AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದ ಸಮಯದಲ್ಲಿ ಈ ಕೆಲವು ಆಹಾರ ಪದಾರ್ಥಗಳು ಆರೋಗ್ಯ ಸುಧಾರಣೆಗೆ ಸಹಾಯಕ

ನೀವು ಈ ಕೆಲವು ಆಹಾರ ಪದಾರ್ಥಗಳನ್ನು ಚಳಿಗಾಲದ ಸಮಯದಲ್ಲಿ ಸೇವಿಸುವ ಮೂಲಕ ಆರೋಗ್ಯ ಸುಧಾರಣೆಗೆ ಸಹಾಯಕವಾಗಿದೆ. ನಿಮ್ಮ ಆರೋಗ್ಯ ಕಾಳಜಿಯ ಬಗ್ಗೆ ಎಂದಿಗೂ ನಿರ್ಲಕ್ಷ್ಯ ಬೇಡ.

TV9 Web
| Edited By: |

Updated on:Nov 29, 2021 | 12:40 PM

Share
ಜೇನುತುಪ್ಪ- ಚಳಿಗಾಲದ ಸಮಯದಲ್ಲಿ ಶೀತ, ಜ್ವರ, ತಲೆನೋವಿನಂತಹ ಸಮಸ್ಯೆ ಕಾಣಿಸಿಕೊಳ್ಳುವುದು ಸಾಮಾನ್ಯ. ಹೀಗಿರುವಾಗ ನೀವು ಜೇನುತುಪ್ಪ ಸೇವಿಸುವ ಅಭ್ಯಾಸ ಮಾಡಿಕೊಳ್ಳಿ. ಜೇನುತುಪ್ಪದಲ್ಲಿ ಆಂಟಿಕ್ಸಿಡೆಂಟ್ಗಳ ಜೊತೆಗೆ ಆಂಟಿಫಂಗಲ್ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳಿರುತ್ತದೆ. ಇದು ಆರೋಗ್ಯ ಸಮಸ್ಯೆಗಳಿಂದ ರಕ್ಷಿಸಲು ಸಹಾಯ ಮಾಡುತ್ತದೆ.

Include these foods for diet in winter season check in kannada

1 / 5
ದಾಲ್ಚಿನ್ನಿ- ದಾಲ್ಚಿನ್ನಿ ದೇಹದ ಚಯಾಪಚಯವನ್ನು ಹೆಚ್ಚಿಸುತ್ತದೆ. ಚಳಿಗಾಲದ ಸಮಯದಲ್ಲಿ ಬೆಚ್ಚಗಿರಲು ಸಹಾಯ ಮಾಡುತ್ತದೆ. ಮಸಾಲಾ ಪದಾರ್ಥವಾಗಿ ಬಳಸುವ ದಾಲ್ಚಿನ್ನಿ ನಿಮ್ಮ ಅಹಾರದಲ್ಲಿ ಸೇರಿರಲಿ.

Include these foods for diet in winter season check in kannada

2 / 5
ಕೇಸರಿ- ದೇಹವನ್ನು ಬೆಚ್ಚಗಿಡಲು ಕೇಸರಿ ಸಹಾಯಕ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಕೇಸರಿ ಹಾಲಿಗೆ ಒಣದ್ರಾಕ್ಷಿಯನ್ನು ಸೇರಿಸಿ ಸೇವಿಸುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಬಹುದಾಗಿದೆ.

ಕೇಸರಿ- ದೇಹವನ್ನು ಬೆಚ್ಚಗಿಡಲು ಕೇಸರಿ ಸಹಾಯಕ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಕೇಸರಿ ಹಾಲಿಗೆ ಒಣದ್ರಾಕ್ಷಿಯನ್ನು ಸೇರಿಸಿ ಸೇವಿಸುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಬಹುದಾಗಿದೆ.

3 / 5
ಬೆಲ್ಲ- ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಬೆಲ್ಲ ಸಹಾಯಕವಾಗಿದೆ. ಸಕ್ಕರೆಗಿಂತ ಬೆಲ್ಲ ಅರೋಗ್ಯಕ್ಕೆ ಒಳ್ಳೆಯದು.

ಬೆಲ್ಲ- ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಬೆಲ್ಲ ಸಹಾಯಕವಾಗಿದೆ. ಸಕ್ಕರೆಗಿಂತ ಬೆಲ್ಲ ಅರೋಗ್ಯಕ್ಕೆ ಒಳ್ಳೆಯದು.

4 / 5
ಡ್ರೈ ಫ್ರೂಟ್ಸ್- ಚಳಿಗಾಲದ ಸಮಯದಲ್ಲಿ ಒಣಗಿದ ಹಣ್ಣುಗಳು ಅರೋಗ್ಯಕ್ಕೆ ಉತ್ತಮ. ಬಾದಾಮಿ, ಅಂಜೂರ, ದ್ರಾಕ್ಷಿಯಂತಹ ಡ್ರೈ ಫ್ರೂಟ್ಸ್ಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

ಡ್ರೈ ಫ್ರೂಟ್ಸ್- ಚಳಿಗಾಲದ ಸಮಯದಲ್ಲಿ ಒಣಗಿದ ಹಣ್ಣುಗಳು ಅರೋಗ್ಯಕ್ಕೆ ಉತ್ತಮ. ಬಾದಾಮಿ, ಅಂಜೂರ, ದ್ರಾಕ್ಷಿಯಂತಹ ಡ್ರೈ ಫ್ರೂಟ್ಸ್ಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.

5 / 5

Published On - 12:39 pm, Mon, 29 November 21

ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ