ವಿದ್ಯುತ್ ಬಿಲ್ ದರ ಏರಿಕೆ: ಬಳ್ಳಾರಿಯಲ್ಲಿ ಅಂಗಡಿಗಳನ್ನು ಬಂದ್ ಮಾಡಿ ಮುಷ್ಕರ ನಡೆಸಿದ ವ್ಯಾಪಾರಸ್ಥರು
ಅಧಿಕ ಕರೆಂಟ್ ಬಿಲ್ ದರ ಹಿನ್ನೆಲೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಿಗಳು ಮಾರುಕಟ್ಟೆ ಬಂದ್ ಮಾಡಿದ್ದಾರೆ.
Updated on:Jun 12, 2023 | 3:17 PM
Share

ಒಂದು ಕಡೆ ಉಚಿತ ವಿದ್ಯುತ್ ಮತ್ತೊಂದು ಕಡೆ ಕರಂಟ್ ಬಿಲ್ ಹೆಚ್ಚಳದಿಂದ ರಾಜ್ಯದ ಜನರು ಮತ್ತು ವ್ಯಾಪಾರಿಗಳು ತತ್ತರಿಸಿದ್ದಾರೆ.

ಬಳ್ಳಾರಿಯ ಕಾಳಮ್ಮ ಬೀದಿಯಲ್ಲಿ ವ್ಯಾಪಾರಿಗಳು ಮಾರುಕಟ್ಟೆಯನ್ನು ಸಂಪೂರ್ಣ ಬಂದ್ ಮಾಡಿದ್ದಾರೆ.

ಅಂಗಡಿ ಮುಂಗಟ್ಟು ಬಂದ್ ಮಾಡಿ ವ್ಯಾಪಾರಿಗಳು ವ್ಯಾಪಾರಿಗಳು ಪ್ರತಿಭಟನೆ ನಡೆಸಿದರು.

ಅಂಗಡಿ ಮುಂಗಟ್ಟುಗಳು ಬಂದ್ ಆದ ಹಿನ್ನೆಲೆ ಕಾಳಮ್ಮ ಬೀದಿ ಬಿಕೋ ಎನ್ನುತ್ತಿದೆ.

ಅಧಿಕ ಕರೆಂಟ್ ಬಿಲ್ ದರ ಹಿನ್ನೆಲೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ವ್ಯಾಪಾರಿಗಳು ಮಾರುಕಟ್ಟೆ ಬಂದ್.

ಬೇಕಾಬಿಟ್ಟಿ ಬೆಲೆ ಏರಿಕೆ ಖಂಡಿಸಿ ಅಘೋಷಿತ ಬಂದ್ಗೆ ಕರೆ

ಪ್ರತಿದಿನ ಜನಗಜಂಗಳೂಯಿಂದ ಕೂಡಿರುತ್ತಿದ್ದ ಬೀದಿ ಈಗ ಖಾಲಿ ಖಾಲಿಯಾಗಿದೆ.
Published On - 3:15 pm, Mon, 12 June 23
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ಬಾಲ್ಯ ವಿವಾಹವಾಗಿದ್ದಕ್ಕೆ ಕೇಸ್: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು
ದೆಹಲಿ ಪೊಲೀಸರ ಸೋಗಲ್ಲಿ ದರೋಡೆ: ಸಿನಿಮಾ ಸ್ಟೈಲ್ನಲ್ಲಿ ಆರೋಪಿಗಳು ಲಾಕ್
ಭಾರವಾದ ಪಾರ್ಸೆಲ್ ಹೊತ್ತು 6ನೇ ಮಹಡಿಗೆ ಮೆಟ್ಟಿಲ ಮೂಲಕ ಸಾಗಿದ ಡೆಲಿವರಿ ಬಾಯ್
ಅಬಕಾರಿ ಸುಂಕ; ಸಿಗರೇಟು ಬೆಲೆ ಪ್ಯಾಕ್ಗೆ 55 ರೂವರೆಗೆ ಏರಿಕೆ
ನಟ ಯಶ್ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್: ಒಂದೇ ಸೈಟ್ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್ ರಾಘವೇಂದ್ರಗೆ ‘ಥ್ಯಾಂಕ್ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ವೀಲ್ಚೇರ್ನಲ್ಲಿದ್ದ ತಂಗಿಗೆ ಸಮುದ್ರದ ಅಲೆಗಳನ್ನು ಸ್ಪರ್ಶಿಸುವ ಆಸೆ
ಬ್ರ್ಯಾಂಡ್ ಡಿಕೆ ಶಿವಕುಮಾರ್ ಎಲ್ಲೋದ್ರು ಅಂತ ಕಾಲೆಳೆದ R ಅಶೋಕ್
ವಿದ್ಯಾರ್ಥಿನಿಯರ ಜತೆ ಸಖತ್ತಾಗಿ ವಾಲಿಬಾಲ್ ಆಡಿದ ಡಿಕೆಶಿ
ಹಳೆಯ ನ್ಯಾನೋ ಐಷಾರಾಮಿ ಓಪನ್-ಟಾಪ್ ಕಾರನ್ನಾಗಿ ಮಾಡಿದ ವ್ಯಕ್ತಿ
ಕುಡಿದ ಮತ್ತಲ್ಲಿ ಮೊಬೈಲ್ ಟವರ್ ಏರಿ ವ್ಯಕ್ತಿಯ ಹುಚ್ಚಾಟ
ವಿದ್ಯುತ್ ತಂತಿ ಮೇಲೆ ಕುಳಿತು ವ್ಯಕ್ತಿಯ ಅಪಾಯಕಾರಿ ಸಾಹಸ
