ವಿದ್ಯುತ್ ಬಿಲ್ ದರ ಏರಿಕೆ: ಬಳ್ಳಾರಿಯಲ್ಲಿ ಅಂಗಡಿಗಳನ್ನು ಬಂದ್ ಮಾಡಿ ಮುಷ್ಕರ ನಡೆಸಿದ ವ್ಯಾಪಾರಸ್ಥರು
ಅಧಿಕ ಕರೆಂಟ್ ಬಿಲ್ ದರ ಹಿನ್ನೆಲೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಿಗಳು ಮಾರುಕಟ್ಟೆ ಬಂದ್ ಮಾಡಿದ್ದಾರೆ.
Updated on:Jun 12, 2023 | 3:17 PM
Share

ಒಂದು ಕಡೆ ಉಚಿತ ವಿದ್ಯುತ್ ಮತ್ತೊಂದು ಕಡೆ ಕರಂಟ್ ಬಿಲ್ ಹೆಚ್ಚಳದಿಂದ ರಾಜ್ಯದ ಜನರು ಮತ್ತು ವ್ಯಾಪಾರಿಗಳು ತತ್ತರಿಸಿದ್ದಾರೆ.

ಬಳ್ಳಾರಿಯ ಕಾಳಮ್ಮ ಬೀದಿಯಲ್ಲಿ ವ್ಯಾಪಾರಿಗಳು ಮಾರುಕಟ್ಟೆಯನ್ನು ಸಂಪೂರ್ಣ ಬಂದ್ ಮಾಡಿದ್ದಾರೆ.

ಅಂಗಡಿ ಮುಂಗಟ್ಟು ಬಂದ್ ಮಾಡಿ ವ್ಯಾಪಾರಿಗಳು ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.

ಅಂಗಡಿ ಮುಂಗಟ್ಟುಗಳು ಬಂದ್ ಆದ ಹಿನ್ನೆಲೆ ಕಾಳಮ್ಮ ಬೀದಿ ಬಿಕೋ ಎನ್ನುತ್ತಿದೆ.

ಅಧಿಕ ಕರೆಂಟ್ ಬಿಲ್ ದರ ಹಿನ್ನೆಲೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಿಗಳು ಮಾರುಕಟ್ಟೆ ಬಂದ್.

ಬೇಕಾಬಿಟ್ಟಿ ಬೆಲೆ ಏರಿಕೆ ಖಂಡಿಸಿ ಅಘೋಷಿತ ಬಂದ್ಗೆ ಕರೆ

ಪ್ರತಿದಿನ ಜನಗಜಂಗಳೂಯಿಂದ ಕೂಡಿರುತ್ತಿದ್ದ ಬೀದಿ ಈಗ ಖಾಲಿ ಖಾಲಿಯಾಗಿದೆ.
Published On - 3:15 pm, Mon, 12 June 23
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
