೃಷ್ಣನ ಹುಟ್ಟಿದ ಹಬ್ಬವನ್ನು ಆಚರಿಸಲು ಮುಂದಾಗಿದ್ದಾರೆ.

ನಾಳೆ(ಸೋಮವಾರ) ಶ್ರೀ ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆ ಬಾಲ ಕೃಷ್ಣನನ್ನ ಪೆನ್ಸಿಲ್​ನಲ್ಲಿ ಕೆತ್ತನೆ ಮಾಡಲಾಗಿದ್ದು, ಈ ಮೂಲಕ ವಿಶಿಷ್ಟವಾಗಿ ಕೃಷ್ಣನ ಹುಟ್ಟಿದ ಹಬ್ಬವನ್ನು ಆಚರಿಸಲು ಮುಂದಾಗಿದ್ದಾರೆ.

3 / 6
ಇನ್ನು ಈ ಕೆತ್ತನೆಮ ಮಾಡಿದವರು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಪಟ್ಟಣದ ನಳೀನಿ ನವೀನ್ ಕುಮಾರ್ ಎಂಬುವವರು, ಪೆನ್ಸಿಲ್​ನಲ್ಲಿ ಕೃಷ್ಣನನ್ನು ಕೆತ್ತನೆ ಮಾಡಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

ಇನ್ನು ಈ ಕೆತ್ತನೆಮ ಮಾಡಿದವರು ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಪಟ್ಟಣದ ನಳೀನಿ ನವೀನ್ ಕುಮಾರ್ ಎಂಬುವವರು, ಪೆನ್ಸಿಲ್​ನಲ್ಲಿ ಕೃಷ್ಣನನ್ನು ಕೆತ್ತನೆ ಮಾಡಿ ವಿಶಿಷ್ಟ ಸಾಧನೆ ಮಾಡಿದ್ದಾರೆ.

4 / 6
ಪೆನ್ಸಿಲ್​ನಲ್ಲಿ ಮೂಡಿದ ಬಾಲ ಕೃಷ್ಣನ ಸೂಕ್ಷ್ಮ ಕಲಾಕೃತಿ, 1 ಮಿಲಿ ಮೀಟರ್ ಅಗಲ ಹಾಗೂ 1 ಸೆಂಟಿಮೀಟರ್ ಎತ್ತರವಾಗಿದ್ದು,  ಸುಮಾರು ನಾಲ್ಕು ಗಂಟೆಗಳಲ್ಲಿ ಈ ಕಲಾಕೃತಿಯನ್ನ ನಳೀನಿ ಅವರು ಕೆತ್ತನೆ ಮಾಡಿದ್ದಾರೆ.

ಪೆನ್ಸಿಲ್​ನಲ್ಲಿ ಮೂಡಿದ ಬಾಲ ಕೃಷ್ಣನ ಸೂಕ್ಷ್ಮ ಕಲಾಕೃತಿ, 1 ಮಿಲಿ ಮೀಟರ್ ಅಗಲ ಹಾಗೂ 1 ಸೆಂಟಿಮೀಟರ್ ಎತ್ತರವಾಗಿದ್ದು,  ಸುಮಾರು ನಾಲ್ಕು ಗಂಟೆಗಳಲ್ಲಿ ಈ ಕಲಾಕೃತಿಯನ್ನ ನಳೀನಿ ಅವರು ಕೆತ್ತನೆ ಮಾಡಿದ್ದಾರೆ.

5 / 6
ಇದು ನಳೀನಿಯವರ 104 ಸೂಕ್ಷ್ಮ ಕಲಾಕೃತಿಯಾಗಿದ್ದು, ಈ ಹಿಂದೆಯೂ ಅಯೋಧ್ಯೆ ದೇವಸ್ಥಾನ ಉದ್ಘಾಟನೆ ವೇಳೆ ಅಯೋಧ್ಯೆಯ ಕಲಾಕೃತಿ ಕೆತ್ತನೆ ಮಾಡಿದ್ದರು. ಇದೀಗ ಬಾಲ ಕೃಷ್ಣನನ್ನು ಪೆನ್ಸಿಲ್​ನಲ್ಲಿ ಕೆತ್ತನೆ ಮಾಡಿದ್ದಾರೆ.

ಇದು ನಳೀನಿಯವರ 104 ಸೂಕ್ಷ್ಮ ಕಲಾಕೃತಿಯಾಗಿದ್ದು, ಈ ಹಿಂದೆಯೂ ಅಯೋಧ್ಯೆ ದೇವಸ್ಥಾನ ಉದ್ಘಾಟನೆ ವೇಳೆ ಅಯೋಧ್ಯೆಯ ಕಲಾಕೃತಿ ಕೆತ್ತನೆ ಮಾಡಿದ್ದರು. ಇದೀಗ ಬಾಲ ಕೃಷ್ಣನನ್ನು ಪೆನ್ಸಿಲ್​ನಲ್ಲಿ ಕೆತ್ತನೆ ಮಾಡಿದ್ದಾರೆ.

6 / 6

Published On - 2:41 pm, Sun, 25 August 24

Follow us
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ನಮ್ಮ ಫ್ಯಾನ್ಸ್ ’ಬೊಂಬಾಟ್’ ಎಂದ ಕಿಂಗ್ ಕೊಹ್ಲಿ; ವಿಡಿಯೋ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ