AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blueberries: ನೇರಳೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳು

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ಇದು ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಜೊತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಒಳ್ಳೆಯ ಅಂಶಗಳನ್ನ ಇದು ಒಳಗೊಂಡಿದೆ.

TV9 Web
| Edited By: sandhya thejappa|

Updated on: Feb 03, 2022 | 8:30 AM

Share
ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

1 / 5
ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

2 / 5
ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

3 / 5
ಪ್ರಾತಿನಿಧಿಕ ಚಿತ್ರ

You must know the health benefits of blueberries

4 / 5
ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.

ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.

5 / 5
Follow Us
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ