ಚಳಿಗಾಲದ ಸಮಯದಲ್ಲಿ ಈ ಕೆಲವು ಆಹಾರ ಪದಾರ್ಥಗಳು ಆರೋಗ್ಯ ಸುಧಾರಣೆಗೆ ಸಹಾಯಕ
ನೀವು ಈ ಕೆಲವು ಆಹಾರ ಪದಾರ್ಥಗಳನ್ನು ಚಳಿಗಾಲದ ಸಮಯದಲ್ಲಿ ಸೇವಿಸುವ ಮೂಲಕ ಆರೋಗ್ಯ ಸುಧಾರಣೆಗೆ ಸಹಾಯಕವಾಗಿದೆ. ನಿಮ್ಮ ಆರೋಗ್ಯ ಕಾಳಜಿಯ ಬಗ್ಗೆ ಎಂದಿಗೂ ನಿರ್ಲಕ್ಷ್ಯ ಬೇಡ.
Updated on:Nov 29, 2021 | 12:40 PM
Share

Include these foods for diet in winter season check in kannada

Include these foods for diet in winter season check in kannada

ಕೇಸರಿ- ದೇಹವನ್ನು ಬೆಚ್ಚಗಿಡಲು ಕೇಸರಿ ಸಹಾಯಕ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಕೇಸರಿ ಹಾಲಿಗೆ ಒಣದ್ರಾಕ್ಷಿಯನ್ನು ಸೇರಿಸಿ ಸೇವಿಸುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಬಹುದಾಗಿದೆ.

ಬೆಲ್ಲ- ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಬೆಲ್ಲ ಸಹಾಯಕವಾಗಿದೆ. ಸಕ್ಕರೆಗಿಂತ ಬೆಲ್ಲ ಅರೋಗ್ಯಕ್ಕೆ ಒಳ್ಳೆಯದು.

ಡ್ರೈ ಫ್ರೂಟ್ಸ್- ಚಳಿಗಾಲದ ಸಮಯದಲ್ಲಿ ಒಣಗಿದ ಹಣ್ಣುಗಳು ಅರೋಗ್ಯಕ್ಕೆ ಉತ್ತಮ. ಬಾದಾಮಿ, ಅಂಜೂರ, ದ್ರಾಕ್ಷಿಯಂತಹ ಡ್ರೈ ಫ್ರೂಟ್ಸ್ಗಳನ್ನು ಸೇವಿಸುವ ಅಭ್ಯಾಸ ಮಾಡಿಕೊಳ್ಳಿ.
Published On - 12:39 pm, Mon, 29 November 21
Related Photo Gallery
‘ಹಿಂದೂ ಧರ್ಮಕ್ಕೆ ಮತಾಂತರ ಆಗಿಲ್ಲ, ಹೆಸರು ಬದಲಿಸಿಲ್ಲ’; ಉರ್ಫಿ ಜಾವೇದ್
ಭಾರತದ ಅಜೇಯ ಓಟ; ಐರ್ಲೆಂಡ್ನಿಂದಲೇ ಆರಂಭ ಐರ್ಲೆಂಡ್ನಲ್ಲೇ ಅಂತ್ಯ
ಇರಾನ್ ಮನವಿ ಮಾಡಿದ್ದರಿಂದ ನಾಳೆ ದೋಹಾದಲ್ಲಿ ಮಾತುಕತೆ; ಟ್ರಂಪ್ ಮಾಹಿತಿ
ಚಾಮರಾಜನಗರದಲ್ಲಿ ಭೀಕರ ಅಪಘಾತ: ಸಾರಿಗೆ ಬಸ್ ಪಲ್ಟಿಯಾಗಿ ಇಬ್ಬರು ಸಾವು
ಪತಿಗಿಂತ ಹೆಚ್ಚು ದುಡಿವ ಪತ್ನಿಗೆ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್ ಆದೇಶ
ವಿಜಯೇಂದ್ರನನ್ನು ಕಿತ್ತಾಕಿ: ಆಡಿಯೋ ವೈರಲ್ ಬಗ್ಗೆ ಸದಾನಂದಗೌಡ ಹೇಳಿದ್ದಿಷ್ಟು
"ವಿಜಯೇಂದ್ರನನ್ನು ಕಿತ್ತು ಬಿಸಾಕಿ": ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ
ನಾಳೆಯಿಂದ SIR, ಮನೆಗೆ ಬರ್ತಾರೆ ಅಧಿಕಾರಿಗಳು: ನೀವೇನು ಮಾಡಬೇಕಾದ್ದೇನು ನೋಡಿ
ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯ ಸಿನೀಮಿಯ ದರೋಡೆ
ನಿವೃತ್ತ ಶಿಕ್ಷಕನಿಗೆ ಹೊಸ ಬೈಕ್ ಉಡುಗೊರೆ ನೀಡಿದ ಹಳೆಯ ವಿದ್ಯಾರ್ಥಿಗಳು!
ಲಗೇಜ್ ಬ್ಯಾಗ್ನಲ್ಲಿತ್ತು 21 ಕೋಟಿ ರೂ. ಮೌಲ್ಯದ ಡ್ರಗ್ಸ್!
ಸಿದ್ದು ಸೈಡ್ಲೈನ್ ಆದ್ರಾ ಎಂದಿದ್ದಕ್ಕೆ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು!
ಉದ್ಯಮಿಯಿಂದ 1.05 ಕೋಟಿ ರೂ. ದರೋಡೆ ಕೇಸಲ್ಲಿ ಐವರ ಬಂಧನ
ಚನ್ನಪಟ್ಟಣ: ಕೆಂಪೇಗೌಡರ ಬ್ಯಾನರ್ಗೆ ಬೆಂಕಿ, ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋ
ರಾಜ್ಯದ ಒಂದೆಡೆ ವರುಣಾರ್ಭಟ; ಇನ್ನೊಂದೆಡೆ ಮುಂಗಾರಿನ ಮುನಿಸು!




