AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Blueberries: ನೇರಳೆ ಹಣ್ಣಿನಲ್ಲಿ ಅಡಗಿದೆ ಆರೋಗ್ಯ ಪ್ರಯೋಜನಗಳು

ಸಾಮಾನ್ಯವಾಗಿ ಎಲ್ಲರೂ ಇಷ್ಟಪಡುವ ಹಣ್ಣುಗಳಲ್ಲಿ ನೇರಳೆ ಹಣ್ಣು ಕೂಡಾ ಒಂದು. ಇದು ನಾಲಿಗೆಗೆ ಹೆಚ್ಚು ರುಚಿ ನೀಡುತ್ತದೆ. ಜೊತೆಗೆ ಆರೋಗ್ಯಕ್ಕೆ ಸಂಬಂಧಿಸಿದ ಒಳ್ಳೆಯ ಅಂಶಗಳನ್ನ ಇದು ಒಳಗೊಂಡಿದೆ.

TV9 Web
| Edited By: sandhya thejappa|

Updated on: Feb 03, 2022 | 8:30 AM

Share
ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

ರಕ್ತದೊತ್ತಡ ನಿಯಂತ್ರಣ: ಜನಪ್ರಿಯತೆ ಪಡೆದಿರುವ ನೇರಳೆ ಹಣ್ಣು ಹೃದಯಕ್ಕೆ ತುಂಬಾ ಒಳ್ಳೆಯದು. ರಕ್ತದೊತ್ತಡ ಕಡಿಮೆ ಮಾಡುತ್ತದೆ. ಹಾಗೂ ನೆನಪಿನ ಶಕ್ತಿ ವೃದ್ಧಿಯಾಗುತ್ತದೆ.

1 / 5
ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

ಮಧುಮೇಹ ನಿಯಂತ್ರಣ: ಇತ್ತೀಚೆಗೆ ಪ್ರಕಟವಾದ ಅಧ್ಯಯನ ವರದಿ ಪ್ರಕಾರ ನೇರಳೆ ಹಣ್ಣು ಮಧುಮೇಹ ನಿಯಂತ್ರಣ ಮಾಡುತ್ತದೆ. ಸಕ್ಕರೆ ಕಾಯಿಲೆ ಇರುವವರು ನೇರಳೆ ಹಣ್ಣಿನ ಒಣಗಿದ ಬೀಜವನ್ನು ಪುಡಿ ಮಾಡಿ ದಿನಕ್ಕೆ ಮೂರು ಬಾರಿ ಸೇವಿಸಬೇಕು.

2 / 5
ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಕಣ್ಣಿನ ಆರೋಗ್ಯಕ್ಕೆ ಉತ್ತಮ: ನೇರಳೆ ಹಣ್ಣು ಸೇವನೆಯಿಂದ ದೃಷ್ಟಿ ಸುಧಾರಿಸುತ್ತದೆ. ನೇರಳೆ ಹಣ್ಣು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಕಾಲಜನ್ ಸ್ಥಿರಗೊಳಿಸುವ ಗುಣಲಕ್ಷಣಗಳನ್ನು ಹೊಂದಿದ್ದು, ಅದು ಕಣ್ಣಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

3 / 5
ಪ್ರಾತಿನಿಧಿಕ ಚಿತ್ರ

You must know the health benefits of blueberries

4 / 5
ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.

ಮಲಬದ್ಧತೆ ನಿವಾರಣೆ: ನೇರಳೆ ಬೀಜ ಸೇವನೆಯಿಂದ ಮಲಬದ್ಧತೆ ನಿವಾರಣೆಯಾಗುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿ ಅನೇಕ ಸಮಸ್ಯೆಗಳಿಗೆ ಮದ್ದಿದ್ದಂತೆ.

5 / 5
Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ