AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದ ಸಮಯದಲ್ಲಿ ಈ ಕೆಲವು ಆಹಾರ ಪದಾರ್ಥಗಳು ಆರೋಗ್ಯ ಸುಧಾರಣೆಗೆ ಸಹಾಯಕ

ನೀವು ಈ ಕೆಲವು ಆಹಾರ ಪದಾರ್ಥಗಳನ್ನು ಚಳಿಗಾಲದ ಸಮಯದಲ್ಲಿ ಸೇವಿಸುವ ಮೂಲಕ ಆರೋಗ್ಯ ಸುಧಾರಣೆಗೆ ಸಹಾಯಕವಾಗಿದೆ. ನಿಮ್ಮ ಆರೋಗ್ಯ ಕಾಳಜಿಯ ಬಗ್ಗೆ ಎಂದಿಗೂ ನಿರ್ಲಕ್ಷ್ಯ ಬೇಡ.

TV9 Web
| Updated By: shruti hegde|

Updated on:Nov 29, 2021 | 12:40 PM

Share
ಜೇನುತುಪ್ಪ- ಚಳಿಗಾಲದ ಸಮಯದಲ್ಲಿ ಶೀತ, ಜ್ವರ, ತಲೆನೋವಿನಂತಹ ಸಮಸ್ಯೆ ಕಾಣಿಸಿಕೊಳ್ಳುವುದು ಸಾಮಾನ್ಯ. ಹೀಗಿರುವಾಗ ನೀವು ಜೇನುತುಪ್ಪ ಸೇವಿಸುವ ಅಭ್ಯಾಸ ಮಾಡಿಕೊಳ್ಳಿ. ಜೇನುತುಪ್ಪದಲ್ಲಿ ಆಂಟಿಕ್ಸಿಡೆಂಟ್ಗಳ ಜೊತೆಗೆ ಆಂಟಿಫಂಗಲ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿರುತ್ತದೆ. ಇದು ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.

Include these foods for diet in winter season check in kannada

1 / 5
ದಾಲ್ಚಿನ್ನಿ- ದಾಲ್ಚಿನ್ನಿ ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ. ಚಳಿಗಾಲದ ಸಮಯದಲ್ಲಿ ಬೆಚ್ಚಗಿರಲು ಸಹಾಯ ಮಾಡುತ್ತದೆ. ಮಸಾಲಾ ಪದಾರ್ಥವಾಗಿ ಬಳಸುವ ದಾಲ್ಚಿನ್ನಿ ನಿಮ್ಮ ಅಹಾರದಲ್ಲಿ ಸೇರಿರಲಿ.

Include these foods for diet in winter season check in kannada

2 / 5
ಕೇಸರಿ- ದೇಹವನ್ನು ಬೆಚ್ಚಗಿಡಲು ಕೇಸರಿ ಸಹಾಯಕ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಕೇಸರಿ ಹಾಲಿಗೆ ಒಣದ್ರಾಕ್ಷಿಯನ್ನು ಸೇರಿಸಿ ಸೇವಿಸುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಬಹುದಾಗಿದೆ.

ಕೇಸರಿ- ದೇಹವನ್ನು ಬೆಚ್ಚಗಿಡಲು ಕೇಸರಿ ಸಹಾಯಕ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಕೇಸರಿ ಹಾಲಿಗೆ ಒಣದ್ರಾಕ್ಷಿಯನ್ನು ಸೇರಿಸಿ ಸೇವಿಸುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಬಹುದಾಗಿದೆ.

3 / 5
ಬೆಲ್ಲ- ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಬೆಲ್ಲ ಸಹಾಯಕವಾಗಿದೆ. ಸಕ್ಕರೆಗಿಂತ ಬೆಲ್ಲ ಅರೋಗ್ಯಕ್ಕೆ ಒಳ್ಳೆಯದು.

ಬೆಲ್ಲ- ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಬೆಲ್ಲ ಸಹಾಯಕವಾಗಿದೆ. ಸಕ್ಕರೆಗಿಂತ ಬೆಲ್ಲ ಅರೋಗ್ಯಕ್ಕೆ ಒಳ್ಳೆಯದು.

4 / 5
ಡ್ರೈ ಫ್ರೂಟ್ಸ್- ಚಳಿಗಾಲದ ಸಮಯದಲ್ಲಿ ಒಣಗಿದ ಹಣ್ಣುಗಳು ಅರೋಗ್ಯಕ್ಕೆ ಉತ್ತಮ. ಬಾದಾಮಿ, ಅಂಜೂರ, ದ್ರಾಕ್ಷಿಯಂತಹ ಡ್ರೈ ಫ್ರೂಟ್ಸ್ಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಡ್ರೈ ಫ್ರೂಟ್ಸ್- ಚಳಿಗಾಲದ ಸಮಯದಲ್ಲಿ ಒಣಗಿದ ಹಣ್ಣುಗಳು ಅರೋಗ್ಯಕ್ಕೆ ಉತ್ತಮ. ಬಾದಾಮಿ, ಅಂಜೂರ, ದ್ರಾಕ್ಷಿಯಂತಹ ಡ್ರೈ ಫ್ರೂಟ್ಸ್ಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

5 / 5

Published On - 12:39 pm, Mon, 29 November 21

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ