AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​ ಬಿಲ್​ ದರ ಏರಿಕೆ: ಬಳ್ಳಾರಿಯಲ್ಲಿ ಅಂಗಡಿಗಳನ್ನು ಬಂದ್​ ಮಾಡಿ ಮುಷ್ಕರ ನಡೆಸಿದ ವ್ಯಾಪಾರಸ್ಥರು

ಅಧಿಕ ಕರೆಂಟ್ ಬಿಲ್​ ದರ ಹಿನ್ನೆಲೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಿಗಳು ಮಾರುಕಟ್ಟೆ ಬಂದ್ ಮಾಡಿದ್ದಾರೆ.

ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Jun 12, 2023 | 3:17 PM

Share
Increase of Electricity bill: Businessman made protest in bellary

ಒಂದು ಕಡೆ ಉಚಿತ ವಿದ್ಯುತ್ ಮತ್ತೊಂದು ಕಡೆ ಕರಂಟ್ ಬಿಲ್ ಹೆಚ್ಚಳದಿಂದ ರಾಜ್ಯದ ಜನರು ಮತ್ತು ವ್ಯಾಪಾರಿಗಳು ತತ್ತರಿಸಿದ್ದಾರೆ.

1 / 7
Increase of Electricity bill: Businessman made protest in bellary

ಬಳ್ಳಾರಿಯ ಕಾಳಮ್ಮ ಬೀದಿಯಲ್ಲಿ ವ್ಯಾಪಾರಿಗಳು ಮಾರುಕಟ್ಟೆಯನ್ನು ಸಂಪೂರ್ಣ ಬಂದ್ ಮಾಡಿದ್ದಾರೆ.

2 / 7
Increase of Electricity bill: Businessman made protest in bellary

ಅಂಗಡಿ ಮುಂಗಟ್ಟು ಬಂದ್ ಮಾಡಿ ವ್ಯಾಪಾರಿಗಳು ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.

3 / 7
Increase of Electricity bill: Businessman made protest in bellary

ಅಂಗಡಿ ಮುಂಗಟ್ಟುಗಳು ಬಂದ್​ ಆದ ಹಿನ್ನೆಲೆ ಕಾಳಮ್ಮ ಬೀದಿ ಬಿಕೋ ಎನ್ನುತ್ತಿದೆ.

4 / 7
Increase of Electricity bill: Businessman made protest in bellary

ಅಧಿಕ ಕರೆಂಟ್ ಬಿಲ್​ ದರ ಹಿನ್ನೆಲೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಿಗಳು ಮಾರುಕಟ್ಟೆ ಬಂದ್.

5 / 7
Increase of Electricity bill: Businessman made protest in bellary

ಬೇಕಾಬಿಟ್ಟಿ ಬೆಲೆ ಏರಿಕೆ ಖಂಡಿಸಿ ಅಘೋಷಿತ ಬಂದ್​​ಗೆ ಕರೆ

6 / 7
Increase of Electricity bill: Businessman made protest in bellary

ಪ್ರತಿದಿನ ಜನಗಜಂಗಳೂಯಿಂದ ಕೂಡಿರುತ್ತಿದ್ದ ಬೀದಿ ಈಗ ಖಾಲಿ ಖಾಲಿಯಾಗಿದೆ.

7 / 7

Published On - 3:15 pm, Mon, 12 June 23

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್