ವಿದ್ಯುತ್ ಬಿಲ್ ದರ ಏರಿಕೆ: ಬಳ್ಳಾರಿಯಲ್ಲಿ ಅಂಗಡಿಗಳನ್ನು ಬಂದ್ ಮಾಡಿ ಮುಷ್ಕರ ನಡೆಸಿದ ವ್ಯಾಪಾರಸ್ಥರು
ಅಧಿಕ ಕರೆಂಟ್ ಬಿಲ್ ದರ ಹಿನ್ನೆಲೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಿಗಳು ಮಾರುಕಟ್ಟೆ ಬಂದ್ ಮಾಡಿದ್ದಾರೆ.
Updated on:Jun 12, 2023 | 3:17 PM
Share

ಒಂದು ಕಡೆ ಉಚಿತ ವಿದ್ಯುತ್ ಮತ್ತೊಂದು ಕಡೆ ಕರಂಟ್ ಬಿಲ್ ಹೆಚ್ಚಳದಿಂದ ರಾಜ್ಯದ ಜನರು ಮತ್ತು ವ್ಯಾಪಾರಿಗಳು ತತ್ತರಿಸಿದ್ದಾರೆ.

ಬಳ್ಳಾರಿಯ ಕಾಳಮ್ಮ ಬೀದಿಯಲ್ಲಿ ವ್ಯಾಪಾರಿಗಳು ಮಾರುಕಟ್ಟೆಯನ್ನು ಸಂಪೂರ್ಣ ಬಂದ್ ಮಾಡಿದ್ದಾರೆ.

ಅಂಗಡಿ ಮುಂಗಟ್ಟು ಬಂದ್ ಮಾಡಿ ವ್ಯಾಪಾರಿಗಳು ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.

ಅಂಗಡಿ ಮುಂಗಟ್ಟುಗಳು ಬಂದ್ ಆದ ಹಿನ್ನೆಲೆ ಕಾಳಮ್ಮ ಬೀದಿ ಬಿಕೋ ಎನ್ನುತ್ತಿದೆ.

ಅಧಿಕ ಕರೆಂಟ್ ಬಿಲ್ ದರ ಹಿನ್ನೆಲೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಿಗಳು ಮಾರುಕಟ್ಟೆ ಬಂದ್.

ಬೇಕಾಬಿಟ್ಟಿ ಬೆಲೆ ಏರಿಕೆ ಖಂಡಿಸಿ ಅಘೋಷಿತ ಬಂದ್ಗೆ ಕರೆ

ಪ್ರತಿದಿನ ಜನಗಜಂಗಳೂಯಿಂದ ಕೂಡಿರುತ್ತಿದ್ದ ಬೀದಿ ಈಗ ಖಾಲಿ ಖಾಲಿಯಾಗಿದೆ.
Published On - 3:15 pm, Mon, 12 June 23
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್ ರೋಡ್ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಬೆಂಕಿ ದುರಂತ: ಸುಟ್ಟುಹೋದ ಮನೆ, ಲಕ್ಷಾಂತರ ರೂ ಬೆಂಕಿಗಾಹುತಿ
ತಂತಿ ಬೇಲಿಗೆ ಸಿಲುಕಿ ನರಳಾಡಿದ ಹೆಣ್ಣು ಚಿರತೆ
ಆ್ಯಂಬುಲೆನ್ಸ್ ಅಡ್ಡಗಟ್ಟಿ ರೋಡ್ ರೇಜ್: ರೋಗಿ ನರಳಾಟ
ನಂಜನಗೂಡು ನಂಜುಂಡೇಶ್ವರನ ದರ್ಶನ ಪಡೆದ ಬಿಗ್ಬಾಸ್ ಖ್ಯಾತಿಯ ಅಶ್ವಿನಿ
ಕ್ಷೇಮವನದಲ್ಲಿ ಒಟ್ಟಿಗೆ ಕ್ವಾಲಿಟಿ ಸಮಯ ಕಳೆದ ದಿಗಂತ್-ಐಂದ್ರಿತಾ
ರಿಷಬ್ ಶೆಟ್ಟಿಯ ಹೊಸ ಸಿನಿಮಾ ‘ಜೈ ಹನುಮಾನ್’ ಮುಹೂರ್ತ: ವಿಡಿಯೋ
