Sign In

By signing in or creating an account, you agree with Associated Broadcasting Company's Terms & Conditions and Privacy Policy.

Blueberries: ನೇರಳೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳು

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ಇದು ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಜೊತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಒಳ್ಳೆಯ ಅಂಶಗಳನ್ನ ಇದು ಒಳಗೊಂಡಿದೆ.

TV9 Web
| Updated By: sandhya thejappa

Updated on: Feb 03, 2022 | 8:30 AM

ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

1 / 5
ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

2 / 5
ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

3 / 5
ಪ್ರಾತಿನಿಧಿಕ ಚಿತ್ರ

You must know the health benefits of blueberries

4 / 5
ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.

ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.

5 / 5
Follow us
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!