Morning Astro Tips: ಬೆಳಗ್ಗೆ ನಿದ್ದೆಯಿಂದ ಎದ್ದಾಗ ಈ ಕೆಲಸಗಳನ್ನು ಮಾಡಿ.. ಲಕ್ಷ್ಮಿದೇವಿಯ ಕೃಪೆಯಿಂದ ಆರ್ಥಿಕ ಸಮಸ್ಯೆಗಳು ಬರುವುದಿಲ್ಲ

ಮುಂಜಾನೆ ಶುಭ ಕಾರ್ಯಗಳನ್ನು ಆರಂಭಿಸಿದರೆ ಇಡೀ ದಿನ ಚೆನ್ನಾಗಿಯೇ ಸಾಗುತ್ತದೆ ಎಂದು ಹೇಳಲಾಗುತ್ತದೆ. ಇದಲ್ಲದೆ, ಏನೇ ಕೆಲಸ ಮಾಡಿದರೂ ಅದ್ರಲ್ಲಿ ಯಶಸ್ವಿಯಾಗುತ್ತೇನೆ ಎಂಬ ನಂಬಿಕೆ ದೃಢವಾಗುತ್ತದೆ. ಇದೇ ವೇಳೆ, ಲಕ್ಷ್ಮಿ ದೇವಿಯ ಆಶೀರ್ವಾದವೂ ಭರಪೂರ್​ ಮುಂದುವರಿಯುತ್ತದೆ. ಯಾರದೇ ಜೀವನದಲ್ಲಿ ಆರ್ಥಿಕ ಸಮಸ್ಯೆಗಳಿದ್ದರೆ.. ಬೆಳಗ್ಗೆ ಎದ್ದ ನಂತರ ದಿನಚರಿಯಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳಬೇಕು. ಹೀಗೆ ಮಾಡುವುದರಿಂದ ಹಣಕಾಸಿನ ತೊಂದರೆಗಳು ಪರಿಹಾರವಾಗುತ್ತವೆ ಮತ್ತು ಗಳಿಕೆಯ ಮಾರ್ಗಗಳು/ಸಾಧನಗಳು ಹೆಚ್ಚಾಗುತ್ತವೆ ಎಂದು ನಂಬಲಾಗಿದೆ. 

|

Updated on: Jun 27, 2024 | 7:30 AM

ನೀವು ದಿನವನ್ನು ಹೇಗೆ ಪ್ರಾರಂಭಿಸುತ್ತೀರಿ, ಇಡೀ ದಿನವು ಅದೇ ರೀತಿಯಲ್ಲಿ ಮುಂದುವರಿಯುತ್ತದೆ ಎಂದು ನಂಬಲಾಗಿದೆ. ಆದ್ದರಿಂದ ಎದ್ದ ತಕ್ಷಣ ಶ್ರೀಕೃಷ್ಣನ ಮುಖವನ್ನು ನೋಡುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ವಿಷಯವನ್ನು ಸನಾತನ ಶಾಸ್ತ್ರದಲ್ಲಿ ಹೇಳಲಾಗಿದೆ. ಬ್ರಾಹ್ಮೀ ಮುಹೂರ್ತದಲ್ಲಿ ನೀವು ಎದ್ದರೆ, ದಿನವಿಡೀ ಆರೋಗ್ಯ ಮತ್ತು ಸಂತೋಷದಿಂದ ಇರುತ್ತೀರಿ. ಅಷ್ಟೇ ಅಲ್ಲ, ಬೆಳಿಗ್ಗೆ ಯೋಗ ಮತ್ತು ಧ್ಯಾನ ಮಾಡುವುದರಿಂದ ಮನಸ್ಸಿನಲ್ಲಿ ಸಕಾರಾತ್ಮಕತೆ ಮತ್ತು ಆಧ್ಯಾತ್ಮಿಕ ಭಾವ ತುಂಬುತ್ತದೆ ಎಂದು ಹೇಳಲಾಗುತ್ತದೆ.

ನೀವು ದಿನವನ್ನು ಹೇಗೆ ಪ್ರಾರಂಭಿಸುತ್ತೀರಿ, ಇಡೀ ದಿನವು ಅದೇ ರೀತಿಯಲ್ಲಿ ಮುಂದುವರಿಯುತ್ತದೆ ಎಂದು ನಂಬಲಾಗಿದೆ. ಆದ್ದರಿಂದ ಎದ್ದ ತಕ್ಷಣ ಶ್ರೀಕೃಷ್ಣನ ಮುಖವನ್ನು ನೋಡುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ವಿಷಯವನ್ನು ಸನಾತನ ಶಾಸ್ತ್ರದಲ್ಲಿ ಹೇಳಲಾಗಿದೆ. ಬ್ರಾಹ್ಮೀ ಮುಹೂರ್ತದಲ್ಲಿ ನೀವು ಎದ್ದರೆ, ದಿನವಿಡೀ ಆರೋಗ್ಯ ಮತ್ತು ಸಂತೋಷದಿಂದ ಇರುತ್ತೀರಿ. ಅಷ್ಟೇ ಅಲ್ಲ, ಬೆಳಿಗ್ಗೆ ಯೋಗ ಮತ್ತು ಧ್ಯಾನ ಮಾಡುವುದರಿಂದ ಮನಸ್ಸಿನಲ್ಲಿ ಸಕಾರಾತ್ಮಕತೆ ಮತ್ತು ಆಧ್ಯಾತ್ಮಿಕ ಭಾವ ತುಂಬುತ್ತದೆ ಎಂದು ಹೇಳಲಾಗುತ್ತದೆ.

1 / 7
ಬ್ರಹ್ಮ ಮುಹೂರ್ತದಲ್ಲಿ ಏಳುವುದು ಒಳ್ಳೆಯದು ಎನ್ನುತ್ತಾರೆ ಹಿರಿಯರು. ಸೂರ್ಯೋದಯದ ಸಮಯದಲ್ಲಿ ಏಳುವುದು ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು, ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಮತ್ತು ಜೀವನದಲ್ಲಿ ಉನ್ನತ ಸ್ಥಾನವನ್ನು ತಲುಪಲು ಅಗತ್ಯವಾದ ಮಾನಸಿಕ ಶಕ್ತಿಯನ್ನು ನೀಡುತ್ತದೆ. ಮುಂಜಾನೆ ಬೇಗನೆ ಎದ್ದು, ಕೆಲವು ರೀತಿಯ ಪ್ರಮುಖ ಕೆಲಸವನ್ನು ಮಾಡಿ. ಈ ಕೆಲಸ ಕಾರ್ಯಗಳ ಆಧಾರದ ಮೇಲೆ ಲಕ್ಷ್ಮಿ ದೇವಿಯ ಅನುಗ್ರಹವು ಲಭಿಸುತ್ತದೆ.

ಬ್ರಹ್ಮ ಮುಹೂರ್ತದಲ್ಲಿ ಏಳುವುದು ಒಳ್ಳೆಯದು ಎನ್ನುತ್ತಾರೆ ಹಿರಿಯರು. ಸೂರ್ಯೋದಯದ ಸಮಯದಲ್ಲಿ ಏಳುವುದು ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು, ಜೀವನದಲ್ಲಿ ಯಶಸ್ಸನ್ನು ಸಾಧಿಸಲು ಮತ್ತು ಜೀವನದಲ್ಲಿ ಉನ್ನತ ಸ್ಥಾನವನ್ನು ತಲುಪಲು ಅಗತ್ಯವಾದ ಮಾನಸಿಕ ಶಕ್ತಿಯನ್ನು ನೀಡುತ್ತದೆ. ಮುಂಜಾನೆ ಬೇಗನೆ ಎದ್ದು, ಕೆಲವು ರೀತಿಯ ಪ್ರಮುಖ ಕೆಲಸವನ್ನು ಮಾಡಿ. ಈ ಕೆಲಸ ಕಾರ್ಯಗಳ ಆಧಾರದ ಮೇಲೆ ಲಕ್ಷ್ಮಿ ದೇವಿಯ ಅನುಗ್ರಹವು ಲಭಿಸುತ್ತದೆ.

2 / 7

ಹಸುವಿನ ತುಪ್ಪದಿಂದ ದೀಪವನ್ನು ಹಚ್ಚಿ. ಅಂದರೆ ಶುದ್ಧ ದೇಸಿ ತುಪ್ಪವನ್ನು ಮನೆಯ ಪೂಜಾ ಕೋಣೆಯಲ್ಲಿ ಪ್ರತಿದಿನ ಬೆಳಿಗ್ಗೆ ಸ್ನಾನದ ನಂತರ ತೆಗೆದು, ದೀಪ ಹಚ್ಚಿ. ಹೀಗೆ ಮಾಡುವುದರಿಂದ ದೇವರ ಕೃಪೆಗೆ ಪಾತ್ರರಾಗುತ್ತೀರಿ. ಕುಟುಂಬ ಸದಸ್ಯರು ಸಂತೋಷವಾಗಿರುತ್ತಾರೆ. ನೀವು ಕೈಗೊಳ್ಳುವ ಎಲ್ಲ ಕೆಲಸದಲ್ಲೂ ನೀವು ಯಶಸ್ವಿಯಾಗುತ್ತೀರಿ.

ಹಸುವಿನ ತುಪ್ಪದಿಂದ ದೀಪವನ್ನು ಹಚ್ಚಿ. ಅಂದರೆ ಶುದ್ಧ ದೇಸಿ ತುಪ್ಪವನ್ನು ಮನೆಯ ಪೂಜಾ ಕೋಣೆಯಲ್ಲಿ ಪ್ರತಿದಿನ ಬೆಳಿಗ್ಗೆ ಸ್ನಾನದ ನಂತರ ತೆಗೆದು, ದೀಪ ಹಚ್ಚಿ. ಹೀಗೆ ಮಾಡುವುದರಿಂದ ದೇವರ ಕೃಪೆಗೆ ಪಾತ್ರರಾಗುತ್ತೀರಿ. ಕುಟುಂಬ ಸದಸ್ಯರು ಸಂತೋಷವಾಗಿರುತ್ತಾರೆ. ನೀವು ಕೈಗೊಳ್ಳುವ ಎಲ್ಲ ಕೆಲಸದಲ್ಲೂ ನೀವು ಯಶಸ್ವಿಯಾಗುತ್ತೀರಿ.

3 / 7

ರಾತ್ರಿ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಅದರಲ್ಲಿ ತುಳಸಿ ದಳಗಳನ್ನು ಹಾಕಿ ನೆನಸಿಡಬೇಕು. ನಂತರ  ಆ ತುಳಸಿ ನೀರನ್ನು ಬೆಳಗ್ಗೆ ಮನೆಯೆಲ್ಲ ಚಿಮುಕಿಸಿ. ಪ್ರತಿನಿತ್ಯ ಹೀಗೆ ಮಾಡುವುದರಿಂದ ಧನಲಕ್ಷ್ಮಿಯ ಆಶೀರ್ವಾದ ಸದಾ ಸುರಿಯುತ್ತದೆ.

ರಾತ್ರಿ ತಾಮ್ರದ ಪಾತ್ರೆಯಲ್ಲಿ ನೀರು ತುಂಬಿ ಅದರಲ್ಲಿ ತುಳಸಿ ದಳಗಳನ್ನು ಹಾಕಿ ನೆನಸಿಡಬೇಕು. ನಂತರ ಆ ತುಳಸಿ ನೀರನ್ನು ಬೆಳಗ್ಗೆ ಮನೆಯೆಲ್ಲ ಚಿಮುಕಿಸಿ. ಪ್ರತಿನಿತ್ಯ ಹೀಗೆ ಮಾಡುವುದರಿಂದ ಧನಲಕ್ಷ್ಮಿಯ ಆಶೀರ್ವಾದ ಸದಾ ಸುರಿಯುತ್ತದೆ.

4 / 7
ನೀವು ಪ್ರತಿದಿನ ಬೆಳಿಗ್ಗೆ ಸ್ನಾನವನ್ನು ಮಾಡಿ ಮತ್ತು ಸೂರ್ಯ ದೇವರಿಗೆ ಅರ್ಘ್ಯವನ್ನು ಅರ್ಪಿಸಿದರೆ, ನೀವು ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ವಿಯಾಗುತ್ತೀರಿ. ತಾಮ್ರದ ಪಾತ್ರೆಯಲ್ಲಿ ನೀರು ತುಂಬಿಸಿ ಕುಂಕುಮ ಮತ್ತು ದಾಸವಾಳದ ಹೂಗಳನ್ನು ಹಾಕಿ ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸಿ. ಇದನ್ನು ಮಾಡುವುದರಿಂದ ಆರೋಗ್ಯವಾಗಿರುವುದು ಮಾತ್ರವಲ್ಲದೆ ನೀವು ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ವಿಯಾಗುತ್ತೀರಿ ಎಂಬ ನಂಬಿಕೆಯಿದೆ.

ನೀವು ಪ್ರತಿದಿನ ಬೆಳಿಗ್ಗೆ ಸ್ನಾನವನ್ನು ಮಾಡಿ ಮತ್ತು ಸೂರ್ಯ ದೇವರಿಗೆ ಅರ್ಘ್ಯವನ್ನು ಅರ್ಪಿಸಿದರೆ, ನೀವು ಮಾಡುವ ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ವಿಯಾಗುತ್ತೀರಿ. ತಾಮ್ರದ ಪಾತ್ರೆಯಲ್ಲಿ ನೀರು ತುಂಬಿಸಿ ಕುಂಕುಮ ಮತ್ತು ದಾಸವಾಳದ ಹೂಗಳನ್ನು ಹಾಕಿ ಸೂರ್ಯನಿಗೆ ಅರ್ಘ್ಯವನ್ನು ಅರ್ಪಿಸಿ. ಇದನ್ನು ಮಾಡುವುದರಿಂದ ಆರೋಗ್ಯವಾಗಿರುವುದು ಮಾತ್ರವಲ್ಲದೆ ನೀವು ಪ್ರತಿಯೊಂದು ಕೆಲಸದಲ್ಲಿಯೂ ಯಶಸ್ವಿಯಾಗುತ್ತೀರಿ ಎಂಬ ನಂಬಿಕೆಯಿದೆ.

5 / 7
ಹಿಂದೂ ಧರ್ಮದಲ್ಲಿ ಗೋವುಗಳನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಹಲವರು ಇದನ್ನು ಹಸು ಎಂದು ಪರಿಗಣಿಸಿ ಪೂಜಿಸುತ್ತಾರೆ. ಎಲ್ಲಾ ದೇವರುಗಳು ಗೋವಿನ ದೇಹದಲ್ಲಿ ನೆಲೆಸಿದ್ದಾರೆ ಎಂದು ಹಿಂದೂಗಳು ನಂಬುತ್ತಾರೆ. ಆದ್ದರಿಂದ ಪ್ರತಿದಿನ ಬೆಳಿಗ್ಗೆ ಸ್ನಾನದ ನಂತರ ಹಸುವಿನ ಸೇವೆ ಅಥವಾ ಪೂಜೆಯನ್ನು ಮಾಡಿ. ಗೋವುಗಳನ್ನು ಪೂಜಿಸುವ ಮೂಲಕ ಲಕ್ಷ್ಮಿ ದೇವಿಯು ಬೇಗನೆ ಪ್ರಸನ್ನಳಾಗುತ್ತಾಳೆ ಎಂದು ಹೇಳಲಾಗುತ್ತದೆ.

ಹಿಂದೂ ಧರ್ಮದಲ್ಲಿ ಗೋವುಗಳನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗಿದೆ. ಹಲವರು ಇದನ್ನು ಹಸು ಎಂದು ಪರಿಗಣಿಸಿ ಪೂಜಿಸುತ್ತಾರೆ. ಎಲ್ಲಾ ದೇವರುಗಳು ಗೋವಿನ ದೇಹದಲ್ಲಿ ನೆಲೆಸಿದ್ದಾರೆ ಎಂದು ಹಿಂದೂಗಳು ನಂಬುತ್ತಾರೆ. ಆದ್ದರಿಂದ ಪ್ರತಿದಿನ ಬೆಳಿಗ್ಗೆ ಸ್ನಾನದ ನಂತರ ಹಸುವಿನ ಸೇವೆ ಅಥವಾ ಪೂಜೆಯನ್ನು ಮಾಡಿ. ಗೋವುಗಳನ್ನು ಪೂಜಿಸುವ ಮೂಲಕ ಲಕ್ಷ್ಮಿ ದೇವಿಯು ಬೇಗನೆ ಪ್ರಸನ್ನಳಾಗುತ್ತಾಳೆ ಎಂದು ಹೇಳಲಾಗುತ್ತದೆ.

6 / 7
ದೇವರ ಧ್ಯಾನಕ್ಕೆ ಮುಂಜಾನೆ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಎದ್ದ ನಂತರ ಬೆಳಿಗ್ಗೆ ಸ್ವಲ್ಪ ಸಮಯವನ್ನು ದೇವರ ಭಕ್ತಿಗೆ ಮೀಸಲಿಡಿ. ಪ್ರಾರ್ಥನೆಯ ಸಮಯದಲ್ಲಿ ನಿಮ್ಮ ಯಶಸ್ಸಿಗೆ ದೇವರಿಗೆ ಧನ್ಯವಾದಗಳನ್ನು ತಿಳಿಸಿ.

ದೇವರ ಧ್ಯಾನಕ್ಕೆ ಮುಂಜಾನೆ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಎದ್ದ ನಂತರ ಬೆಳಿಗ್ಗೆ ಸ್ವಲ್ಪ ಸಮಯವನ್ನು ದೇವರ ಭಕ್ತಿಗೆ ಮೀಸಲಿಡಿ. ಪ್ರಾರ್ಥನೆಯ ಸಮಯದಲ್ಲಿ ನಿಮ್ಮ ಯಶಸ್ಸಿಗೆ ದೇವರಿಗೆ ಧನ್ಯವಾದಗಳನ್ನು ತಿಳಿಸಿ.

7 / 7
Follow us
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ