AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blueberries: ನೇರಳೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳು

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ಇದು ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಜೊತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಒಳ್ಳೆಯ ಅಂಶಗಳನ್ನ ಇದು ಒಳಗೊಂಡಿದೆ.

TV9 Web
| Edited By: |

Updated on: Feb 03, 2022 | 8:30 AM

Share
ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

1 / 5
ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

2 / 5
ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

3 / 5
ಪ್ರಾತಿನಿಧಿಕ ಚಿತ್ರ

You must know the health benefits of blueberries

4 / 5
ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.

ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.

5 / 5
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು