AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS Final: ವಿಶ್ವಕಪ್ ಫೈನಲ್ ಪಂದ್ಯ ಕಣ್ತುಂಬಿಕೊಂಡ ಬಾಲಿವುಡ್​ ತಾರೆಯರು: ಫೋಟೋಸ್ ನೋಡಿ​

IND vs AUS Final: ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ವಿಶ್ವಕಪ್ ಫೈನಲ್ ನಡೆಯಿತು. 20 ವರ್ಷಗಳ ಬಳಿಕ ಉಭಯ ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದವು. ಇದು ಕ್ರಿಕೆಟ್ ಇತಿಹಾಸದಲ್ಲಿ ಮಹತ್ವದ ಕ್ಷಣ. ಈ ಐತಿಹಾಸಿಕ ಪಂದ್ಯವನ್ನು ಹಲವು ಬಾಲಿವುಡ್ ತಾರೆಯರು ಕಣ್ತುಂಬಿಕೊಂಡಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: Nov 19, 2023 | 9:11 PM

Share
ಗುಜರಾತ್​​ನ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ, 
ಆಸ್ಟ್ರೇಲಿಯಾ ನಡುವೆ ಫೈನಲ್ ಪಂದ್ಯ ನಡೆಯುತ್ತಿದ್ದು, ಇಂದಿನ ವಿಶ್ವಕಪ್‌​​​​ ಫೈನಲ್ ಪಂದ್ಯ
ವನ್ನು ಬಾಲಿವುಡ್​ ಸಿನಿಮಾ ತಾರೆಯರು ಕೂಡ ಕಣ್ತುಂಬಿಕೊಂಡಿದ್ದಾರೆ.

ಗುಜರಾತ್​​ನ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ, ಆಸ್ಟ್ರೇಲಿಯಾ ನಡುವೆ ಫೈನಲ್ ಪಂದ್ಯ ನಡೆಯುತ್ತಿದ್ದು, ಇಂದಿನ ವಿಶ್ವಕಪ್‌​​​​ ಫೈನಲ್ ಪಂದ್ಯ ವನ್ನು ಬಾಲಿವುಡ್​ ಸಿನಿಮಾ ತಾರೆಯರು ಕೂಡ ಕಣ್ತುಂಬಿಕೊಂಡಿದ್ದಾರೆ.

1 / 6
ನಟಿ ಅನುಷ್ಕಾ ಶರ್ಮಾ ಅವರು ಪತಿ ವಿರಾಟ್ ಕೊಹ್ಲಿ ಅವರನ್ನು ಹುರಿದುಂಬಿಸಲು
ನರೇಂದ್ರ ಮೋದಿ ಸ್ಟೇಡಿಯಂಗೆ ಆಗಮಿಸಿದ್ದರು.

ನಟಿ ಅನುಷ್ಕಾ ಶರ್ಮಾ ಅವರು ಪತಿ ವಿರಾಟ್ ಕೊಹ್ಲಿ ಅವರನ್ನು ಹುರಿದುಂಬಿಸಲು ನರೇಂದ್ರ ಮೋದಿ ಸ್ಟೇಡಿಯಂಗೆ ಆಗಮಿಸಿದ್ದರು.

2 / 6
ನಟ ಶಾರುಖ್ ಖಾನ್​ ಅವರು ಸಹ ಫೈನಲ್​ ಪಂದ್ಯ ವೀಕ್ಷಣೆಗೆ ಆಗಮಿಸಿದ್ದರು. ಈ ವೇಳೆ
ಅಭಿಮಾನಿಗಳೊಂದಿಗೆ ಕೂತು ಪಂದ್ಯ ನೋಡಿದ್ದಾರೆ.

ನಟ ಶಾರುಖ್ ಖಾನ್​ ಅವರು ಸಹ ಫೈನಲ್​ ಪಂದ್ಯ ವೀಕ್ಷಣೆಗೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳೊಂದಿಗೆ ಕೂತು ಪಂದ್ಯ ನೋಡಿದ್ದಾರೆ.

3 / 6
ಭಾರತ ತಂಡದ ಟೀ ಶರ್ಟ್​ ಧರಿಸಿ ನಟಿ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಆಯುಷ್ಮಾನ್ ಖುರಾನಾ,
ಸುಹಾನಾ ಖಾನ್​ ಕೂಡ ಫೈನಲ್ ಪಂದ್ಯವನ್ನು ಆನಂದಿಸಿದ್ದಾರೆ.

ಭಾರತ ತಂಡದ ಟೀ ಶರ್ಟ್​ ಧರಿಸಿ ನಟಿ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಆಯುಷ್ಮಾನ್ ಖುರಾನಾ, ಸುಹಾನಾ ಖಾನ್​ ಕೂಡ ಫೈನಲ್ ಪಂದ್ಯವನ್ನು ಆನಂದಿಸಿದ್ದಾರೆ.

4 / 6
ಇತ್ತೀಚೆಗೆ ಮದುವೆ ಆದ ಕೆಎಲ್ ರಾಹುಲ್​ ಹಾಗೂ ಅಥಿಯಾ ಶೆಟ್ಟಿ ಕೂಡ ತಮ್ಮ ಪತಿಯನ್ನು
ಹುರಿದುಂಬಿಸಲು ಆಗಮಿಸಿದ್ದರು.

ಇತ್ತೀಚೆಗೆ ಮದುವೆ ಆದ ಕೆಎಲ್ ರಾಹುಲ್​ ಹಾಗೂ ಅಥಿಯಾ ಶೆಟ್ಟಿ ಕೂಡ ತಮ್ಮ ಪತಿಯನ್ನು ಹುರಿದುಂಬಿಸಲು ಆಗಮಿಸಿದ್ದರು.

5 / 6
ಆಲಿಯಾ ಭಟ್, ರಣಬೀರ್ ಕಪೂರ್​, ಅಜಯ್ ದೇವಗನ್ ಅವರಂತಹ ಬಾಲಿವುಡ್ 
ತಾರೆಗಳು ಮನೆಯಿಂದಲೇ ವಿಶ್ವಕಪ್ ಫೈನಲ್ ಪಂದ್ಯವನ್ನು ಎಂಜಾಯ್​ ಮಾಡಿದ್ದಾರೆ. ಸದ್ಯ ಎಲ್ಲ ಸೆಲಿಬ್ರಿಟಿಗಳ ಫೋಟೋಗಳು ಸೋಶಿಯಲ್​
ಮೀಡಿಯಾದಲ್ಲಿ ವೈರಲ್ ಆಗಿವೆ.

ಆಲಿಯಾ ಭಟ್, ರಣಬೀರ್ ಕಪೂರ್​, ಅಜಯ್ ದೇವಗನ್ ಅವರಂತಹ ಬಾಲಿವುಡ್ ತಾರೆಗಳು ಮನೆಯಿಂದಲೇ ವಿಶ್ವಕಪ್ ಫೈನಲ್ ಪಂದ್ಯವನ್ನು ಎಂಜಾಯ್​ ಮಾಡಿದ್ದಾರೆ. ಸದ್ಯ ಎಲ್ಲ ಸೆಲಿಬ್ರಿಟಿಗಳ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್ ಆಗಿವೆ.

6 / 6
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?