AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blueberries: ನೇರಳೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳು

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ಇದು ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಜೊತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಒಳ್ಳೆಯ ಅಂಶಗಳನ್ನ ಇದು ಒಳಗೊಂಡಿದೆ.

TV9 Web
| Edited By: |

Updated on: Feb 03, 2022 | 8:30 AM

Share
ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

1 / 5
ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

2 / 5
ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

3 / 5
ಪ್ರಾತಿನಿಧಿಕ ಚಿತ್ರ

You must know the health benefits of blueberries

4 / 5
ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.

ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.

5 / 5
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ