AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blueberries: ನೇರಳೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳು

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ಇದು ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಜೊತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಒಳ್ಳೆಯ ಅಂಶಗಳನ್ನ ಇದು ಒಳಗೊಂಡಿದೆ.

TV9 Web
| Edited By: |

Updated on: Feb 03, 2022 | 8:30 AM

Share
ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

1 / 5
ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

2 / 5
ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

3 / 5
ಪ್ರಾತಿನಿಧಿಕ ಚಿತ್ರ

You must know the health benefits of blueberries

4 / 5
ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.

ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.

5 / 5
Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್