Blueberries: ನೇರಳೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳು
ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ಇದು ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಜೊತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಒಳ್ಳೆಯ ಅಂಶಗಳನ್ನ ಇದು ಒಳಗೊಂಡಿದೆ.
Updated on: Feb 03, 2022 | 8:30 AM

ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

You must know the health benefits of blueberries

ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.
Related Photo Gallery

ಟಿ20 ಕ್ರಿಕೆಟ್ನಲ್ಲಿ ಹೊಸ ವಿಶ್ವ ದಾಖಲೆ ಬರೆದ ಆ್ಯಂಡ್ರೆ ರಸೆಲ್

IPL 2025: ಟಾರ್ಗೆಟ್ 18: ಇಲ್ಲಿದೆ 8 ತಂಡಗಳ ಪ್ಲೇಆಫ್ ಲೆಕ್ಕಾಚಾರ

IPL 2025: 11 ವರ್ಷಗಳ ಬಳಿಕ ಅಂಕ ಪಟ್ಟಿಯಲ್ಲಿ ಮೇಲೇರಿದ ಪಂಜಾಬ್ ಕಿಂಗ್ಸ್

PSL ಗೆ ಕೈಕೊಟ್ಟು IPL ಗೆ ಎಂಟ್ರಿ ಕೊಟ್ಟ ಸ್ಫೋಟಕ ದಾಂಡಿಗ

ಒಂದಲ್ಲ, ಎರಡಲ್ಲ... ವಿರಾಟ್ ಕೊಹ್ಲಿ ಅಬ್ಬರಕ್ಕೆ ಹಲವು ದಾಖಲೆಗಳು ಉಡೀಸ್

IPL 2025: RCB ತಂಡಕ್ಕೆ ಬಿಗ್ ಶಾಕ್: ಪ್ರಮುಖ ಆಟಗಾರ ಗಾಯಾಳು!

IPL 2025: 16 ಅಂಕಗಳನ್ನು ಪಡೆದರೂ ಸಹ RCB ಪ್ಲೇಆಫ್ಗೆ ಪ್ರವೇಶಿಸಿಲ್ಲ..!

ಕ್ರಿಸ್ ಗೇಲ್ ದಾಖಲೆ ಧೂಳೀಪಟ ಮಾಡಿದ ರೊಮಾರಿಯೊ ಶೆಫರ್ಡ್

18-2 ವರ್ಷಗಳ ಬಳಿಕ RCB ಮುಂದೆ CSK ಧೂಳೀಪಟ

ಪಾಕಿಸ್ತಾನಕ್ಕೆ ಭಾರತದ ಶಾಕ್, ಪಹಲ್ಗಾಮ್ ಉಗ್ರ ಶ್ರೀಲಂಕಾದಲ್ಲಿ ಪತ್ತೆ
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್

ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ

ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್

ಫೈನ್ ಬಿದ್ದರೂ ನಿಲ್ಲದ ದಿಗ್ವೇಶ್ ನೋಟ್ಬುಕ್ ಸೆಲೆಬ್ರೇಷನ್

ಮಹಾರಾಷ್ಟ್ರ: ರಾಯಗಢದಲ್ಲಿ ಬಸ್ ಪಲ್ಟಿಯಾಗಿ 35 ಪ್ರಯಾಣಿಕರಿಗೆ ಗಾಯ

VIDEO: ಬಾಲ್ಗಿಂತ ದೂರ ಸಾಗಿದ ರಿಷಭ್ ಪಂತ್ ಬ್ಯಾಟ್

Daily Devotional: ದಯೆ ಹಾಗೂ ಕ್ಷಮೆಯಿಂದ ಆಯುಷ್ಯ ವೃದ್ಧಿಯಾಗುತ್ತಾ?

Daily horoscope: ರವಿ ಮೇಷ ರಾಶಿಯಲ್ಲಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚಾರ

ಯುದ್ಧ ಮಾಡಲು ನಮ್ಮವರು ಯಾರೂ ಹೋಗಲ್ಲ: ಜಮೀರ್ಗೆ ಸತೀಶ್ ಜಾರಕಿಹೊಳಿ ಟಾಂಗ್

ಜನಿವಾರ ವಿವಾದ: ಸರ್ಕಾರವನ್ನು ಹೊಣೆ ಮಾಡಲು ಆಗಲ್ಲ, ಸತೀಶ್ ಜಾರಕಿಹೊಳಿ
